ಪಡುಕರೆ: ಪ್ರಕ್ಷುಬ್ಧ ಕಡಲು- ತೆರೆಗಳಬ್ಬರಕ್ಕೆ ಮರಳು ತುಂಬಿ ರಸ್ತೆ ಸಂಚಾರ ದುಸ್ತರ
Team Udayavani, Jun 30, 2020, 5:48 AM IST
ಉದ್ಯಾವರ(ಕಟಪಾಡಿ): ಉದ್ಯಾವರ ಗ್ರಾ.ಪಂ. ವ್ಯಾಪ್ತಿಯ ಕನಕೋಡ ಪಡುಕರೆ ಭಾಗದಲ್ಲಿ ಪ್ರಕ್ಷುಬ್ಧಗೊಂಡ ಕಡಲಿನ ಅಬ್ಬರದ ತೆರೆಗಳಿಂದಾಗಿ ಸಮುದ್ರದ ಹೊಗೆ ರಸ್ತೆಯ ಮೇಲೆ ಬಿದ್ದು ಸಂಚಾರವು ಕಷ್ಟಕರವಾಗಿದೆ.
ಈ ಭಾಗದಲ್ಲಿ ಸಂಚರಿಸುವ ದ್ವಿಚಕ್ರ ಸವಾರರು ಬಿದ್ದು ಗಾಯಗೊಂಡಿದ್ದು, ವಾಹನ ಸವಾರರಿಗೆ ಸಂಚಾರಕ್ಕೆ ಸಂಕಟ ಎದುರಾಗಿತ್ತು. ಅದಕ್ಕಾಗಿ ಪಂಡರೀನಾಥ ಭಜನ ಮಂದಿರದ ಸದಸ್ಯರು ಜತೆಗೂಡಿ ಕೊಂಡು ರಸ್ತೆಯ ಮೇಲೆ ಬಿದ್ದಿದ್ದ ಸಮುದ್ರದ ಹೊಗೆಯನ್ನು ತೆರವುಗೊಳಿಸಿ ವಾಹನಗಳ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಗ್ರಾ.ಪಂ. ಸದಸ್ಯ ಕೃಷ್ಣ ಜಿ. ಕೋಟ್ಯಾನ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Politics: ಟಿಕೆಟ್ ಹಂಚಿಕೆ ಮರುಪರಿಶೀಲಿಸಿ ಎಂದ ವೀಣಾ ಬೆಂಬಲಿಗರಿಗೆ ಸಿಎಂ ತಿರುಗೇಟು
Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್ ಅಲ್ಲ: ರಾಜಸ್ಥಾನಿ ಮಹಿಳೆ !
Kolkata Raiders ಕೋಚ್ ಬಗ್ಗೆ ಆಟಗಾರ ಡೇವಿಡ್ ವೀಸ್ ಆರೋಪ
India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್ ಹೇಳಿಕೆಗೆ ಆಕ್ರೋಶ
North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ