ಪೈದ್ವಯರು ಸದಾ ಸ್ಮರಣೀಯರು: ಅಶೋಕ್‌ ಪೈ

ಮಣಿಪಾಲ:ಡಾ| ಟಿ.ಎಂ.ಎ ಪೈ ,ಟಿ.ಎ.ಪೈ ಸ್ಮತಿ ದಿನ ಆಚರಣೆ

Team Udayavani, May 30, 2020, 5:24 AM IST

ಪೈದ್ವಯರು ಸದಾ ಸ್ಮರಣೀಯರು: ಅಶೋಕ್‌ ಪೈ

ಉಡುಪಿ: ಭಾರತೀಯ ವಿಕಾಸ ಟ್ರಸ್ಟಿನ ಸಭಾಂಗಣದಲ್ಲಿ ಶುಕ್ರವಾರ ಡಾ| ಟಿ.ಎಂ.ಎ. ಪೈ ಮತ್ತು ಟಿ.ಎ.ಪೈ ಅವರ ಸ್ಮತಿ ದಿನದ ಆಚರಣೆ ನಡೆಯಿತು.

ಬಿವಿಟಿ ಆಡಳಿತ ಟ್ರಸ್ಟಿ ಟಿ.ಅಶೋಕ್‌ ಪೈ ಪುಷ್ಪಾರ್ಚನೆಗೈದು ಮಾತನಾಡಿ ಡಾ| ಟಿ.ಎಂ.ಎ. ಪೈ ಮತ್ತು ಟಿ.ಎ.ಪೈಯವರು ಸಮಾಜದ ಎಲ್ಲ ವರ್ಗಗಳ ಜನರ ಸಮಸ್ಯೆಗಳಿಗೆ ಸ್ಪಂದಿಸಿ ಅವರ ಅಭಿವೃದ್ಧಿಗೆ ಬೇಕಾದ ಒಂದು ಅಪೂರ್ವ ಮಾದರಿಯನ್ನು ರೂಪಿಸಿದರು. ಇಂದು ಇಬ್ಬರೂ ಮಹನೀಯರ ಜೀವನ ಮತ್ತು ಸಾಧನೆಯನ್ನು ಪುನರಪಿ ಸ್ಮರಿಸುತ್ತ ಮುಂದಿನ ಜನಾಂಗವೂ ಇವರಿಂದ ಸ್ಪೂರ್ತಿ ಪಡೆದು ದೇಶ ಕಟ್ಟುವ ಕಾರ್ಯ ನಡೆಸಲಿ ಎಂದು ಕರೆಯಿತ್ತರು. ಇದೇ ಸಂದರ್ಭದಲ್ಲಿ ಟಿ. ಅಶೋಕ್‌ ಪೈ ಅವರು ಸ್ಮತಿ ದಿನದಂದು ವಿತರಿಸಲ್ಪಡುವ ತರಕಾರಿ ಬೀಜಗಳ ಪ್ಯಾಕೆಟ್‌ಗಳನ್ನು ಸಾಂಕೇತಿಕವಾಗಿ ಬಿಡುಗಡೆಗೊಳಿಸಿದರು.

ಸೆಲ್ಕೋ ಮಹಾ ಪ್ರಬಂಧಕರಾದ ಜಗದೀಶ್‌ ಪೈ, ಬಿವಿಟಿ ಹಿರಿಯ ಸಲಹೆಗಾರ ಬಿ. ಸೀತಾರಾಮ ಶೆಟ್ಟಿ ನುಡಿ ನಮನ ಸಲ್ಲಿಸಿದರು.

ಬಿವಿಟಿ ಮುಖ್ಯ ಕಾರ್ಯಕ್ರಮ ಸಂಯೋಜಕಿ ಲಕ್ಷ್ಮೀ ಬಾಯಿ ಸ್ವಾಗತಿಸಿ ಮುಖ್ಯ ವ್ಯವಸ್ಥಾಪಕ ಮನೋಹರ ಕಟ್ಗೇರಿ ವಂದಿಸಿದರು. ಆಡಳಿತಾಧಿಕಾರಿ ಐ. ಜಿ. ಕಿಣಿ ಉಪಸ್ಥಿತರಿದ್ದರು. ಬಿವಿಟಿ ಮತ್ತು ಸೆಲ್ಕೋ ಸಂಸ್ಥೆಯ ಸಿಬಂದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

 

ಟಾಪ್ ನ್ಯೂಸ್

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

police crime

Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.