ಪರ್ಕಳ ರಾ. ಹೆ. ಕಾಮಗಾರಿ ಪರಿಶೀಲನೆ
Team Udayavani, Apr 14, 2022, 12:21 PM IST
ಉಡುಪಿ: ಉಡುಪಿ- ಮಣಿಪಾಲ – ಪರ್ಕಳ ಮುಖ್ಯ ರಸ್ತೆ (ರಾ. ಹೆ. 160ಎ) ಕಾಮಗಾರಿ ಪ್ರಗತಿ ಯಲ್ಲಿದ್ದು, ಶಾಸಕ ಕೆ. ರಘುಪತಿ ಭಟ್ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ಪ್ರಗತಿ ಪರಿಶೀಲನೆ ನಡೆಸಿದರು. ಯಾವುದೆ ರೀತಿಯ ಅಡಚಣೆ ಇಲ್ಲದೆ ಕಾಮಗಾರಿ ಮುಂದುವರಿಯಲಿದೆ ಎಂದು ತಿಳಿಸಿದರು.
ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್. ನಾಯಕ್, ಸದಸ್ಯರಾದ ಮಂಜುನಾಥ್ ಮಣಿಪಾಲ್, ಪೌರಾಯುಕ್ತ ಡಾ| ಉದಯಕುಮಾರ್ ಶೆಟ್ಟಿ, ಎಇಇ ಯಶವಂತ್, ತಹಶೀಲ್ದಾರ್ ಅರ್ಚನಾ ಭಟ್, ಹೆದ್ದಾರಿ ಇಲಾಖೆ ಎಂಜಿನಿಯರ್ಗಳಾದ ನಾಗರಾಜ್ ನಾಯ್ಕ, ಮಂಜುನಾಥ್ ನಾಯ್ಕ ಮೊದಲಾದವರಿದ್ದರು.
ಸ್ಥಳ ಪರಿಶೀಲನೆ, ಅಧಿಕಾರಿಗಳೊಂದಿಗೆ ಚರ್ಚೆ
ಉಡುಪಿ- ಮಣಿಪಾಲ ರಸ್ತೆಯ ಲಕ್ಷ್ಮೀಂದ್ರ ನಗರದಲ್ಲಿ ಯು-ಟರ್ನ್ ವ್ಯವಸ್ಥೆ ಕಲ್ಪಿಸುವಂತೆ ಸಾರ್ವಜನಿಕರಿಂದ ಬಂದಿರುವ ದೂರಿನಂತೆ ಶಾಸಕ ರಘುಪತಿ ಭಟ್ ಅವರು ಬುಧವಾರ ಸ್ಥಳ ಪರಿಶೀಲನೆ ನಡೆಸಿ, ಅಧಿಕಾರಿಗಳ ಜತೆ ಮಾತುಕತೆ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು
Sand Mining; ಉದ್ಯಾವರ: ಚುನಾವಣ ಚೆಕ್ಪೋಸ್ಟ್ ಬಳಿ ಅಕ್ರಮ ಮರಳು ಸಾಗಾಟ ಪತ್ತೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು
Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ