ತೆಕ್ಕಟ್ಟೆ: ಅಪಾಯದಲ್ಲಿದ್ದ ನವಿಲಿನ ರಕ್ಷಣೆ
Team Udayavani, May 8, 2024, 6:25 PM IST
ತೆಕ್ಕಟ್ಟೆ: ಇಲ್ಲಿನ ತೆಕ್ಕಟ್ಟೆ ಗ್ರಾಮ ಪಂಚಾಯತ್ ವ್ಯಾಪ್ತಿಯ ನಿವೃತ್ತ ಮುಖ್ಯೋಪಾಧ್ಯಾಯ ಶ್ರೀನಿವಾಸ ಅಡಿಗ ಅವರ ಮನೆಯ ಸಮೀಪದ ಕೆರೆಯೊಂದರಲ್ಲಿ ಬಲೆಗೆ ಸಿಲುಕಿ ಅಪಾಯದಲ್ಲಿದ್ದ ನವಿಲೊಂದನ್ನು ಜಿ.ಪಂ.ಶಿಕ್ಷಣ ಮತ್ತು ಸ್ಥಾಯಿ ಸಮಿತಿಯ ಮಾಜಿ ಅಧ್ಯಕ್ಷ ಗಣಪತಿ ಟಿ.ಶ್ರೀಯಾನ್ ರಕ್ಷಿಸಿ ಮಾನವೀಯತೆ ಮೆರೆದ ಘಟನೆ ಮೇ.8 ರಂದು ಸಂಭವಿಸಿದೆ.
ಕಳೆದ ಒಂದು ದಿನಗಳಿಂದಲೂ ನವಿಲೊಂದು ಆಕ್ರಂದಿಸುತ್ತಿರುವುದನ್ನು ನೋಡಿದ ಇಲ್ಲಿನ ಸ್ಥಳೀಯ ನಿವಾಸಿ ಶಾರದಾ ಅಡಿಗ, ಕೆರೆ ಬಳಿ ತೆರಳಿದಾಗ ನವಿಲಿನ ಕಾಲಿಗೆ ಬಲೆ ಸಿಲುಕಿ ಅಪಾಯದಲ್ಲಿರುವುದು ಗಮನಕ್ಕೆ ಬಂದಿದೆ.
ತತ್ಕ್ಷಣವೇ ಜಿ.ಪಂ.ಶಿಕ್ಷಣ ಮತ್ತು ಸ್ಥಾಯಿ ಸಮಿತಿಯ ಮಾಜಿ ಅಧ್ಯಕ್ಷ ಗಣಪತಿ ಟಿ.ಶ್ರೀಯಾನ್ ಅವರಿಗೆ ಕರೆ ಮಾಡಿ ತಿಳಿಸಿದಾಗ, ಅವರು ಸ್ಥಳಕ್ಕೆ ಧಾವಿಸಿ ನವಿಲಿನ ಕಾಲಿಗೆ ಸಿಲುಕಿಕೊಂಡಿರುವ ಬಲೆಯನ್ನು ಕತ್ತರಿಯ ಸಹಾಯದಿಂದ ಬೇರ್ಪಡಿಸುವ ಮೂಲಕ ಅಪಾಯದಲ್ಲಿ ಸಿಲುಕಿದ್ದ ನವಿಲಿಗೆ ಜೀವದಾನ ಮಾಡಿದರು.
ಈ ಸಂದರ್ಭದಲ್ಲಿ ಗೀತಾ ಪುರಾಣಿಕ್ ಹಾಗೂ ಮೀನಾಕ್ಷಿ ಅವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅನಾಮಧೇಯ ಲಿಂಕ್ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ
Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ
MLC ಚುನಾವಣೆ ಬಿಜೆಪಿ, ಎನ್ಡಿಎ ಅಭ್ಯರ್ಥಿ ಗೆಲುವಿಗೆ ಶ್ರಮಿಸಿ: ಕೋಟ
SSLC ಕಡಿಮೆ ಅಂಕ: ಕುಂದಾಪುರ ಮೂಲದ ವಿದ್ಯಾರ್ಥಿ ಆತ್ಮಹತ್ಯೆ
Ajekar;ಕೆರೆಗೆ ಮೀನು ಹಿಡಿಯಲು ತೆರಳಿದ್ದ ಮಾವ-ಅಳಿಯ ಮುಳುಗಿ ಸಾವು
MUST WATCH
ಹೊಸ ಸೇರ್ಪಡೆ
National Conference ರೋಡ್ ಶೋ ವೇಳೆ ಮೂವರಿಗೆ ಚಾಕು ಇರಿತ
ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ
Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್ ಲಾರಿ; ಟ್ರಾಫಿಕ್ ಜಾಮ್
ಅನಾಮಧೇಯ ಲಿಂಕ್ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ
Madhya Pradesh:ಮಗ ಮಾಡಿದ ತಪ್ಪಿಗೆ ದಲಿತ ತಂದೆ,ತಾಯಿಗೆ ಕಂಬಕ್ಕೆ ಕಟ್ಟಿ ಥಳಿಸಿ,ಬೂಟಿನ ಹಾರ