ಕಾಮಗಾರಿಗಳನ್ನು ಶೀಘ್ರ ನಡೆಸಲು ಶಾಸಕರ ಸೂಚನೆ
Team Udayavani, May 6, 2020, 8:21 AM IST
ಕಾರ್ಕಳ: ಕಾರ್ಕಳ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಈಗಾಗಲೇ ಟೆಂಡರ್ ಪ್ರಕ್ರಿಯೆಯಾದ ರಸ್ತೆ ಹಾಗೂ ಇನ್ನಿತರ ಕಾಮಗಾರಿಗಳನ್ನು ತತ್ಕ್ಷಣ ಆರಂಭಿಸಿ ಮಳೆಗಾಲದ ಒಳಗೆ ಪೂರ್ಣಗೊಳಿಸುವಂತೆ ಶಾಸಕ ವಿ. ಸುನಿಲ್ ಕುಮಾರ್ ವಿವಿಧ ವಿಭಾಗಗಳ ಎಂಜಿನಿಯರ್ಗಳಿಗೆ ಸೂಚಿಸಿದ್ದಾರೆ.
ತಾ.ಪಂ.ನಲ್ಲಿ ಮೇ 5ರಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ರಾಜ್ ಎಂಜಿನಿಯರಿಂಗ್ ವಿಭಾಗ, ಲೋಕೋಪಯೋಗಿ ಇಲಾಖೆ ಹಾಗೂ ಪುರಸಭೆ ಎಂಜಿನಿಯರ್ಗಳ ಸಭೆಯಲ್ಲಿ ಮಾತನಾಡಿದ ಶಾಸಕರು, ಟೆಂಡರ್ ಪ್ರಕ್ರಿಯೆ ಮುಗಿದ ಯೋಜನೆಗಳ ಕಾಮಗಾರಿ ತತ್ಕ್ಷಣವೇ ಪ್ರಾರಂಭವಾಗಬೇಕು. ಮಳೆಗಾಲ ಆರಂಭವಾದಲ್ಲಿ ಕಾಮಗಾರಿ ನಡೆಸುವುದು ಕಷ್ಟಕರ. ಹೀಗಾಗಿ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಂಡು ಕಾಮಗಾರಿಗೆ ವೇಗ ದೊರೆಯಬೇಕೆಂದು ಸೂಚನೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
MUST WATCH
ಹೊಸ ಸೇರ್ಪಡೆ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್ ಆಫ್ ಅಟಾರ್ನಿ, ದೂರು ದಾಖಲು
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ