Paryaya ಮಹೋತ್ಸವಕ್ಕೆ ಕಲಾತಂಡಗಳ ಮೆರುಗು

30ಕ್ಕೂ ಅಧಿಕ ಟ್ಯಾಬ್ಲೋ, ವಿವಿಧೆಡೆ ಸಾಂಸ್ಕೃತಿಕ ವೈಭವ

Team Udayavani, Jan 17, 2024, 11:13 AM IST

3-udupi

ಉಡುಪಿ: ಪರ್ಯಾಯೋ ತ್ಸವದ ಸಂಭ್ರಮ ಹೆಚ್ಚಿಸಲು ನಗರದ ವಿವಿಧೆಡೆ ಸಾಂಸ್ಕೃತಿಕ ಕಲಾತಂಡಗಳು ಸಿದ್ಧತೆ ನಡೆಸುತ್ತಿವೆ.

ರಥಬೀದಿ, ಹೊರೆಕಾಣಿಕೆ ಸ್ಥಳದ ಗದ್ದೆ, ಪೇಜಾವರ ಮಠದ ಮುಂಭಾಗ, ಶ್ರೀಕೃಷ್ಣ ಮಠದ ಎದುರು, ಕಿನ್ನಿಮೂಲ್ಕಿ, ಸರ್ವಿಸ್‌ ಬಸ್‌ ತಂಗುದಾಣ, ಹಳೆ ಕೆಎಸ್ಸಾರ್ಟಿಸಿ ಬಸ್‌ ತಂಗುದಾಣ, ತ್ರಿವೇಣಿ ಸರ್ಕಲ್‌, ತ್ರಿಶಾ ಸರ್ಜಿಕಲ್‌ ಬಳಿ, ಗಿರಿಜಾ ಸರ್ಜಿಕಲ್‌ ಬಳಿ, ಪುರಭವನದಲ್ಲಿ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

ನಾಸಿಕ್‌ ಡೋಲು

ಮೆರವಣಿಗೆಯಲ್ಲಿ ಸ್ಥಳೀಯ ಕಲಾತಂಡಗಳಷ್ಟೇ ಅಲ್ಲದೆ ಪುಣೆಯ ನಾಸಿಕ್‌ ಡೋಲು, 60-70 ಮಂದಿಯ ತಾಸೆ, ಪಂಢರಾಪುರದ ಭಜನ ತಂಡಗಳು ಭಾಗವಹಿಸಲಿವೆ. ಕೃಷ್ಣನ ಅವತಾರಕ್ಕೆ ಸಂಬಂಧಿಸಿದ 7ರಿಂದ 8 ಟ್ಯಾಬ್ಲೋಗಳು, ಗೀತೆಯ ನಾಣ್ಣುಡಿ ಇರುವ 3ರಿಂದ 4 ಟ್ಯಾಬ್ಲೋ ಗಳು, ವಿವಿಧ ಸರಕಾರಿ ಇಲಾಖೆಗಳ 4 ಟ್ಯಾಬ್ಲೋಗಳು ಮೆರವಣಿಗೆಯಲ್ಲಿ ಭಾಗವಹಿಸಲಿವೆ.

300ಕ್ಕೂ ಅಧಿಕ ಚೆಂಡೆ ಬಳಗ ಕೇರಳ-ಭಾರತೀಯ ಶೈಲಿಯ ವಿವಿಧ ಮಾದರಿಯ ಚೆಂಡೆಗಳ ಸಹಿತ ಒಟ್ಟು 300ಕ್ಕೂ ಅಧಿಕ ಚೆಂಡೆ ಬಳಗ ಮೆರವಣಿಗೆಯಲ್ಲಿ ಗಮನ ಸೆಳೆಯಲಿವೆ. ಕುಣಿತ ಭಜನೆ, ಜನಪದ ಕಲೆ, ಡೊಳ್ಳು ಕುಣಿತ, ಸೋಮನ ಕುಣಿತ, ವೀರಗಾಸೆ, 50 ಮಂದಿಯ ತಂಡದ ಕೊರಗರ ಡೋಲು ಮೆರವಣಿಗೆಯಲ್ಲಿರಲಿವೆ.

ಮಕ್ಕಳಿಂದ ಪಾರಾಯಣ

ಭಗವದ್ಗೀತೆಯ 18 ಅಧ್ಯಾಯದ ಫ‌ಲಕದೊಂದಿಗೆ ಕಿನ್ನಿಮೂಲ್ಕಿಯ ಸಂಸ್ಥೆಯೊಂದರ 40ರಿಂದ 50 ಮಂದಿ ಮಕ್ಕಳು ಪಾರಾಯಣ ಮಾಡುವರು. 108 ಕೃಷ್ಣಭಕ್ತರಿಂದ ಭಜನೆ, ವೈವಿಧ್ಯಮಯ ಕೋಲಾಟ, ಕುಣಿತ ಭಜನೆ, ಬಳ್ಳಾರಿಯ ಕೋಲಾಟ, ಜನಪದ ಕಲಾ ಸಂಸ್ಕೃತಿ ಬಿಂಬಿಸುವ ಕಂಬಳದ ಜೀವಂತ ಕೋಣ, ತುಳುನಾಡ ಸಂಸ್ಕೃತಿಯನ್ನು ಬಿಂಬಿಸುವ ಟ್ಯಾಬ್ಲೋ, ಪರಶುರಾಮನ ಬೃಹತ್‌ ವಿಗ್ರಹ ಇರಲಿದೆ.

ಹುಲಿಯ ಟ್ಯಾಬ್ಲೋ, ಚಿಲಿಪಿಲಿ ಗೊಂಬೆಗಳು, ಜನಪದ ಕಲೆಗಳು, ದರ್ಪಣ ಸಂಸ್ಥೆಯ 35 ಮಂದಿ ಮಹಿಳೆಯರ ಹುಲಿವೇಷ, ಕುರ್ಕಾಲಿನ 30 ಮಂದಿಯ ಹುಲಿವೇಷ, ಕೇರಳ ಶೈಲಿಯ ಧರ್ಮಾರ್ಥವಾಗಿ 70 ಚೆಂಡೆಗಳು, 70 ಮಂದಿಯ ಚೆಂಡೆ ಹಾಗೂ ಪಿಟೀಲು ವಾದನ ಮೆರವಣಿಗೆಯಲ್ಲಿರಲಿದೆ.

ಎಲ್ಲಿ ನೋಡಿದರೂ ಅಲ್ಲೇ ರಾಮ

ಮಧ್ವಗಾನ ಯಾನ, ಜೋಗಿ ಸಮಾಜದ ಕುಣಿತ ಭಜನೆ, ವಿಷ್ಣುಸಹಸ್ರನಾಮ ಶ್ಲೋಕಗಳು, ಕೋಟಿಗೀತ ಯಜ್ಞದ ಭೂಮಂಡಲ ಮಾಡಿ ಡಿಜಿಟಲ್‌ ಮೂಲಕ ತೋರಿಸುವ ವ್ಯವಸ್ಥೆ, ವಾದ್ಯ, ಬ್ಯಾಂಡ್‌ಸೆಟ್‌ಗಳು, ಸ್ಯಾಕೊÕಫೋನ್‌, ಕೇರಳ ಶೈಲಿಯ ಪಂಚವಾದ್ಯ ಮೆರವಣಿಗೆ ಉತ್ಸವಕ್ಕೆ ಇನ್ನಷ್ಟು ಕಳೆ ತುಂಬಲಿದೆ. ಅಯೋಧ್ಯೆ ರಾಮಮಂದಿರದ ಟ್ಯಾಬ್ಲೋ, ಪೌರಾಣಿಕ ಸನ್ನಿವೇಶದ ಟ್ಯಾಬ್ಲೋ, ಕೆಮ್ಮುಂಡೇಲು ಹಿ.ಪ್ರಾ. ಶಾಲೆಯ “ಗರುಡನಲ್ಲಿ ಕೃಷ್ಣ’ ಕಲ್ಪನೆಯ ಮಕ್ಕಳಿಂದಲೇ ರಚಿಸಲ್ಪಟ್ಟ ಮೋಡದ ಮೇಲೆ ಕೃಷ್ಣ ಹೋಗುವಂತಹ ಟ್ಯಾಬ್ಲೋಗಳು ಜನರನ್ನು ರಂಜಿಸಲಿವೆ.

 

ಟಾಪ್ ನ್ಯೂಸ್

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.