Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ
Team Udayavani, Mar 29, 2024, 11:35 AM IST
ಉಡುಪಿ: ಪೆರ್ಣಂಕಿಲ ಶ್ರೀ ಮಹಾಲಿಂಗೇಶ್ವರ – ಮಹಾ ಗಣಪತಿ ದೇವಾಲಯದಲ್ಲಿ ಜೀರ್ಣೋದ್ಧಾರ ಪ್ರಯುಕ್ತ ಶ್ರೀ ಮಹಾಲಿಂಗೇಶ್ವರ – ಮಹಾಗಣಪತಿ ದೇವರಿಗೆ ಬ್ರಹ್ಮಕುಂಭಾಭಿಷೇಕ, 108 ಕಾಯಿ ಗಣಹೋಮ ಅಷ್ಟದ್ರವ್ಯ ಮಹಾ ಗಣಯಾಗ, ಕಲಶಾಭಿಷೇಕ, ಪ್ರಸನ್ನ ಪೂಜೆ, ಅವಸ್ರುತ ಬಲಿ, ಪಲ್ಲಪೂಜೆ, ಅನ್ನಸಂತರ್ಪಣೆ, ಸಂಜೆ ಅಂಕುರ ಬಲಿ, ಅಂಕುರಾರೋಹಣ, ರಂಗಪೂಜೆ ಉತ್ಸವ ಬಲಿ, ನಾಗದೇವರ ಸನ್ನಿಧಿಯಲ್ಲಿ ಪ್ರಸನ್ನ ಪೂಜೆ ಹಾಲಿಟ್ಟ ಸೇವೆ, ನಾಗಮಂಡಲೋತ್ಸವವು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ನಡೆಯಿತು.
ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ವಿದ್ವಾನ್ ಹರಿದಾಸ್ ಭಟ್, ಪ್ರಧಾನ ಕಾರ್ಯದರ್ಶಿ ಶ್ರೀಶ ನಾಯಕ್, ಪೇಜಾವರ ಮಠದ ದಿವಾನ ಎಂ. ರಘುರಾಮ ಆಚಾರ್ಯ, ಕಾರ್ಯನಿರ್ವಹಣಾಧಿಕಾರಿ ಸುಬ್ರಹ್ಮಣ್ಯ ಭಟ್, ಜೀರ್ಣೋದ್ಧಾರ ಸಮಿತಿಯ ಉಪಾಧ್ಯಕ್ಷ ಶ್ರೀಕಾಂತ ನಾಯಕ್, ಸಂಘಟನ ಕಾರ್ಯದರ್ಶಿ ಸದಾನಂದ ಪ್ರಭು, ಸಲಹೆಗಾರ ಸತೀಶ ಪೂಜಾರಿ ಪೆಲತ್ತೂರು ಉಪಸ್ಥಿತರಿದ್ದರು.
ಜೀರ್ಣೋದ್ಧಾರ ಸಮಿತಿಯ ಕಾರ್ಯದರ್ಶಿ ಉಮೇಶ ನಾಯಕ್ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
MUST WATCH
ಹೊಸ ಸೇರ್ಪಡೆ
IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್
ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ
Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್ ನಲ್ಲಿ ಪತ್ತೆ!
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ