ಕನಸನ್ನೇ ವೃತ್ತಿಯಾಗಿಸಿಕೊಂಡ ಛಾಯಾಗ್ರಾಹಕಿ ವಿಮಲಾ


Team Udayavani, Jan 9, 2020, 5:57 AM IST

22

ಉಡುಪಿಯ ಹಲವೆಡೆ ನಡೆಯವ ಸಾಂಸ್ಕೃತಿಕ ಮತ್ತು ಸಭಾ ಕಾರ್ಯಕ್ರಮ, ಮದುವೆ-ಮುಂಜಿ ಮುಂತಾದ ಕಾರ್ಯಕ್ರಮಗಳಲ್ಲಿ ಮಹಿಳೆಯೊಬ್ಬರು ಕೆಮರಾ ಹಿಡಿದು, ಫೋಟೋ ಕ್ಲಿಕ್ಕಿಸುವ ದೃಶ್ಯವನ್ನು ಸಾಮಾನ್ಯವಾಗಿ ನೀವು ನೋಡಿರಬಹುದು. ಇವರೇ ವಿಮಲ ಕೊಟ್ಯಾನ್‌ ಕಲ್ಮಾಡಿ. ಇವರು ಮಲ್ಪೆ ಬಳಿಯ ಕಲ್ಮಾಡಿಯವರು. ಕಾಂತಪ್ಪ ಪೂಜಾರಿ ಮತ್ತು ಕಿಟ್ಟಿ ಪೂಜಾರ್ತಿಯ ಮಗಳು. ವಿಮಲ ಕೈಯಲ್ಲಿ ಕೆಮರಾ ಹಿಡಿದು 15 ವರ್ಷಗಳು ಕಳೆದಿವೆ. ಕಲ್ಯಾಣ ಮಂಟಪದಲ್ಲಿ ವಧೂ ವಿವಿಧ ಹಾವ ಭಾವವನ್ನು ವಿವಿಧ ಭಂಗಿಗಳಲ್ಲಿ ಚಿತ್ರ ಸೆರೆ ಹಿಡಿಯವಲ್ಲಿ ಸಿದ್ಧ ಹಸ್ತರು ಇವರು. ಎತೆಗೆ ಆ ಚಿತ್ರಗಳನ್ನು ಸಂಕಲಿಸಿ ಮತ್ತಷ್ಟು ಸುರೂಪಗೊಳಿಸುವ ಚಾಣಾಕ್ಷತನವೂ ಇವರಿಗಿರುವುದು ವಿಶೇಷ.

ವಿಮಲ ಕಲ್ಮಾಡಿ ಅವರು ಶಿಕ್ಷಕ ತರಬೇತಿ ಪಡೆಯಲು 2004 ರಲ್ಲಿ ಅರ್ಜಿ ಸಲ್ಲಿಸಿದ್ದರು. ಅದಕ್ಕೆ ಆಹ್ವಾನವೂ ಬಂದಿತು. ಆದರೆ ಒಂದು ದಿನ ಪತ್ರಿಕೆ ಪುಟ ತೆರೆಯುವಾಗ, ಫೋಟೋ ಸ್ಟುಡಿಯೋವೊಂದಕ್ಕೆ ಛಾಯಾಗ್ರಾಹಕರು ಬೇಕಾಗಿದ್ದಾರೆ ಎಂಬ ಜಾಹೀರಾತು ಕಂಡರಂತೆ. ಕೆಮರಾ ಹಿಡಿಯಬೇಕೆಂಬ ಆಸೆ ಮೊದಲಿಂದಲೂ ಇತ್ತು. ಕೂಡಲೇ ತಡಮಾಡದೇ ನಗರದ ಕವಿ ಮುದ್ದಣ ಮಾರ್ಗದಲ್ಲಿದ್ದ ಚೇತನಾ ಸ್ಟುಡಿಯೋವನ್ನು ಸಂಪರ್ಕಿಸಿದರಂತೆ. ಮಹಿಳೆಯಾಗಿದ್ದು ಕೊಂಡು ಛಾಯಾಗ್ರಾಹಕರಾಗಲು ತೋರಿದ ಆಸಕ್ತಿಯನ್ನು ಕಂಡು ಅದರ ಮಾಲಕರಾದ ರಾಘವ ಪದ್ಮಶಾಲಿ ಅಚ್ಚರಿ ಪಟ್ಟರಂತೆ.

ಪ್ರಾರಂಭಿಕ ಹಂತದಲ್ಲಿ ವಿಮಲ ಅವರಿಗೆ ಸ್ಟುಡಿಯೋದಲ್ಲಿ ಕೆಲಸ. ಬಳಿಕ ನಿಧಾನವಾಗಿ ಛಾಯಾಗ್ರಹಣ ಕಲೆಯನ್ನು ಕರಗತ ಮಾಡಿಕೊಂಡರು ವಿಮಲಾ. ಸಭೆ ಸಮಾರಂಭಗಳಿಗೆ ಫೋಟೋ ತೆಗೆಯಲು ಕರೆ ಬಂದಾಗ ಹಿಂಜರಿಯಲಿಲ್ಲ. ಈಗ ಅದೇ ಅವರ ವೃತ್ತಿ ಮತ್ತು ಬದುಕು.

ಚೇತನಾ ಸ್ಟುಡಿಯೋಗೆ ಈಗ 50 ವರ್ಷ. ತಾನು ಈ ಎತ್ತರಕ್ಕೆ ಬೆಳೆಯಲು ಗುರು ರಾಘವ ಪದ್ಮಶಾಲಿ ಯವರೇ ಕಾರಣ ಎನ್ನುವ ವಿಮಲಾ, ಅವರ ಸಹಾಯವನ್ನು ಮರೆಯುವುದಿಲ್ಲ. ವಿಮಲಾ ಅವರ ಸಾಧನೆಯನ್ನು ಗುರುತಿಸಿ ಹಲವು ಸಂಘ ಸಂಸ್ಥೆಗಳು ಸಮ್ಮಾನಿಸಿ ಗೌರವಿಸಿವೆ. ಆತ್ಮವಿಶ್ವಾಸದಿಂದ ಯಾವುದಕ್ಕೂ ಹಿಂಜರಿಯದೇ ಮುನ್ನುಗ್ಗಿದ್ದರೆ ಮಹತ್ತರ ಸಾಧನೆ ಸಾಧ್ಯ ಎಂಬುದಕ್ಕೆ ವಿಮಲಾ ಅವರೇ ನಿದರ್ಶನ.

-ತಾರಾನಾಥ್‌ ಮೇಸ್ತ ಶಿರೂರು

ಟಾಪ್ ನ್ಯೂಸ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.