ಪೊಲಿಪು ಮಕ್ಕಳ ಮಹಾಲಕ್ಷ್ಮೀ ಭಜನ ಮಂದಿರ: ಸಮ್ಮಾನ
Team Udayavani, Apr 25, 2019, 6:20 AM IST
ಕಾಪು: ಇಲ್ಲಿನ ಪೊಲಿಪು ಮಕ್ಕಳ ಶ್ರೀ ಮಹಾಲಕ್ಷ್ಮೀ ಭಜನ ಮಂದಿರದ ಸುವರ್ಣ ಮಹೋತ್ಸವ, ಬ್ರಹ್ಮಕಲಶದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಮಂದಿರ ಸ್ಥಾಪನೆೆಯ ಸಂದರ್ಭ ಆರಾಧನೆಗೆ ಸಹಕಾರ ನೀಡಿದ ಮತ್ತು ಪ್ರಸ್ತುತ ಮಂದಿರದ ಸ್ಥಳದಾನಿಗಳನ್ನು ಸಮ್ಮಾನಿಸಲಾಯಿತು.
ಸ್ಥಾಪನೆಯ ಕಾಲಘಟ್ಟದಲ್ಲಿ ಸಹಕರಿಸಿದ ತಬರ ಮನೆ ವಸಂತಿ ಮೋನಪ್ಪ ಕೋಟ್ಯಾನ್, ನಕ್ರಮನೆ ಪಾಂಡು ಸುವರ್ಣ, ಸ್ಥಳದಾನಿಗಳಾದ ಚಂದು ಕರ್ಕೇರ ಮನೆ ಅಂಗರಿ ಕರ್ಕೇರ, ಚಂದ್ರಿಕಾ ಗಂಗಾಧರ ಸಾಲ್ಯಾನ್ ದಂಪತಿ ಇವರನ್ನು ಸಮ್ಮಾನಿಸಲಾಯಿತು.
ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ ಉಚ್ಚಿಲ ಇದರ ಅಧ್ಯಕ್ಷ ಜಯ ಸಿ. ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದರು.
ಅಂಬಲಪಾಡಿ ಶ್ರೀ ಜನಾರ್ದನ ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ| ನಿ.ಬಿ. ವಿಜಯ ಬಲ್ಲಾಳ್, ಕಾಪು ಶಾಸಕ ಲಾಲಾಜಿ ಆರ್. ಮೆಂಡನ್, ದ.ಕ. ಜಿಲ್ಲಾ ಮೀನುಗಾರಿಕೆ ಫೆಡರೇಶನ್ನ ಅಧ್ಯಕ್ಷ ಯಶ್ಪಾಲ್ ಸುವರ್ಣ, ಉದ್ಯಮಿ ಯೋಗೀಶ್ ಶೆಟ್ಟಿ ಬಾಲಾಜಿ, ಕಾಪು ಶ್ರೀ ಹಳೇ ಮಾರಿಯಮ್ಮ ದೇಗುಲದ ಆಡಳಿತ ಮೋಕ್ತೇಸರ ಪ್ರಸಾದ್ ಗೋಕುಲ್ದಾಸ್ ಶೆಣೈ, ಉದ್ಯಮಿ ಪ್ರಭಾಕರ ಪೂಜಾರಿ, ಕಾಪು ಬಿಲ್ಲವರ ಸಹಾಯಕ ಸಂಘದ ಅಧ್ಯಕ್ಷ ವಿಕ್ರಮ್, ಕಾಪು ಪುರಸಭೆ ಸದಸ್ಯ ವಿಜಯ ಕರ್ಕೇರ, ನ್ಯಾಯವಾದಿ ಸಹನಾ ಕುಂದರ್ ಸೂಡ, ಮತೊÕéàದ್ಯಮಿ ಪಿ.ಎಸ್.ಕೆ., ಕಾಪು ಮೊಗವೀರ ಮಹಾಸಭಾ ಅಧ್ಯಕ್ಷ ಪಾಂಡುರಂಗ ಜೆ. ಕೋಟ್ಯಾನ್, ಸುವರ್ಣ ಮಹೋತ್ಸವ ಸಮಿತಿಯ ಅಧ್ಯಕ್ಷ ಮೋಹನ್ ಎಂ. ಬಂಗೇರ, ಗೌರವಾಧ್ಯಕ್ಷ ತಾರಾನಾಥ್ ಕೋಟ್ಯಾನ್, ಮಕ್ಕಳ ಶ್ರೀ ಮಹಾಲಕ್ಷ್ಮೀ ಭಜನ ಮಂದಿರದ ಅಧ್ಯಕ್ಷ ಭಾಸ್ಕರ ಅಮೀನ್, ಮುಂಬಯಿ ಬಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಟಿ.ಜೆ. ಮೆಂಡನ್, ಕುಶಲ ಅಮೀನ್, ಶ್ರೀ ಮಹಾಲಕ್ಷ್ಮೀ ಮಹಿಳಾ ಮಂಡಳಿಯ ಅಧ್ಯಕ್ಷೆ ಸುಲೋಚನಿ ಕುಂದರ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi ಇನ್ನೂ ನಡೆಯದ ಟೆಂಡರ್ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ
Road Mishap ಮಣಿಪಾಲ: ಕಾರು ಢಿಕ್ಕಿಯಾಗಿ ಪಾದಚಾರಿ ಸಾವು
Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು
Theme Park Karkala ಅವಶೇಷ ತೆರವಿಗೆ ಕೋರ್ಟ್ ಆದೇಶ; ಜಿಲ್ಲಾಧಿಕಾರಿ ತಡೆ!
Parashurama Theme Park; ಕೊನೆಯ ಸಾಕ್ಷ್ಯವೂ ನಾಶಕ್ಕೆ ಯತ್ನ: ಉದಯ ಕುಮಾರ್ ಶೆಟ್ಟಿ ಆರೋಪ
MUST WATCH
ಹೊಸ ಸೇರ್ಪಡೆ
Belgavi; ಶೆಟ್ಟರ್ ಅವರಿಗೆ ಆಶಿರ್ವಾದ ಮಾಡಿದ ವಿವಿಧ ಮಠಾಧೀಶರು
ರಾಹುಲ್ ಸಾಮಾನ್ಯ ಜನರ ಕಷ್ಟ ಕೇಳಿದ್ದಾರೆ, ಆದರೆ ಮೋದಿ ಅರಮನೆಯಲ್ಲಿ ಕುಳಿತಿದ್ದಾರೆ:ಪ್ರಿಯಾಂಕಾ
Allu Arjun: ಯೂಟ್ಯೂಬ್ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು
ಗದಗ: ಸಂವಿಧಾನ ಧರ್ಮಗ್ರಂಥ ಎಂದವರು ಮೋದಿ- ಬೊಮ್ಮಾಯಿ
ಚಿನ್ನದ ನಾಡಿನ ಕಲಾವಿದೆ ವಿದ್ಯಾಶ್ರೀ ಪ್ರತಿಭೆ ಅನಾವರಣ-ನೃತ್ಯಗಂಗಾ ಪ್ರದರ್ಶನ