ಪವರ್‌ ಮಹಿಳಾ ಉದ್ದಿಮೆದಾರರ ಸಮಾವೇಶ


Team Udayavani, Feb 13, 2017, 3:45 AM IST

12-LOC-2.jpg

ಉಡುಪಿ: ಮಹಿಳಾ ಉದ್ಯಮಿಗಳ ಅಭಿವೃದ್ಧಿ ವೇದಿಕೆ (ಪವರ್‌) ವತಿಯಿಂದ ಮಹಿಳಾ ಉದ್ದಿಮೆದಾರರ ಸಮಾವೇಶವು ರವಿವಾರ ಉಡುಪಿ ಕಡಿಯಾಳಿಯ ಓಶಿಯನ್‌ ಪರ್ಲ್ ಹೊಟೇಲ್‌ ಸಭಾಂಗಣದಲ್ಲಿ ನಡೆಯಿತು. 

ಬೆಂಗಳೂರಿನ ಫ‌ುಡ್‌ ಅಸೋಸಿಯೇಟ್ಸ್‌ ಸ್ಥಾಪಕಿ ಡಾ| ಮಧುರಾ ಛತ್ರಪತಿ ಅವರು ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿ, ಮಹಿಳಾ ಉದ್ಯಮಿಗಳು ಹೆಚ್ಚಬೇಕು. ಯೋಚನೆ, ಯೋಜನೆಗಳ ಮೂಲಕ ಉದ್ದಿಮೆ ಸ್ಥಾಪಿಸಬೇಕಿದೆ. ಜಿಡಿಪಿಯಲ್ಲಿ ಮಹಿಳಾ ಉದ್ಯಮಿಗಳ ಪಾತ್ರವೂ ಇದೆ. ಉದ್ಯಮಶೀಲತೆಗೆ ಒತ್ತು ಕೊಡಬೇಕು ಎಂದರು.

ಮುಖ್ಯ ಅತಿಥಿಯಾಗಿದ್ದ ಬೆಂಗಳೂರು ಎಸ್‌ಐಡಿಬಿಐನ ಜನರಲ್‌ ಮ್ಯಾನೇಜರ್‌ ಎ.ಸಿ. ಸಾಹು ಅವರು ಮಾತನಾಡಿ, ಸಮಾಜದಲ್ಲಿ ಅಸಾಧ್ಯ ಎನ್ನುವುದು ಇಲ್ಲ. ಮಹಿಳೆಯರಿಗೂ ಅವಕಾಶಗಳು ಬೇಕಾದಷ್ಟಿವೆ. ಸರಕಾರವು ವಿವಿಧ ಯೋಜನೆಗಳನ್ನು ಮಹಿಳಾ ಉದ್ದಿಮೆದಾರರಿಗಾಗಿ ಜಾರಿಗೆ ತಂದಿದೆ. ಸಬ್ಸಿಡಿ, ಕಡಿಮೆ ಬಡ್ಡಿದರಲ್ಲಿ ಸಾಲ ಕೂಡ ಇದೆ. ಪಾಲ್ಗೊಳ್ಳುವಿಕೆಯ ಮೂಲಕ ಅವುಗಳನ್ನು ಉಪಯೋಗಿಸಿಕೊಳ್ಳಬೇಕು. ಜಗತ್ತಿನ ಜನಸಂಖ್ಯೆಯ ಅನುಪಾತ ಗಮನಿಸಿದರೆ ಶೇ. 50 ಮಹಿಳೆಯರಿದ್ದಾರೆ. ಆದರೆ ಮಹಿಳಾ ಉದ್ದಿಮೆದಾರರು ವಿರಳ. ಮಹಿಳೆಯರು ಹೆಚ್ಚೆಚ್ಚು ಮಂದಿ ಉದ್ಯಮದಲ್ಲಿ ತೊಡಗಿಸಿಕೊಂಡು ಜಿಡಿಪಿ ಪ್ರಮಾಣ ಏರಿಕೆಯಲ್ಲಿ ಪಾತ್ರ ವಹಿಸಬೇಕಿದೆ. ಆಫ್ರಿಕಾದಲ್ಲಿ ಉದ್ಯೋಗವನ್ನು ಅರಸುವುದಲ್ಲ. ಉದ್ಯೋಗ ಸೃಷ್ಟಿಗೆ ಒತ್ತು ಕೊಡುತ್ತಾರೆ ಎಂದರು.

ಅದಾನಿ ಯುಪಿಸಿಎಲ್‌ನ ಕಾರ್ಯನಿರ್ವಾಹಕ ನಿರ್ದೇಶಕ ಹಾಗೂ ಜಂಟಿ ಅಧ್ಯಕ್ಷ ಕಿಶೋರ್‌ ಆಳ್ವ, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ರಮಾನಂದ ನಾಯಕ್‌, ನಿಟ್ಟೆಯ ಜ| ಕೆ.ಎಸ್‌. ಹೆಗ್ಡೆ ಇನ್‌ಸ್ಟಿಟ್ಯೂಶನ್‌ ಆಫ್ ಮ್ಯಾನೇಜ್‌ಮೆಂಟ್‌ನ
ಕಾರ್ಪೊರೇಟ್‌ ಡೀನ್‌ ಡಾ| ಎ.ಪಿ. ಆಚಾರ್‌ ಮುಖ್ಯ ಅತಿಥಿಗಳಾಗಿದ್ದರು.

ಪ್ರಶಸ್ತಿ ಪ್ರದಾನ: ಸಾಧಕರಿಗೆ ಬ್ಯುಸಿನೆಸ್‌ ಎಕ್ಸಲೆನ್ಸ್‌ ಅವಾರ್ಡ್‌ ನೀಡಲಾಯಿತು. ಪವರ್‌ ಉಪಾಧ್ಯಕ್ಷೆ ಡಾ| ಗಾಯತ್ರಿ ಕಾರ್ಯಕ್ರಮ ನಿರೂಪಿಸಿದರು.  

ಪವರ್‌ ಸಂಸ್ಥೆಯ ಅಧ್ಯಕ್ಷೆ ಸರಿತಾ ಸಂತೋಷ್‌, ಕಾರ್ಯದರ್ಶಿ ಶ್ರುತಿ ಶೆಣೈ, ಸಮ್ಮೇಳನದ ಕೋ-ಆರ್ಡಿನೇಟರ್‌ ರಿತು ಚೌಧರಿ, ಕೋಶಾಧಿಕಾರಿ ನಿವೇದಿತಾ ಶೆಟ್ಟಿ, ವಾಕಥಾನ್‌ ಸಂಚಾಲಕಿ ಪುಷ್ಪಾ ಜಿ. ರಾವ್‌, ರೇಣು ಜಯರಾಮ್‌ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

16

‌Bollywood: ‘ಧಡಕ್‌ -2ʼ ಅನೌನ್ಸ್: ಮತ್ತೆ ಲವ್‌ ಸ್ಟೋರಿ ಹೇಳಲು ಹೊರಟ ಕರಣ್‌ ಜೋಹರ್

Gadaga: ಸರ್ಕಾರಿ ಬಸ್, ಬೈಕ್ ನಡುವೆ ಭೀಕರ ಅಪಘಾತ, ರೈತರಿಬ್ಬರು ಸ್ಥಳದಲ್ಲೇ ಮೃತ್ಯು…

ಭೀಕರ ರಸ್ತೆ ಅಪಘಾತ; ಬಿತ್ತನೆ ಬೀಜ ಖರೀದಿಸಲು ಬಂದಿದ್ದ ರೈತರಿಬ್ಬರು ಸ್ಥಳದಲ್ಲೇ ಮೃತ್ಯು

Dharawad: ಬೀಜ ಗೊಬ್ಬರ ದರ ಏರಿಕೆ… ಸರ್ಕಾರಕ್ಕೆ ಚಾಟಿ ಬೀಸಿದ ರೈತ ಹೋರಾಟಗಾರ ನೀರಲಕೇರಿ

Dharawad: ಬೀಜ ಗೊಬ್ಬರ ದರ ಏರಿಕೆ… ಸರ್ಕಾರಕ್ಕೆ ಚಾಟಿ ಬೀಸಿದ ರೈತ ಹೋರಾಟಗಾರ ನೀರಲಕೇರಿ

ಸರಕಾರಿ ನೌಕರ ಆತ್ಮಹತ್ಯೆ ಪ್ರಕರಣ: ಉನ್ನತ ಮಟ್ಟದ ತನಿಖೆ ನಡೆಸಲಿ… ಶಾಸಕ ಚನ್ನಬಸಪ್ಪ

ಸರಕಾರಿ ನೌಕರ ಆತ್ಮಹತ್ಯೆ ಪ್ರಕರಣ: ಉನ್ನತ ಮಟ್ಟದ ತನಿಖೆ ನಡೆಸಲಿ… ಶಾಸಕ ಚನ್ನಬಸಪ್ಪ

15

Accident: ಬೈಕ್-ಕ್ಯಾಂಟರ್ ಮುಖಾಮುಖಿ ಢಿಕ್ಕಿ: ಸವಾರ ಸ್ಥಳದಲ್ಲೇ ಸಾವು, ಯುವತಿಯ ನಾಲಿಗೆ ಕಟ್

14

Ullal: ಹರೇಕಳ-ಅಡ್ಯಾರ್ ಹೊಸ ಸೇತುವೆಯಲ್ಲಿ ಮೊದಲ ಅಪಘಾತ; ಕಾರುಗಳ ಮುಖಾಮುಖಿ ಢಿಕ್ಕಿ

Raichur: ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಅಂಗಡಿ… ಲಕ್ಷಾಂತರ ರೂ. ನಷ್ಟ

Raichur: ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಅಂಗಡಿ… ಲಕ್ಷಾಂತರ ರೂ. ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal ಆರೋಗ್ಯ, ಶಿಕ್ಷಣಕ್ಕೆ ಮಾಹೆ ಸದಾ ಬೆಂಬಲ; ಡಾ| ಎಚ್‌.ಎಸ್‌. ಬಲ್ಲಾಳ್‌

Manipal ಆರೋಗ್ಯ, ಶಿಕ್ಷಣಕ್ಕೆ ಮಾಹೆ ಸದಾ ಬೆಂಬಲ; ಡಾ| ಎಚ್‌.ಎಸ್‌. ಬಲ್ಲಾಳ್‌

Part-time ಉದ್ಯೋಗ ಆಮಿಷ: ಲಕ್ಷಾಂತರ ರೂ.ಕಳೆದುಕೊಂಡ ಯುವಕ

Part-time ಉದ್ಯೋಗ ಆಮಿಷ: ಲಕ್ಷಾಂತರ ರೂ.ಕಳೆದುಕೊಂಡ ಯುವಕ

Udupi ಧರ್ಮ ಸಂರಕ್ಷಣೆಯಲ್ಲಿ ಪುರೋಹಿತರು, ವಿದ್ವಾಂಸರ ಪಾತ್ರ ಅಪಾರ: ಪುತ್ತಿಗೆ ಶ್ರೀ

Udupi ಧರ್ಮ ಸಂರಕ್ಷಣೆಯಲ್ಲಿ ಪುರೋಹಿತರು, ವಿದ್ವಾಂಸರ ಪಾತ್ರ ಅಪಾರ: ಪುತ್ತಿಗೆ ಶ್ರೀ

Udupi Gangwar; ಮತ್ತೆ ಮೂವರನ್ನು ಬಂಧಿಸಿದ ಪೊಲೀಸರು

Udupi Gangwar; ಮತ್ತೆ ಮೂವರನ್ನು ಬಂಧಿಸಿದ ಪೊಲೀಸರು

Udupi Gang war; Did the failure of the beat system lead to the incident?

Udupi Gang war; ಬೀಟ್‌ ವ್ಯವಸ್ಥೆ ಲೋಪವೇ ಘಟನೆಗೆ ಕಾರಣವಾಯಿತೇ?

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

16

‌Bollywood: ‘ಧಡಕ್‌ -2ʼ ಅನೌನ್ಸ್: ಮತ್ತೆ ಲವ್‌ ಸ್ಟೋರಿ ಹೇಳಲು ಹೊರಟ ಕರಣ್‌ ಜೋಹರ್

Gadaga: ಸರ್ಕಾರಿ ಬಸ್, ಬೈಕ್ ನಡುವೆ ಭೀಕರ ಅಪಘಾತ, ರೈತರಿಬ್ಬರು ಸ್ಥಳದಲ್ಲೇ ಮೃತ್ಯು…

ಭೀಕರ ರಸ್ತೆ ಅಪಘಾತ; ಬಿತ್ತನೆ ಬೀಜ ಖರೀದಿಸಲು ಬಂದಿದ್ದ ರೈತರಿಬ್ಬರು ಸ್ಥಳದಲ್ಲೇ ಮೃತ್ಯು

Dharawad: ಬೀಜ ಗೊಬ್ಬರ ದರ ಏರಿಕೆ… ಸರ್ಕಾರಕ್ಕೆ ಚಾಟಿ ಬೀಸಿದ ರೈತ ಹೋರಾಟಗಾರ ನೀರಲಕೇರಿ

Dharawad: ಬೀಜ ಗೊಬ್ಬರ ದರ ಏರಿಕೆ… ಸರ್ಕಾರಕ್ಕೆ ಚಾಟಿ ಬೀಸಿದ ರೈತ ಹೋರಾಟಗಾರ ನೀರಲಕೇರಿ

ಸರಕಾರಿ ನೌಕರ ಆತ್ಮಹತ್ಯೆ ಪ್ರಕರಣ: ಉನ್ನತ ಮಟ್ಟದ ತನಿಖೆ ನಡೆಸಲಿ… ಶಾಸಕ ಚನ್ನಬಸಪ್ಪ

ಸರಕಾರಿ ನೌಕರ ಆತ್ಮಹತ್ಯೆ ಪ್ರಕರಣ: ಉನ್ನತ ಮಟ್ಟದ ತನಿಖೆ ನಡೆಸಲಿ… ಶಾಸಕ ಚನ್ನಬಸಪ್ಪ

15

Accident: ಬೈಕ್-ಕ್ಯಾಂಟರ್ ಮುಖಾಮುಖಿ ಢಿಕ್ಕಿ: ಸವಾರ ಸ್ಥಳದಲ್ಲೇ ಸಾವು, ಯುವತಿಯ ನಾಲಿಗೆ ಕಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.