ಉಡುಪಿಯಲ್ಲಿ ಪತ್ರಿಕಾ ದಿನಾಚರಣೆ, ಪ್ರತಿಭಾ ಪುರಸ್ಕಾರ, ಧನಸಹಾಯ ವಿತರಣೆ


Team Udayavani, Jul 1, 2019, 1:12 PM IST

Press-Day-01

ಉಡುಪಿ:ತಮ್ಮ ಎಲ್ಲಾ ಆಸೆ ಆಕಾಂಕ್ಷೆಗಳನ್ನು, ಎಷ್ಟೋ ಸಾರಿ ತಮ್ಮ ವೈಯಕ್ತಿಕ ಬದುಕಗಳನ್ನು ಮೀರಿ ನಿಂತು ಇಡೀ ಪ್ರಪಂಚಕ್ಕಾಗಿ, ಸಮಾಜಕ್ಕಾಗಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಪತ್ರಕರ್ತರ ದಿನಾಚರಣೆ ಇದಾಗಿದೆ ಎಂದು ಮಂಗಳೂರು ವಿವಿ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪಿ.ಎಲ್.ಧರ್ಮ ಅಭಿಪ್ರಾಯವ್ಯಕ್ತಪಡಿಸಿದರು.

ಅವರು ಸೋಮವಾರ ಪತ್ರಿಕಾ ದಿನಾಚರಣೆ ಅಂಗವಾಗಿ ಉಡುಪಿ ಬಡಗುಬೆಟ್ಟಿನ ಕೋ ಆಪರೇಟಿವ್ ಸೊಸೈಟಿಯ ಜಗನ್ನಾಥ್ ಸಭಾ ಭವನದಲ್ಲಿ ಉಡುಪಿ ಜಿಲ್ಲಾ ಪತ್ರಕರ್ತರ ಸಂಘದ ಪತ್ರಿಕಾ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಉಪನ್ಯಾಸ ನೀಡಿದರು.

ಇತ್ತೀಚೆಗೆ ನಾವು ಅಂಬೇಡ್ಕರ್, ಗಾಂಧಿ, ಬೋಸ್ ಸೇರಿದಂತೆ ಹೆಚ್ಚು, ಹೆಚ್ಚು ವ್ಯಕ್ತಿಗಳ ದಿನಾಚರಣೆಯನ್ನು ಆಚರಿಸುತ್ತಿದ್ದೇವೆ. ಅದೇ ರೀತಿ ಪತ್ರಿಕಾ ದಿನಾಚರಣೆಯನ್ನು ಕೂಡಾ ಆಚರಿಸುತ್ತಿದ್ದೇವೆ. ಇದು ಪತ್ರಿಕೆ ಮತ್ತು ಪತ್ರಿಕಾ ಕುಟುಂಬದ ದಿನಾಚರಣೆಯೂ ಹೌದು ಎಂದರು.

ನಾವು ಪ್ರಮುಖ ಕಾಲಘಟ್ಟದಲ್ಲಿ ಬಂದು ನಿಂತಿದ್ದೇವೆ. ಅವುಗಳಲ್ಲಿ ನಿನ್ನೆ, ಇವತ್ತು ಮತ್ತು ನಾಳೆ. ಇಡೀ ಪತ್ರಕರ್ತರ ಕುಟುಂಬ ಏನು ಮಾಡಿದೆ ಎಂಬುದನ್ನು ಚಿಂತಿಸುವ, ಮಂಥನ ಮಾಡುವ ಅದರ ಜೊತೆಗೆ ಇವತ್ತು ಏನಾಗುತ್ತಿದೆ ಎಂಬುದನ್ನು ತಿಳಿಸುವ ವರದಿಗಳು ನಮಗೆ ಪತ್ರಿಕೆಯಲ್ಲಿ ಪ್ರಕಟವಾಗುವ ಮೂಲಕ ಸಿಗುತ್ತದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಪತ್ರಿಕೋದ್ಯಮದ ವಿದ್ಯಾರ್ಥಿಗಳಾದ  ಉದಯವಾಣಿ ದೈನಿಕದ ಉಪಸಂಪಾದಕಿ ಸುಶ್ಮಿತಾ ಶೆಟ್ಟಿ, ರಮ್ಯಾ ಪ್ರೇಮಾನಂದ್ ಕಾಮತ್ ಗೆ ಪ್ರತಿಭಾ ಪುರಸ್ಕಾರ ನೀಡಿ ಸನ್ಮಾನಿಸಲಾಯಿತು. ಅಲ್ಲದೇ ಪತ್ರಿಕೋದ್ಯಮ ವಿದ್ಯಾರ್ಥಿನಿಗೆ ಧನಸಹಾಯ ವಿತರಿಸಲಾಯಿತು.

ಪತ್ರಿಕಾ ದಿನಾಚರಣೆಯಲ್ಲಿ ಕಾರ್ಕಳದ ಪತ್ರಿಕಾ ವಿತರಕ ಮೊಹಮ್ಮದ್ ಇಸ್ಮಾಯಿಲ್, 2018ನೇ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಗೋಕುಲ್ ದಾಸ್ ಪೈ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಶಸ್ತಿ ವಿಜೇತ ಉದಯವಾಣಿ ಪತ್ರಕರ್ತ ಲಕ್ಷ್ಮೀ ಮಚ್ಚಿನ ಅವರನ್ನು ಸನ್ಮಾನಿಸಲಾಯಿತು.

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಗಣೇಶ ಪ್ರಸಾದ ಪಾಂಡೇಲು ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಛಾಯಾಗ್ರಾಹಕ ಜಿಕೆ ಹೆಗಡೆ , ಉಡುಪಿ ಜಿಲ್ಲಾ ವಾರ್ತಾಧಿಕಾರಿ ಖಾದರ್ ಶಾ, ಬಡಗುಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಪ್ರಧಾನ ವ್ಯವಸ್ಥಾಪಕ ಜಯಕರ ಶೆಟ್ಟಿ ಇಂದ್ರಾಳಿ, ರಾಜ್ಯ ಸಮಿತಿ ಸದಸ್ಯ ಕಿರಣ್ ಮಂಜನಬೈಲು, ಪ್ರೆಸ್ ಕ್ಲಬ್ ಸಂಚಾಲ ನಾಗರಾಜ್ ರಾವ್, ಸಂತೋಷ್ ಸರಳೇಬೆಟ್ಟು, ದಿವಾಕರ್ ಹಿರಿಯಡ್ಕ್ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.