ಮಣಿಪಾಲದಲ್ಲಿ ಪ್ರೆಸ್ಟೀಜ್ ನ ಮೆಗಾ ಎಕ್ಸ್ ಚೇಂಜ್ ಸೇಲ್

ಬೇಡದ್ದನ್ನು ಕೊಟ್ಟು ಬೇಕಾದ್ದನ್ನು ಪಡೆಯಲು ಉತ್ತಮ ಅವಕಾಶ

Team Udayavani, May 31, 2019, 11:47 AM IST

1-b

ಉಡುಪಿ: ಪ್ರೆಸ್ಟೀಜ್ ಉತ್ಪನ್ನಗಳ ಮಾರಾಟ ಮಳಿಗೆ “ಪ್ರೆಸ್ಟೀಜ್ ಎಕ್ಸ್ ಕ್ಲ್ಯೂಸಿವ್ ” ನ ಮೆಗಾ ಎಕ್ಸ್ ಚೇಂಜ್ ಉತ್ಸವದ ಭಾರಿ ಸೇಲ್ “ಎನಿಥಿಂಗ್ ಫಾರ್ ಎನಿಥಿಂಗ್” ಮಣಿಪಾಲದ ಸಿಂಡಿಕೇಟ್ ಬ್ಯಾಂಕ್ ಮುಖ್ಯ ಶಾಖೆಯ ಬಳಿ ಇರುವ ಆರ್.ಎಸ್.ಬಿ ಕಲ್ಯಾಣ ಮಂಟಪದಲ್ಲಿ ಮೇ 31, ಜೂನ್ 1 ಮತ್ತು 2 ರಂದು ಮೂರು ದಿನಗಳ ಕಾಲ ನಡೆಯಲಿದೆ.

ಇಲ್ಲಿ ಬೇಡದ್ದನ್ನು ಕೊಟ್ಟು ಬೇಕಾದ್ದನ್ನು ಪಡೆಯಲು ಉತ್ತಮ ಅವಕಾಶ. ಬದಲಾವಣೆಗಳಿಗೆ ಶೇ. 55 ರ ತನಕ ರಿಯಾಯತಿ ಪಡೆಯಬಹುದು. ಗ್ರಾಹಕರು ಯಾವುದೇ ಕಂಪನಿಯ ಹಳೆಯ ಕೆಲಸ ಮಾಡುವ ಅಥವಾ ಕೆಟ್ಟು ಹೋದ ಅಡುಗೆ ಉಪಕರಣಗಳಾದ ಕುಕ್ಕರ್, ಕುಕ್ ವೇರ್, ಗ್ಯಾಸ್ ಸ್ಟವ್, ಮಿಕ್ಸರ್ ಗ್ರೈಂಡರ್, ವೆಟ್ ಗ್ರೈಂಡರ್, ಇಂಡಕ್ಶನ್ ಕುಕ್ ಟಾಪ್, ಚಿಮಿಣಿ, ಹಾಬ್, ಓಟಿಜಿ, ಇಸ್ತ್ರಿ ಪೆಟ್ಟಿಗೆ, ರೋಟಿ ಮೇಕರ್ ಇನ್ನಿತರ ಅಡುಗೆಗೆ ಸಂಬಂಧಪಟ್ಟ ಉಪಕರಣಗಳನ್ನು ಕೊಟ್ಟು ಬದಲಿಗೆ ಯಾವುದೇ ಹೊಸ ಉಪಕರಣಗಳನ್ನು ಪಡೆಯಬಹುದು.

ಕುಕ್ಕರ್ ಮೇಲೆ ಶೇ. 40 ರ ತನಕ, ಕುಕ್ ವೇರ್ ಮೇಲೆ ಶೇ. 55 ರ ತನಕ, ಮಿಕ್ಸರ್ ಗ್ರೈಂಡರ್ ಮೇಲೆ ಶೇ. 44 ರ ತನಕ, ಗಾಸ್ ಸ್ಟವ್ ಮೇಲೆ ಶೇ. 46 ರ ತನಕ, ಕಿಚನ್ ಹುಡ್ ಮೇಲೆ ಶೇ. 50 ತನಕ, ವಾಟರ್ ಪ್ಯೂರಿಫೈರ್ ಮೇಲೆ ಶೇ. 40 ರ ತನಕ, ಮ್ಯಾಜಿಕ್ ಮಾಪ್ ಗಳ ಮೇಲೆ ಶೇ. 49 ರ ತನಕ ವಿನಿಮಯ ಕೊಡುಗೆ ಇರುತ್ತವೆ. ಸಣ್ಣ ಉಪಕರಣಗಳಾದ ಇಂಡಕ್ಷನ್, ಇಸ್ತ್ರಿ ಪೆಟ್ಟಿಗೆ, ಓಟಿಜಿ, ವ್ಯಾಕ್ಯುಮ್ ಫ್ಲಾಸ್ಕ್, ಕೆಟಲ್,ಟೋಸ್ಟರ್, ಸ್ಯಾಂಡ್ ವಿಚ್ ಮೇಕರ್, ರೋಟಿ ಮೇಕರ್, ಬ್ಲೆಂಡರ್ ಗಳಿಗೆ ಶೇ. 55 ರವರೆಗೆ ವಿನಿಮಯ ರಿಯಾಯತಿ ಇರುತ್ತವೆ.

ಟಾಪ್ ನ್ಯೂಸ್

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-

Modi ಒಬ್ಬ ಸುಳ್ಳುಗಾರ: ಸಚಿವ ಸಂತೋಷ್ ಲಾಡ್ ಆರೋಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.