ಗಾಣಿಗ ಸಂಘಟನೆ: ಸಾಧಕರಿಗೆ ಸಮ್ಮಾನ
Team Udayavani, Mar 20, 2021, 4:30 AM IST
ಕೋಟ: ಗಾಣಿಗ ಯುವ ಸಂಘಟನೆ ಕೋಟ ಘಟಕ ಹಾಗೂ ಗಾಣಿಗ ಮಹಿಳಾ ಸಂಘಟನೆ ಕೋಟ ಆಶ್ರಯದಲ್ಲಿ ಇಲ್ಲಿನ ಅಘೋರೇಶ್ವರ ದೇಗುಲದ ಸಭಾಭವನದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ ಮತ್ತು ಸಾಧಕರಿಗೆ ಸಮ್ಮಾನ ಕಾರ್ಯಕ್ರಮ ಜರಗಿತು.
ಉಡುಪಿ ಜಿಲ್ಲಾ ಸೋಮಕ್ಷತ್ರಿಯ ಗಾಣಿಗ ಸಮಾಜದ ಅಧ್ಯಕ್ಷ ವಾಸುದೇವ ಬೈಕಾಡಿ ಮಾತನಾಡಿದರು. ಅಘೋರೇಶ್ವರ ದೇಗುಲದ ಪ್ರಧಾನ ಅರ್ಚಕ ಬಾಲಕೃಷ್ಣ ನಕ್ಷತ್ರಿ ಧಾರ್ಮಿಕ ಉಪನ್ಯಾಸ ನೀಡಿದರು. ಈ ಸಂದರ್ಭ ಉಡುಪಿ ಜಿಲ್ಲಾ ಸೋಮಕ್ಷತ್ರಿಯ ಗಾಣಿಗ ಸಮಾಜದ ಮಾಜಿ ಅಧ್ಯಕ್ಷ ಕೆ.ಗೋಪಾಲ್ ಮತ್ತು ಅವರ ಪತ್ನಿ ವಸಂತಿ ಕೆ.ಗೋಪಾಲ್, ಮಾಜಿ ಪ್ರಧಾನ ಕಾರ್ಯದರ್ಶಿ ನಾಗರಾಜ್ ಗಾಣಿಗ ಸಾಲಿಗ್ರಾಮ, ಐರೋಡಿ ಗ್ರಾ.ಪಂ. ಉಪಾಧ್ಯಕ್ಷ ನಟರಾಜ್ ಗಾಣಿಗ, ಆವರ್ಸೆ ಗ್ರಾ.ಪಂ. ಉಪಾಧ್ಯಕ್ಷ ದಿವಾಕರ ಗಾಣಿಗ, ನಿವೃತ್ತ ಯೋಧ ಸತೀಶ್ ಗಾಣಿಗ ಕಾರ್ಕಡ, ಕ್ರೀಡಾ ಸಾಧಕಿ ಪ್ರಜ್ಞಾ, ಹಿರಿಯ ಮಹಿಳೆಯರಾದ ವಿಮಲ ಗಾಣಿಗ ಅಚಾÉಡಿ, ಯಶೋಧ ಗಾಣಿಗ ಚಿತ್ರಪಾಡಿ ಅವರನ್ನು ಸಮ್ಮಾನಿಸಲಾಯಿತು.
ಸಂಘಟನೆಯ ಅಧ್ಯಕ್ಷ ವಿಶ್ವನಾಥ ಗಾಣಿಗ ಬೆಟ್ಲಕ್ಕಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಸೋಮಕ್ಷತ್ರಿಯ ಗಾಣಿಗ ಸಮಾಜದ ಉಪಾಧ್ಯಕ್ಷ ಸೂರ್ಯನಾರಾಯಣ ಗಾಣಿಗ, ಉದಯ ಕೆ., ಉಡುಪಿ ಜಿಲ್ಲಾ ಗಾಣಿಗ ಯುವಸಂಘಟನೆ ಅಧ್ಯಕ್ಷ ದಿನೇಶ್ ಗಾಣಿಗ ಕೋಟ, ಲೋಕೋಪಯೋಗಿ ಗುತ್ತಿಗೆದಾರ ಶೇವಧಿ ಸುರೇಶ್ ಗಾಣಿಗ, ಮಹಿಳಾ ಸಂಘದ ಗೌರವಾಧ್ಯಕ್ಷೆ ಪ್ರೇಮಾ ಸುಬ್ರಾಯ ಗಾಣಿಗ ಕಾರ್ಕಡ ಉಪಸ್ಥಿತರಿದ್ದರು. ಮಹಿಳಾ ಸಂಘಟನೆಯ ಅಧ್ಯಕ್ಷ ಅನಿತಾ ಶ್ರೀಧರ ಗಾಣಿಗ ಸ್ವಾಗತಿಸಿ, ಜಿಲ್ಲಾ ಸೋಮಕ್ಷತ್ರಿಯ ಗಾಣಿಗ ಸಮಾಜದ ಪ್ರಧಾನ ಕಾರ್ಯದರ್ಶಿ ರಾಜೇಶ್ ಗಾಣಿಗ ಪ್ರಸ್ತಾವಿಸಿದರು. ರಾಧಾಕೃಷ್ಣ ಬ್ರಹ್ಮಾವರ ಕಾರ್ಯಕ್ರಮ ನಿರೂಪಿಸಿ, ಗಿರೀಶ್ ಬೆಟ್ಲಕ್ಕಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು
Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ
Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ
Veerappa Moily; ದೇಶಕ್ಕೆ ಕ್ರಿಕೆಟ್ ಕಾಮೆಂಟ್ರಿಯನ್ ಬೇಕಿಲ್ಲ
Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ
MUST WATCH
ಹೊಸ ಸೇರ್ಪಡೆ
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ