ಸಿಂಡಿಕೇಟ್ ಸರ್ಕಲ್ ಬಳಿ ಸಮುಚ್ಚಯಕ್ಕೆ ನುಗ್ಗಿದ ಮಳೆ ನೀರು; ಲಕ್ಷಾಂತರ ರೂ ನಷ್ಟ
Team Udayavani, Jun 11, 2020, 11:11 AM IST
ಉಡುಪಿ: ಬುಧವಾರ ರಾತ್ರಿ ಸುರಿದ ಭಾರಿ ಮಳೆಗೆ ಮಣಿಪಾಲ ಸಿಂಡಿಕೇಟ್ ಸರ್ಕಲ್ ಸಮೀಪದ ಹೆದ್ದಾರಿ ಬದಿಯ ಪ್ರೀಮಿಯರ್ ಎನ್ ಕ್ಲೇವ್ ಕಟ್ಟದ ಆವರಣದೊಳಗೆ ಮಳೆ ನೀರು ನುಗ್ಗಿ ಅಪಾರ ನಷ್ಟ ಉಂಟಾಗಿದೆ.
ಬುಧವಾರ ರಾತ್ರಿ ನಗರದಲ್ಲಿ ಭಾರಿ ಮಳೆಯಾಗಿದೆ. ಈ ವೇಳೆ ಹೆದ್ದಾರಿ ಬದಿಯ ಚರಂಡಿ ಅಸಮರ್ಪಕ ವ್ಯವಸ್ಥೆಯಿಂದ ಸಮುಚ್ಛಯದ ಆವರಣದೊಳಗೆ ನೀರು ಉಕ್ಕಿ ಹರಿದಿದೆ. ಕಟ್ಟಡದ ಜನರೇಟರ್, ವಿದ್ಯುತ್ ಟ್ರಾನ್ಸ್ ಪಾರ್ಮರ್ ಎಲ್ಲವೂ ಕೊಚ್ಚಿಕೊಂಡು ಹೋಗಿದ್ದು ಸುಮಾರು 50 ಲಕ್ಷ ರೂ. ನಷ್ಟ ಸಂಭವಿಸಿದೆ ಎನ್ನಲಾಗಿದೆ.
ಕಟ್ಟಡ ಒಂದು ಭಾಗದ ಕಾಂಪೌಂಡ್ ಕುಸಿತದ ಭೀತಿಯಲ್ಲಿದ್ದು,ವಸತಿ ಸಮುಚ್ಚಯ ಅಪಾಯದ ಸ್ಥಿತಿಯಲ್ಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!
IPL; ಇಂದು ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?
Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್
Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ