ಸಿದ್ಧತೆ-ಬದ್ಧತೆ-ಶುದ್ಧತೆ ಪ್ರೊ| ಎಂ.ಆರ್‌. ವಿಶೇಷತೆ: ವಿವೇಕ್‌ ರೈ

ಸಾಹಿತಿ ಪ್ರೊ| ಎಂ. ರಾಮಚಂದ್ರ ಅವರಿಗೆ ನುಡಿನಮನ

Team Udayavani, Jan 2, 2020, 1:06 AM IST

aa-39

ಕಾರ್ಕಳ: ಸಾಹಿತ್ಯ, ಸಾಂಸ್ಕೃತಿಕ, ಸಾಮಾಜಿಕ ಕ್ಷೇತ್ರಕ್ಕೆ ಪ್ರೊ| ಎಂ. ರಾಮಚಂದ್ರ ಅವರ ಕೊಡುಗೆ ಅಪಾರವಾದುದು. ಕಾರ್ಕಳ ಸಾಹಿತ್ಯ ಸಂಘವನ್ನು ಕಟ್ಟಿ ಆ ಮೂಲಕ ಕಾರ್ಕಳಕ್ಕೆ ಗಣ್ಯಾತೀಗಣ್ಯ ಸಾಹಿತಿಗಳು, ವಿದ್ವಾಂಸರು, ಸ್ವಾಮೀಜಿಗಳನ್ನು ಕರೆಸಿ ಉಪನ್ಯಾಸ ನೀಡಿದ ಹೆಗ್ಗಳಿಕೆ ಅವರದ್ದು ಎಂದು ವಿಶ್ರಾಂತ ಕುಲಪತಿ ಡಾ| ಬಿ.ಎ. ವಿವೇಕ್‌ ರೈ ಹೇಳಿದರು.

ಡಿ. 31ರಂದು ತೆಳ್ಳಾರು ರಸ್ತೆಯ ಶ್ರೀ ರಾಘವೇಂದ್ರ ಮಠದ ಗೋವಿಂದ ಕಲ್ಯಾಣ ಮಂಟಪದಲ್ಲಿ ಇತ್ತೀಚೆಗೆ ನಿಧನಹೊಂದಿದ ಸಾಹಿತಿ, ಕನ್ನಡ ಪರಿಚಾರಕ ಪ್ರೊ| ಎಂ. ರಾಮಚಂದ್ರ ಅವರ ಶ್ರದ್ಧಾಂಜಲಿ ಸಭೆಯಲ್ಲಿ ಪುಷ್ಪ ನಮನ ಸಲ್ಲಿಸಿ ಬಳಿಕ ಮಾತನಾಡಿದರು.

ಹತ್ತಾರು ಸಾಹಿತ್ಯ ಸಮ್ಮೇಳನಗಳನ್ನು ಯಶಸ್ವಿಯಾಗಿ ಸಂಘಟಿಸಿದ್ದ ಎಂ. ರಾಮಚಂದ್ರ ಅವರು ಸಾಹಿತ್ಯ ಪರಿಚಾರಕರಾಗಿಯೇ ಗುರುತಿಸಿಕೊಂಡವರು. ಹೀಗಾಗಿ ಅರ್ಹವಾಗಿಯೇ ಡಾ| ಜಿ.ಪಿ. ರಾಜರತ್ನಂ ಸಾಹಿತ್ಯ ಪರಿಚಾರಕ ಪ್ರಶಸ್ತಿಗೆ ಭಾಜನರಾಗಿದ್ದರು. ಅದ್ದೂರಿಗಿಂತಲೂ ಅಚ್ಚುಕಟ್ಟುತನಕ್ಕೆ ಹೆಚ್ಚಿನ ಒತ್ತು ನೀಡುತ್ತಿದ್ದ ಅವರು ತನ್ನ ಸಿದ್ಧತೆ, ಬದ್ಧತೆ, ಶುದ್ಧತೆ, ಸೊಗಸಾದ ನಿರೂಪಣೆಯಿಂದಲೇ ಸಾಹಿತ್ಯ ಲೋಕದಲ್ಲಿ ಜನಜನಿತರಾದವರು ಎಂದು ಡಾ| ವಿವೇಕ್‌ ರೈ ಬಣ್ಣಿಸಿದರು.

ಹಿರಿಯ ಸಾಹಿತಿ ಅಂಬಾತನಯ ಮುದ್ರಾಡಿ, ತಾಳ್ತಜೆ ವಸಂತ ಕುಮಾರ್‌, ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ| ಬಿ. ಯಶೋವರ್ಮ, ಎ.ಎಸ್‌.ಎನ್‌. ಹೆಬ್ಟಾರ್‌, ಕೆ.ಪಿ. ಶೆಣೈ, ಪಾದೆಕಲ್ಲು ವಿಷ್ಣುಭಟ್‌, ಪಾಂಡುರಂಗ ನಾಯಕ್‌, ಆತ್ಮೀಯ ಕಡಂಬ, ಜಾರ್ಜ್‌ ಕ್ಯಾಸ್ತಲಿನೋ, ಜ್ಯೋತಿ ಶೆಟ್ಟಿ, ಡಾ| ವರದರಾಜ ಚಂದ್ರಗಿರಿ, ಬಾಲಕೃಷ್ಣ ಪೈ ಅವರು ಪ್ರೊ| ಎಂ. ರಾಮಚಂದ್ರ ಅವರೊಂದಿಗಿನ ತಮ್ಮ ಸ್ನೇಹ, ಒಡನಾಟವನ್ನು ಸ್ಮರಿಸಿದರು.

ಸಾಹಿತಿಗಳು, ಪ್ರೊ| ಎಂ.ಆರ್‌. ಅವರ ಅಭಿಮಾನಿಗಳು, ಹಿತೈಷಿಗಳು ದೂರದೂರಿನಿಂದ ಆಗಮಿಸಿ ಪುಷ್ಪನಮನ ಸಲ್ಲಿಸಿ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಿದರು. ಡಾ| ಪ್ರಭಾಕರ ಜೋಶಿ ಕಾರ್ಯಕ್ರಮ ನಿರ್ವಹಿಸಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.