ಅಭಿವೃದ್ಧಿಯಲ್ಲಿ ಸಹಕರಿಸುವಂತೆ ಸಂಸದೆಗೆ ಮನವಿ
ಕಟಪಾಡಿ : ವಿಶ್ವನಾಥ ಕ್ಷೇತ್ರ
Team Udayavani, Jun 11, 2019, 6:00 AM IST
ಕಟಪಾಡಿ: ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದ ಅಭಿವೃದ್ಧಿಗೆ ಅನುದಾನವನ್ನು ನೀಡಿ ಸಹಕರಿಸುವಂತೆ ಕೋರಿ ಕ್ಷೇತ್ರಾಡಳಿತ ಮಂಡಳಿಯು ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಮನವಿಯನ್ನು ನೀಡಿತು.
ಕ್ಷೇತ್ರದ ಒಳಾಂಗಣ ಮತ್ತು ಹೊರಾಂಗಣಕ್ಕೆ ತಗಡು ಚಪ್ಪರ ನಿರ್ಮಿಸಲು ಸುಮಾರು 15 ಲಕ್ಷ ಹಾಗೂ 10 ಶೌಚಾಲಯಗಳ ನಿರ್ಮಾಣಕ್ಕೆ ಸುಮಾರು 5 ಲಕ್ಷ ಅನುದಾನವನ್ನು ನೀಡಿ ಕ್ಷೇತ್ರದ ಅಭಿವೃದ್ಧಿ ಕಾರ್ಯದಲ್ಲಿ ಕೈಜೋಡಿಸುವಂತೆ ಮನವಿಯಲ್ಲಿ ಉಲ್ಲೇಖೀಸಲಾಗಿದೆ.
ಈ ಸಂದರ್ಭ ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರಾಡಳಿತ ಮಂಡಳಿಯ ಅಧ್ಯಕ್ಷ ಬಿ.ಎನ್.ಶಂಕರ ಪೂಜಾರಿ, ಗೌ|ಪ್ರ|ಕಾರ್ಯದರ್ಶಿ ಶಿವಾನಂದ ಯು. ಕೋಶಾಧಿಕಾರಿ ವೀರೇಶ್ ಸುವರ್ಣ, ಆಡಳಿತ ಮಂಡಳಿಯ ಕಾಮ್ರಾಜ್ ಸುವರ್ಣ, ಪ್ರಮೋದ್ ಸುವರ್ಣ, ಸತೀಶ್ ಅಂಬಾಡಿ, ಶಿಲ್ಪಾ ಜಿ.ಸುವರ್ಣ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
MUST WATCH
ಹೊಸ ಸೇರ್ಪಡೆ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ