ನದಿಗೆ ವಿಷಪ್ರಾಶನ: ನೀರು ಕಲುಷಿತ; ಜಲಚರಗಳ ಸಾವು
Team Udayavani, May 23, 2023, 3:46 PM IST
ಕಾರ್ಕಳ: ಕಾರ್ಕಳ ತಾಲೂಕಿನ ಮಲೆಬೆಟ್ಟು, ಕೆರ್ವಾಶೆ ಗ್ರಾಮಗಳ ನಡುವೆ ಹರಿಯುವ ಸ್ವರ್ಣ ನದಿಯ ಬಾಂಕ ಗುಂಡಿಗೆ ಕಿಡಿಗೇಡಿಗಳು ವಿಷಪ್ರಾಶನ ಹಾಕಿದ ಹಿನ್ನೆಲೆಯಲ್ಲಿ ನೀರು ಕಲುಷಿತಗೊಂಡಿದೆ. ಇದರಿಂದಾಗಿ ಮೀನುಗಳು ಸಾವನ್ನಪ್ಪಿವೆ.
ನೀರಿನ ಕೊರತೆಯ ನಡುವೆಯೂ ಗುಂಡಿಯಲ್ಲಿ ಶೇಖರಣೆಗೊಂಡಿದ್ದ ನೀರಿಗೆ ಗೇರುಬೀಜ ಎಣ್ಣೆ ಇಲ್ಲವೇ ಯಾವುದೋ ಕೀಟನಾಶಕ ಹಾಕಿರುವ ಶಂಕೆ ಇದ್ದು. ಮೀನು ಹಿಡಿಯಲೆಂದು ಈ ರೀತಿ ಮಾಡಿರುವ ಶಂಕೆಯಿದೆ. ಇದರಿಂದ ಯಥೇತ್ಛವಾಗಿ ಮೀನುಗಳ ಮಾರಣ ಹೋಮವಾಗಿದೆ.
ಕುಡಿಯುವ ನೀರಿಗೆ ಬರ ಇರುವ ಈ ಸಮಯದಲ್ಲಿ ದಿನನಿತ್ಯದ ಬಳಕೆಗೆ ಆಧಾರವಾಗಿದ್ದ ನೀರಿನ ಮೂಲಕ್ಕೆ ವಿಷ ಪ್ರಾಶನ ಮಾಡಿರುವುದು ಗ್ರಾಮಸ್ಥರ ಆಕ್ರೋಶಕ್ಕೆ ಗುರಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು
IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ
Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ
Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ
Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್- ಬಿಜೆಪಿ ನೇರ ಹಣಾಹಣಿ