ಬೀಡಿನಗುಡ್ಡೆ: ಚಿನ್ನದ ಗಟ್ಟಿ ದರೋಡೆ
ಅಂಗಡಿ ಶಟರ್ ಬೀಗ ತೆಗೆಯುವಾಗ ಘಟನೆ; 45 ಲಕ್ಷ ರೂ. ಮೌಲ್ಯದ ಚಿನ್ನ
Team Udayavani, May 26, 2020, 8:28 AM IST
ಸಾಂದರ್ಭಿಕ ಚಿತ್ರ
ಉಡುಪಿ: ಚಿನ್ನದ ವ್ಯಾಪಾರಿಯೋರ್ವರಿಂದ ಚಿನ್ನದ ಗಟ್ಟಿ ದೋಚಿದ ಘಟನೆ ಬೀಡಿನಗುಡ್ಡೆ ಜಂಕ್ಷನ್ ಬಳಿ ಸಂಭವಿಸಿದೆ. ಬೀಡಿನಗುಡ್ಡೆಯ ವಿಜಯ್ ಜಾಧವ್ ಅವರು ಬೀಡಿನಗುಡ್ಡೆಯ ಸರ್ಕಲ್ ಬಳಿಯ ಲಕ್ಷ್ಮೀ ಟ್ರೇಡರ್ಸ್ ಸೆಂಟರ್ನ 2ನೇ ಮಹಡಿಯಲ್ಲಿನ ಅಂಗಡಿಯಲ್ಲಿ ಹಳೆಯ ಚಿನ್ನವನ್ನು ಕರಗಿಸಿ, ಚಿನ್ನದ ಗಟ್ಟಿಗಳನ್ನಾಗಿಸುವ ಕೆಲಸವನ್ನು ಮಾಡಿಕೊಂಡಿದ್ದರು.
ಮಾಸ್ಕ್, ಹೆಲ್ಮೆಟ್ ಧರಿಸಿದ್ದರು
ಮೇ 25ರಂದು ಚಿನ್ನದ ಕೆಲಸಗಾರರು ಮತ್ತು ಚಿನ್ನದ ವ್ಯಾಪಾರಿಗಳಿಂದ ಪಡೆದ ಹಳೆಯ ಚಿನ್ನವನ್ನು ಕರಗಿಸಿ, ಗಟ್ಟಿಗಳನ್ನಾಗಿ ಮಾಡಿಕೊಂಡಿದ್ದ 45 ಲಕ್ಷ ರೂ. ಮೌಲ್ಯದ ಅಂದಾಜು 1 ಕೆ.ಜಿ. 227 ಗ್ರಾಂ ತೂಕದ ಚಿನ್ನವನ್ನು ಒಂದು ವಯರ್ ಚೀಲದಲ್ಲಿ ಹಾಕಿಕೊಂಡು ಬೆಳಗ್ಗೆ ಅಂಗಡಿಯ ಶಟರ್ ಬೀಗವನ್ನು ತೆಗೆಯುವಾಗ ಮಾಸ್ಕ್ ಮತ್ತು ಹೆಲ್ಮೆಟ್ ಧರಿಸಿದ ಇಬ್ಬರು ಅಪರಿಚಿತರು ಇವರ ಬಳಿಯಿದ್ದ ಚಿನ್ನದ ಗಟ್ಟಿ ಇರುವ ಚೀಲವನ್ನು ಬಲಾತ್ಕಾರವಾಗಿ ಕಿತ್ತುಕೊಂಡು ಓಡಿಹೋಗಿದ್ದಾರೆ. ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ
Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ
Kerala-ಕರ್ನಾಟಕ-ತಮಿಳುನಾಡು ತ್ರಿಜಂಕ್ಷನ್: ಮತ್ತೆ ನಕ್ಸಲರ ಸದ್ದು?
Hebri; ಸ್ಕೂಟಿಗೆ ಕಾರು ಢಿಕ್ಕಿ,ಸವಾರ ಸ್ಥಳದಲ್ಲೇ ಸಾವು
Temple History: ಶ್ರೀ ವಡಭಾಂಡೇಶ್ವರ ಬಲರಾಮ ದೇವಸ್ಥಾನ; ಹಿನ್ನೆಲೆ, ಇತಿಹಾಸ,ವಿಶೇಷಗಳು
MUST WATCH
ಹೊಸ ಸೇರ್ಪಡೆ
Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ
Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್
Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?
ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು
ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…