ಸ್ವಪ್ರಯತ್ನದಿಂದ ಕಲೆ ಸಿದ್ಧಿಸಿದ ಗ್ರಾಮೀಣ ಯುವಕ

ಶಿಲ್ಪಕಲೆ, ಗೋಡೆಬರಹ, ಕೊರೆಯಚ್ಚು ಕಲೆಯಲ್ಲಿ ಸಾಧನೆ

Team Udayavani, Oct 16, 2020, 2:12 AM IST

art

ಗೋಡೆಯಲ್ಲಿ ಚಿತ್ರವನ್ನು ಮೂಡಿಸುತ್ತಿರುವ ವಿಜಯ ಪರವ.

ಅಜೆಕಾರು: ಗ್ರಾಮೀಣ ದಲಿತ ಯುವಕನೋರ್ವ ತನ್ನ ಸ್ವಂತ ಪರಿಶ್ರಮದಿಂದ ಕಲೆಯನ್ನು ಸಿದ್ಧಿಸಿ ಕೊಂಡು ಅಪೂರ್ವ ಸಾಧನೆ ಮಾಡಿದ್ದಾನೆ.

ಮರ್ಣೆ ಗ್ರಾಮದ ಅಜೆಕಾರು ದಾಸಗದ್ದೆ ನಿವಾಸಿ ವಿಜಯ ಎಸ್‌. ಪರವ ಎಂಬ ದಲಿತ ಸಮುದಾಯದ ಯುವಕ ತನ್ನ ಕೈಚಳಕದಿಂದ ಶಿಲ್ಪಕಲೆ, ಗೋಡೆಬರಹ ಹಾಗೂ ಕೊರೆಯಚ್ಚು ಕಲೆಯನ್ನು ಸಿದ್ಧಿಸಿಕೊಂಡು ಸಾಧನೆ ಮಾಡಿದ್ದಾರೆ.

ಆರ್ಥಿಕವಾಗಿ ತೀರಾ ಹಿಂದುಳಿದಿದ್ದ ವಿದ್ಯಾರ್ಥಿಯಾಗಿದ್ದ ವಿಜಯ ಪ್ರತಿಭಾವಂತನಾಗಿದ್ದರು. ತನ್ನ ಶಾಲಾ ದಿನಗಳಲ್ಲಿ ಗೋಡೆಬರಹ, ಕಲಾಕೃತಿ ನಿರ್ಮಾಣದ ಬಗ್ಗೆ ಅತೀವ ಆಸಕ್ತಿ ಹೊಂದಿದ್ದರು. ಇವರು ತನ್ನ ಬಿಡುವಿನಲ್ಲಿ ಸ್ವಪ್ರಯತ್ನದಿಂದ ಅಭ್ಯಾಸ ಮಾಡಿ ಕಲಾಮಾತೆಯನ್ನು ಒಲಿಸಿಕೊಂಡಿದ್ದಾರೆ.

ವಿಜಯ ಅವರು ಈಗಾಗಲೇ 1,500ಕ್ಕೂ ಅಧಿಕ ಗೋಡೆ ಚಿತ್ರಗಳನ್ನು ಬರೆದಿದ್ದು, ಸುಮಾರು 150ಕ್ಕೂ ಅಧಿಕ ಶಿಲ್ಪ ಕಲಾಕೃತಿಗಳನ್ನು ನಿರ್ಮಿಸಿ ಅದನ್ನು ಹಲವು ದೇವಸ್ಥಾನ ಹಾಗೂ ಮ್ಯೂಸಿಯಂಗಳಿಗೆ ಕೊಟ್ಟಿದ್ದಾರೆ.

ಕಾರ್ಕಳ ವೆಂಕಟರಮಣ ದೇವಸ್ಥಾನದ ಗೋಡೆಯಲ್ಲಿ ಆಕರ್ಷಕ ವಿನ್ಯಾಸದಲ್ಲಿ ವರ್ಲಿ ಆರ್ಟ್‌ ಬಿಡಿಸಿದ್ದಾರೆ. ಜಂಗಮೇಶ್ವರ ಮಠ ಉಡುಪಿಯ ಮ್ಯೂಸಿಯಂಗೆ ಕಲಾಕೃತಿಗಳನ್ನು ನೀಡಿದ್ದಾರೆ. ಇದಲ್ಲದೆ ಗೋಡೆಯ ಮೇಲೆ ಪ್ರಕೃತಿ, ಮರಗಿಡಗಳ ಉಬ್ಬುಶಿಲ್ಪಗಳನ್ನು ಅಚ್ಚುಕಟ್ಟಾಗಿ ಚಿತ್ರಿಸುತ್ತಾರೆ. ಇತ್ತೀಚೆಗೆ ಇವರು ಕೊರೆಯಚ್ಚು (ಸ್ಟೆನ್ಸಿಲ್‌) ಕಲೆಯ ಮೂಲಕ ಸಾಕಷ್ಟು ಚಿತ್ರಗಳನ್ನು ಬಿಡಿಸಿದ್ದಾರೆ. ತನ್ನಲ್ಲಿ ಅಡಗಿರುವ ಕಲೆಯನ್ನು ತನ್ನ ಜೀವನಾಧಾರಕ್ಕಾಗಿ ಬಳಸಿಕೊಂಡಿ ರುವ ಅವರ ಕಲೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಕಾರ್ಯವಾಗಬೇಕಿದೆ.

ಪ್ರೋತ್ಸಾಹ ಅಗತ್ಯ
ಗುರುವಿನ ಬಲವಿಲ್ಲದೆ ಸಾಧನೆಗೈದ ಈ ಗ್ರಾಮೀಣ ಯುವಕನಿಗೆ ಸರಕಾರ ಹಾಗೂ ಸಂಘ ಸಂಸ್ಥೆಗಳು ಸೂಕ್ತ ರೀತಿಯಲ್ಲಿ ಪ್ರೋತ್ಸಾಹ ನೀಡಿದಲ್ಲಿ ಕಲೆಗೆ ನ್ಯಾಯ ಒದಗಿಸಿದಂತಾಗುತ್ತದೆ.
-ಕೃಷ್ಣ ಎಂ. ನಾಯ್ಕ, ಕಾಡುಹೊಳೆ

ಟಾಪ್ ನ್ಯೂಸ್

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.