ಪಡುಬಿದ್ರಿ: ಲಾರಿ ಚಾಲಕನ ನಿರ್ಲಕ್ಷ್ಯದಿಂದ ಸರಣಿ ಅಪಘಾತ, ಸ್ಕೂಟರ್ ಸವಾರನ ಸಾವು
Team Udayavani, Feb 14, 2023, 4:10 PM IST
ಪಡುಬಿದ್ರಿ: ಲಾರಿ ಚಾಲಕನ ನಿರ್ಲಕ್ಷ್ಯದ ಚಾಲನೆಯಿಂದಾಗಿ ಬ್ಯಾರಿಕೇಡ್, ಸ್ಕೂಟರ್ ಮತ್ತು ಮಹೀಂದ್ರ ಪಿಕ್ ಅಪ್ ಗಳಿಗೆ ಇಂದು ಮಧ್ಯಾಹ್ನದ ವೇಳೆ ಢಿಕ್ಕಿಯಾಗಿದೆ.
ಅಪಘಾತದಲ್ಲಿ ತೀವ್ರತರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಪಡುಬಿದ್ರಿಯ ಅಪಘಾತವಲಯವಾಗಿ ಗುರುತಿಸಲ್ಪಟ್ಟಿರುವ ಪಡುಬಿದ್ರಿ ಕಾರ್ಕಳ ಜಂಕ್ಷನ್ ನಲ್ಲಿ ಈ ಅವಘಡವು ಸಂಭವಿಸಿದೆ. ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
D.K,Udupi ಸಿಎನ್ಜಿ ಇಂಧನ ಕೊರತೆ: ಬಂಕ್ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು
Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು