ಸೇತುವೆಯಿಂದ ಹಾರಲೆತ್ನಿಸಿದ ಮಿನಿ ಟೆಂಪೋ!,ಮರ ಏರಿದ ಕಾರು!,ಬಸ್ ಪಲ್ಟಿ
Team Udayavani, May 21, 2017, 10:18 AM IST
ಉಡುಪಿ /ಮಂಗಳೂರು: ಕರಾವಳಿಯಲ್ಲಿ ಮೋಡ ಕವಿದ ವಾತಾವರಣವಿದ್ದು ಅಲ್ಲಲ್ಲಿ ಮಳೆಯಾಗುತ್ತಿದೆ. ಅಲ್ಲಲ್ಲಿ ವಾಹನ ಅವಘಡಗಳು ಸಂಭವಿಸಿದೆ.
ಉದ್ಯಾವರದಲ್ಲಿ ಸೇತುವೆ ಮೇಲಿನಿಂದ ಕೆಳಕ್ಕೆ ಮಿನಿ ಟೆಂಫೋವೊಂದು ಸೇತುವೆಯಿಂದ ಧುಮುಕಲೆತ್ನಿಸಿದೆ. ಚಾಲಕ ಅತೀ ವೇಗದಲ್ಲಿ ಬಂದು ಸೇತುವೆ ತಡೆಗೋಡೆಯ ಮೇಲೆಯೇ ಏರಿದೆ. ಅದೃಷ್ಟವಷಾತ್ ಯಾವುದೇ ಹಾನಿಯಾಗಿಲ್ಲ.
ವೇಣೂರು ಬಳಿ ಕಾರೊಂದು ಮರ ಏರಿದ ಘಟನೆ ನಡೆದಿದ್ದು ಫೋಟೋ ಸಾಮಾಜಿಕ ತಾಣದಲ್ಲಿ ವೈರಲ್ ಆಗಿದೆ. ಇಲ್ಲಿಯೂ ಯಾವುದೇ ಹೆಚ್ಚಿನ ಹಾನಿಯಾಗಿಲ್ಲ.
ಮಂಗಳೂರಿನ ಕುಂಜತೂರಿನಲ್ಲಿ ಬಸ್ ಪಲ್ಟಿಯಾದ ಪರಿಣಾಮ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ