ತುಳು ಚಿತ್ರರಂಗದಲ್ಲಿ ಸಂಚಲನ ಮೂಡಿಸುತ್ತಿರುವ ಚಿತ್ರ ಶಕಲಕ ಬೂಂ ಬೂಂ


Team Udayavani, Jan 23, 2023, 4:38 PM IST

ತುಳು ಚಿತ್ರರಂಗದಲ್ಲಿ ಸಂಚಲನ ಮೂಡಿಸುತ್ತಿರುವ ಶಕಲಕ ಬೂಂ ಬೂಂ ಚಿತ್ರ

ತುಳು ಚಿತ್ರರಂಗಕ್ಕೆ ವಿಭಿನ್ನವಾದ ಕಥಾ ಹಂದರದೊಂದಿಗೆ ಮೂಡಿ ಬಂದು ಚಿತ್ರರಂಗದಲ್ಲಿ ಭಾರಿ ಸದ್ದು ಮಾಡುತ್ತಿರುವ ಚಿತ್ರ “ಶಕಲಕ ಬೂಂ ಬೂಂ”.

ಏಕತಾನತೆಗೆ ಶರಣಾಗದೆ ವಿಭಿನ್ನತೆಗೆ ಒತ್ತು ನೀಡಿ ರಚಿಸಿದ ಅದ್ಭುತವಾದ ಕಾಮಿಡಿ ಹಾರರ್, ತ್ರಿಲ್ಲರ್ ಸಸ್ಪೆನ್ಸ್ ಚಿತ್ರ ಐಷಾರಾಮಿ ಜೀವನ ನಡೆಸಲು, ಸುಲಭವಾಗಿ ಧನ ಸಂಪಾದಿಸಲು ಅಡ್ಡದಾರಿ ಹಿಡಿದ 5 ಜನ ಒಂದು ಸಂದೇಶದ ಮುಖೇನ ಪುರಾತನವಾದ ಪಾಳು ಬಿದ್ದ ಮನೆಯಲ್ಲಿ ಬಂಧಿಗಳಾಗುತ್ತಾರೆ.

ಆ ಪಾಳು ಬಿದ್ದ ಮನೆಯಲ್ಲಿ ನಡೆಯುವ ಅಚಾತುರ್ಯಗಳು ವಿಚಿತ್ರವಾದ ದೃಷ್ಟಾಂತಗಳಿಂದ ಬೇಸತ್ತು ಅವರು ಮಂತ್ರವಾದಿಯನ್ನು ಕರೆದು ಇದರ ಸೂಕ್ಷ್ಮತೆ ಹಾಗೂ ನಿಜ ವಿಚಾರ ತಿಳಿದುಕೊಳ್ಳಲು ಪ್ರಯತ್ನಿಸುತ್ತಾರೆ.

ಆ ಪಾಳು ಬಿದ್ದ ಮನೆಯಲ್ಲಿ ನಡೆದ ವಿಪರ್ಯಾಸಗಳು ಘಟನೆಗಳೇನು? ಮನೆಯ ಮೂಲ ಕಥೆ ಏನು? ಅಲ್ಲಿ ಏನಾಗಿರಬಹುದು? ಎಂಬ ವಿಶಿಷ್ಟವಾದ ಕಥಾನಕ ಹೊಂದಿರುವ ತುಳುವಿನಲ್ಲಿ ಕಾಮಿಡಿಯೊಂದಿಗೆ ಇತರ ವಿಚಾರಗಳನ್ನು ಮಿಶ್ರಗೊಳಿಸಿ ಎಲ್ಲಾ ವಯೋಮಾನದವರನ್ನು, ವಿವಿಧ ಸ್ಥರದ ಪ್ರೇಕ್ಷಕರನ್ನು ಸೆಳೆಯುವ ಹಾಗೂ ಜನರಿಗೆ,ರಂಜನೆಯೊಂದಿಗೆ ಸಂದೇಶ ನೀತಿ ಪ್ರೀತಿ, ಬಾಂದವ್ಯ, ಸತ್ಯಾಸತ್ಯತೆ, ಮೋಸ, ವಂಚನೆ, ಅಸಹಾಯಕತೆಯ ಎಡಗೆ ಬೆಳಕು ಚೆಲ್ಲಿ ಉಡುಪಿಯ 150 ವರ್ಷಗಳ ಹಳೆಯ ಮನೆ ಹಾಗೂ ಸುತ್ತಮುತ್ತಲು, ಚಿಕ್ಕಮಗಳೂರು, ಕುದುರೆಮುಖ ದಂತಹ ಸುಂದರವಾದ ಪರಿಸರದಲ್ಲಿ ಚಿತ್ರೀಕರಿಸಿ ಚಿತ್ರ ರಂಗದಲ್ಲಿ ಬದಲಾವಣೆಯ ಪರ್ವವನ್ನು ಬರೆಯಲು ಹೊರಡಿರುವರು ಯುವ ನಿರ್ದೇಶಕ ಶ್ರೀಶ ಎಳ್ಳಾರೆಯವರು.

ಜನವರಿ 20 ರಂದು ತೆರೆಕಂಡಿರುವ ಈ ಚಿತ್ರ ಜನಮಾನಸದಲ್ಲಿ ಅಚ್ಚಾಗಿ ಉಳಿಯುದರಲ್ಲಿ ಎರಡು ಮಾತಿಲ್ಲ. ಈ ತಂಡದ ಹೊಸ ಸಾಹಸಕ್ಕೆ ನಮ್ಮ ಪ್ರೋತ್ಸಾಹ ಸಹಕಾರ ಅಗತ್ಯ.

ಟಾಪ್ ನ್ಯೂಸ್

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ ಅಡಿಗೆ ಸಿಲುಕಿದ ಬೈಕ್; ಯಕ್ಷಗಾನ ಕಲಾವಿದ ಸ್ಥಳದಲ್ಲೇ ಮೃತ್ಯು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.