ಶಿರ್ವ: ಜಾಗದ ತಕರಾರು; ಮಾರಕಾಸ್ತ್ರದಿಂದ ಹಲ್ಲೆ


Team Udayavani, Oct 7, 2021, 8:33 PM IST

shirva news

ಶಿರ್ವ: ಜಾಗದ ವಿಷಯದಲ್ಲಿ ಅಣ್ಣ ತಮ್ಮಂದಿರೊಳಗೆ ಜಗಳ ನಡೆದು ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಆರೋಪಿ ಪರಾರಿಯಾದ ಘಟನೆ ಶಿರ್ವ ಬಸ್ಸು ತಂಗುದಾಣದ ಬಳಿಯ ವಾಣಿಜ್ಯ ಸಂಕೀರ್ಣದ ಬಳಿ ಅ. 7 ರಂದು ಮಧ್ಯಾಹ್ನ ನಡೆದಿದೆ. ದಿನೇಶ್‌ ಸುವರ್ಣ(60) ಪ್ರಕರಣದ ಆರೋಪಿ.

ಘಟನೆಯ ವಿವರ

ಶಿರ್ವ ಬಸ್ಸು ತಂಗುದಾಣದ ಬಳಿಯ ವಿಮಲ್‌ ವಾಣಿಜ್ಯ ಸಂಕೀರ್ಣದ ಹಿಂಬದಿಯಲ್ಲಿರುವ ಪ್ರತೀಶ್‌ ಸುವರ್ಣ ಮತ್ತು ಜ್ಯೋತಿಲತಾ ಅವರಿಗೆ ಸೇರಿದ ಜಾಗ ಮತ್ತು ಶೆಡ್‌ನ್ನು ನೋಡಿಕೊಳ್ಳಲು ಸುರೇಶ್‌ ಸುವರ್ಣರಿಗೆ ಜಿಪಿಎ ನೀಡಿದ್ದರು. ಸುರೇಶ್‌ ಸುವರ್ಣ(67) ತನ್ನ ತಮ್ಮ ಜಯಪ್ರಕಾಶ್‌ ಅವರೊಂದಿಗೆ ಜಾಗದ ಬಳಿ ನೋಡಲು ಬಂದಾಗ ಆರೋಪಿ ದಿನೇಶ್‌ ಸುವರ್ಣ ಸದ್ರಿ ಶೆಡ್‌ನ್ನು ಬೇರೆಯವರಿಗೆ ಬಾಡಿಗೆಗೆ ನೀಡಿದ್ದು, ಶೆಡ್‌ನ್ನು ನೆಲಸಮ ಮಾಡಲು ವಾರದೊಳಗೆ ಖಾಲಿ ಮಾಡಬೇಕೆಂದು ಬಾಡಿಗೆದಾರರಿಗೆ ತಿಳಿಸಿದ್ದರು.

ಆಗ ಅಲ್ಲಿಗೆ ಬಂದ ಆರೋಪಿ ಸದ್ರಿ ಜಾಗವು ನನ್ನ ಸ್ವಾಧೀನದಲ್ಲಿದೆ ಎಂದು ತಿಳಿಸಿ ಸುರೇಶ್‌ ಸುವರ್ಣ ಮತ್ತು ಜಯಪ್ರಕಾಶ್‌ ಸುವರ್ಣಅವರಿಗೆ ಅವಾಚ್ಯವಾಗಿ ಬೈದು ಅಲ್ಲಿದ್ದ ಮರದ ಸೋಂಟೆಯಿಂದ ಜಯಪ್ರಕಾಶ್‌ಗೆ ಹಲ್ಲೆ ನಡೆಸಿದ್ದಾನೆ.

ಇದನ್ನೂ ಓದಿ:ರಾಜ್ಯದ ಇನ್ನೂ 8 ಜಿಲ್ಲೆಗಳಲ್ಲಿ  ಮೆಡಿಕಲ್ ಕಾಲೇಜು ಸ್ಥಾಪನೆಯಾಗಬೇಕಿದೆ: ಸಿಎಂ ಬೊಮ್ಮಾಯಿ

ಆ ಸಮಯ ಅಲ್ಲಿಗೆ ಬಂದ ಕುಬೇರಾ ಎಂಟರ್‌ಪ್ರೈಸಸ್‌ನ ಮಾಲಕ ಹರಿಪ್ರಸಾದ್‌ಅವರಿಗೂ ಅವಾಚ್ಯವಾಗಿ ನಿಂದಿಸಿ, ತನ್ನ ಕಚೇರಿಯಿಂದ ಮಾರಕಾಸ್ತ್ರವನ್ನು ತಂದು ಮೂವರನ್ನು ಕೊಲೆ ಮಾಡುವ ಉದ್ದೇಶದಿಂದ ಮಾರಕಾಸ್ತ್ರ ಬೀಸಿದ್ದು ಹರಿಪ್ರಸಾದ್‌ ಅವರ ಎಡಗೈಯ ಕಿರು ಬೆರಳಿಗೆ ತಾಗಿ ರಕ್ತ ಗಾಯವಾಗಿದೆ. ನಿಮ್ಮನ್ನೆಲ್ಲಾ ಕೊಂದು ಹಾಕುತ್ತೇನೆ ಎಂದು ಜೀವಬೆದರಿಕೆ ಹಾಕಿ ಮಾರಕಾಸ್ತ್ರವನ್ನು ಅಲ್ಲಿಯೇ ಬಿಸಾಡಿ ಪರಾರಿಯಾಗಿದ್ದಾನೆ ಎಂದು ಸುರೇಶ್‌ ಸುವರ್ಣ ನೀಡಿದ ದೂರಿನಂತೆ ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

Biriyani was being served on paper plates with images of Lord Rama

Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ

Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ

Veerappa Moily; ದೇಶಕ್ಕೆ ಕ್ರಿಕೆಟ್‌ ಕಾಮೆಂಟ್ರಿಯನ್‌ ಬೇಕಿಲ್ಲ

Veerappa Moily; ದೇಶಕ್ಕೆ ಕ್ರಿಕೆಟ್‌ ಕಾಮೆಂಟ್ರಿಯನ್‌ ಬೇಕಿಲ್ಲ

Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

Biriyani was being served on paper plates with images of Lord Rama

Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.