ಶೋಭಾ ಕರಂದ್ಲಾಜೆ ಪುನರಾಯ್ಕೆಯಲ್ಲಿ ದಾಖಲೆ

ಮತಗಳ ಅಂತರ 3,49,599

Team Udayavani, May 24, 2019, 6:10 AM IST

shobha

ಉಡುಪಿ: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಹಿಂದಿನ ಚುನಾವಣೆಯಲ್ಲಿ ತಾನೇ ದಾಖಲಿಸಿದ ಅತ್ಯಧಿಕ ಅಂತರದ ದಾಖಲೆಯನ್ನು ಮುರಿದು ವಿಜಯಿ ಯಾದರು. ಅವರು 7,18,916 ಮತ ಗಳಿಸಿ ಸಮೀಪದ ಸ್ಪರ್ಧಿ ಜೆಡಿಎಸ್‌ – ಕಾಂಗ್ರೆಸ್‌ನ ಪ್ರಮೋದ್‌ ಮಧ್ವರಾಜರನ್ನು 3,49,599 ಮತಗಳ ಅಂತರದಿಂದ ಸೋಲಿಸಿ ಜಯಶಾಲಿಯಾದರು.

ಅಂಚೆ ಮತ ಪತ್ರವೂ ಸೇರಿದಂತೆ ಒಟ್ಟು 11,51,012 ಮತಗಳಲ್ಲಿ ಶೋಭಾ 7,18,916 ಮತ, ಪ್ರಮೋದ್‌ 3,69,317 ಮತ, ಬಿಎಸ್‌ಪಿಯ ಪಿ. ಪರಮೇಶ್ವರ್‌ 15,947, ಪಿ. ಅಮೃತ್‌ ಶೆಣೈ (ಪ) 7,981, ಶಿವಸೇನೆಯ ಗೌತಮ್‌ ಪ್ರಭು 7,431, ಅಬ್ದುಲ್‌ ರೆಹಮಾನ್‌ (ಪ) 6,017, ಕೆ.ಸಿ. ಪ್ರಕಾಶ್‌ (ಪ) 3,543, ಪ್ರೌಟಿಸ್ಟ್‌ ಸರ್ವ ಸಮಾಜದ ಎಂ.ಕೆ. ದಯಾನಂದ 3,539, ಎಂ. ಗಣೇಶ (ಪ) 3,526, ಉತ್ತಮ ಪ್ರಜಾಕೀಯ ಪಾರ್ಟಿಯ ಸುರೇಶ ಕುಂದರ್‌ 3,488, ಸಿಪಿಐ ಎಂಎಲ್‌ ರೆಡ್‌ಸ್ಟಾರ್‌ನ ವಿಜಯ ಕುಮಾರ್‌ 2,216, ಆರ್‌ಪಿಐನ ಶೇಖರ ಹಾವಂಜೆ 1,581 ಮತಗಳನ್ನು ಗಳಿಸಿದರು. 7,518 ಮಂದಿ ನೋಟಾ ಚಲಾಯಿಸಿದ್ದರು.

ಅಂಚೆ ಮತ ಪತ್ರ
ಒಟ್ಟು 1,881 ಅಂಚೆ ಮತದಾರರಲ್ಲಿ ಶೋಭಾರಿಗೆ 1,434, ಪ್ರಮೋದರಿಗೆ 385 ಮತಗಳು ದೊರೆ ತವು. ಅವುಗಳಲ್ಲಿ 8 ನೋಟಾ ಆಗಿತ್ತು. ಒಟ್ಟು 2,492 ಅಂಚೆ ಮತ ಪತ್ರದಲ್ಲಿ 611 ಮತಗಳು ತಿರಸ್ಕೃತವಾಗಿ 1,881 ಸಿಂಧುವಾಗಿದ್ದವು. ಮತಎಣಿಕೆ ಸಂಜೆ ವರೆಗೂ ನಡೆದು ಡಿಸಿ, ಹೆಪ್ಸಿಬಾ ರಾಣಿ ಕೊರ್ಲಪಾಟಿ ಅವರು ಶೋಭಾ ಕರಂದ್ಲಾಜೆಯವರ ಆಯ್ಕೆಯನ್ನು ಘೋಷಿಸಿದರು. ಸೈಂಟ್‌ ಸಿಸಿಲಿ ಶಾಲೆ ಆವರಣದಲ್ಲಿ ಮತ ಎಣಿಕೆ ನಡೆಯಿತು.

ಪ್ರಮೋದ್‌ ನಾಲ್ಕು ಬಾರಿ ಮಾತ್ರ ಮುನ್ನಡೆ !
ಒಟ್ಟು 21 ಸುತ್ತಿನಲ್ಲಿ ನಡೆದ ಮತ ಎಣಿಕೆಯಲ್ಲಿ ಪ್ರಮೋದ್‌ ಒಟ್ಟಾರೆಯಾಗಿ ಒಂದು ಬಾರಿಯೂ ಮುನ್ನಡೆ ಸಾಧಿಸಲಿಲ್ಲ. ಆದರೆ 5 ಸುತ್ತುಗಳಲ್ಲಿ ಒಂದೊಂದು ಕ್ಷೇತ್ರದಲ್ಲಿ ಅಲ್ಪ ಮುನ್ನಡೆ ದಾಖಲಿಸಿದ್ದರು.

2ನೇ ಸುತ್ತಿನಲ್ಲಿ ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಪ್ರಮೋದ್‌ 4,174, ಶೋಭಾ 3,966 ಮತ ಗಳಿಸಿದ್ದರು. 6ನೇ ಸುತ್ತಿನಲ್ಲಿ ಉಡುಪಿಯಲ್ಲಿ ಪ್ರಮೋದ್‌ 4,386, ಶೋಭಾ 4,134 ಮತ, 9ನೇ ಸುತ್ತಿನಲ್ಲಿ ಚಿಕ್ಕಮಗಳೂರಿನಲ್ಲಿ ಪ್ರಮೋದ್‌ 4,068, ಶೋಭಾ 3,197, 11ನೇ ಸುತ್ತಿನಲ್ಲಿ ಕಾಪುವಿನಲ್ಲಿ ಪ್ರಮೋದ್‌ 4,891, ಶೋಭಾ 4,369, 17ನೇ ಸುತ್ತಿನಲ್ಲಿ ತರಿಕೆರೆಯಲ್ಲಿ ಪ್ರಮೋದ್‌ 1,439, ಶೋಭಾ 637 ಮತಗಳನ್ನು ಗಳಿಸಿದ್ದಾರೆ. ಉಳಿದಂತೆ ಎಲ್ಲ ಸುತ್ತಿನಲ್ಲಿ ಎಲ್ಲ ಕ್ಷೇತ್ರಗಳಲ್ಲಿ ಶೋಭಾ ನಾಗಾಲೋಟದಲ್ಲಿ ಸಾಗಿದರು.

ಟಾಪ್ ನ್ಯೂಸ್

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.