![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
ಬೈಲೂರು: ಕ್ವಾರಂಟೈನ್ ಕೇಂದ್ರಕ್ಕೆ ಶೋಭಾ ಕರಂದ್ಲಾಜೆ ಭೇಟಿ
Team Udayavani, May 29, 2020, 5:56 AM IST
![ಬೈಲೂರು: ಕ್ವಾರಂಟೈನ್ ಕೇಂದ್ರಕ್ಕೆ ಶೋಭಾ ಕರಂದ್ಲಾಜೆ ಭೇಟಿ](https://www.udayavani.com/wp-content/uploads/2020/05/Quarantine-Center-in-bailur-620x414.jpg)
ಅಜೆಕಾರು: ಬೈಲೂರಿನ ಜೂನಿಯರ್ ಕಾಲೇಜಿನಲ್ಲಿರುವ ಹೊರ ರಾಜ್ಯಗಳಿಂದ ಆಗಮಿಸಿರುವವರ ಕ್ವಾರಂಟೈನ್ ಕೇಂದ್ರಕ್ಕೆ ಸಂಸದೆ ಶೋಭಾ ಕರಂದ್ಲಾಜೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕ್ವಾರಂಟೈನ್ ಕೇಂದ್ರದಲ್ಲಿ ಮುಂಬಯಿ, ಪುಣೆ ಹಾಗೂ ದೇಶದ ವಿವಿಧ ಭಾಗ ಗಳಿಂದ ಆಗಮಿಸಿದ ನಾಗರಿಕರೂ ಇದ್ದಾರೆ. ಕೋವಿಡ್-19 ವಿರುದ್ಧ ಹೋರಾಡುತ್ತಿರುವ ಆರೋಗ್ಯ ಸಿಬಂದಿ, ಕ್ವಾರಂಟೈನ್ ಕೇಂದ್ರದಲ್ಲಿ ಗುಣಮಟ್ಟದ ಊಟೋ ಪಹಾರವನ್ನು ಪೂರೈಸುತ್ತಿರುವವರನ್ನು ಸಂಸದರು ಗೌರವಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಸುರೇಶ ನಾಯಕ್ ಕುಯಿಲಾಡಿ, ಪ್ರಧಾನ ಕಾರ್ಯದರ್ಶಿ ನವೀನ ಶೆಟ್ಟಿ ಕುತ್ಯಾರ್, ಜಿ.ಪಂ. ಸದಸ್ಯ ಸುಮಿತ್ ಶೆಟ್ಟಿ, ಕ್ವಾರಂಟೈನ್ ಸೇವಾ ಪ್ರಮುಖ್ ಸಚ್ಚಿದಾನಂದ ಶೆಟ್ಟಿ, ಜಗದೀಶ್ ಪೂಜಾರಿ, ಸುರೇಶ್ ಶೆಟ್ಟಿ, ಮಹೇಶ್ ಶೆಟ್ಟಿ, ಶರತ್ ಶೆಟ್ಟಿ, ಮಹಾವೀರ, ಜಗದೀಶ್ ತೆಂಡುಲ್ಕರ್, ಉಮೇಶ್ ರಂಗನಪಲ್ಕೆ, ವಿಶ್ವೇಶ್, ನೋಡಲ್ ಅಧಿಕಾರಿ ಶ್ರೀನಿವಾಸ್, ಶಿಕ್ಷಕರಾದ ಹರೀಶ ಶೆಟ್ಟಿ, ಉಮೇಶ್ ನಾಯ್ಕ, ಸುರೇಶ್, ಫೆಡ್ರಿಕ್ ರೆಬೆಲ್ಲೊ, ವೈದ್ಯಕಿಯ ಅಧಿಕಾರಿ ಡಾ| ಮಹಾಂತೇಶ್ ಹೆಗ್ಡೆ ಹಾಗೂ ಸಿಬಂದಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.