ಬೈಲೂರು: ಕ್ವಾರಂಟೈನ್ ಕೇಂದ್ರಕ್ಕೆ ಶೋಭಾ ಕರಂದ್ಲಾಜೆ ಭೇಟಿ
Team Udayavani, May 29, 2020, 5:56 AM IST
ಅಜೆಕಾರು: ಬೈಲೂರಿನ ಜೂನಿಯರ್ ಕಾಲೇಜಿನಲ್ಲಿರುವ ಹೊರ ರಾಜ್ಯಗಳಿಂದ ಆಗಮಿಸಿರುವವರ ಕ್ವಾರಂಟೈನ್ ಕೇಂದ್ರಕ್ಕೆ ಸಂಸದೆ ಶೋಭಾ ಕರಂದ್ಲಾಜೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕ್ವಾರಂಟೈನ್ ಕೇಂದ್ರದಲ್ಲಿ ಮುಂಬಯಿ, ಪುಣೆ ಹಾಗೂ ದೇಶದ ವಿವಿಧ ಭಾಗ ಗಳಿಂದ ಆಗಮಿಸಿದ ನಾಗರಿಕರೂ ಇದ್ದಾರೆ. ಕೋವಿಡ್-19 ವಿರುದ್ಧ ಹೋರಾಡುತ್ತಿರುವ ಆರೋಗ್ಯ ಸಿಬಂದಿ, ಕ್ವಾರಂಟೈನ್ ಕೇಂದ್ರದಲ್ಲಿ ಗುಣಮಟ್ಟದ ಊಟೋ ಪಹಾರವನ್ನು ಪೂರೈಸುತ್ತಿರುವವರನ್ನು ಸಂಸದರು ಗೌರವಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಸುರೇಶ ನಾಯಕ್ ಕುಯಿಲಾಡಿ, ಪ್ರಧಾನ ಕಾರ್ಯದರ್ಶಿ ನವೀನ ಶೆಟ್ಟಿ ಕುತ್ಯಾರ್, ಜಿ.ಪಂ. ಸದಸ್ಯ ಸುಮಿತ್ ಶೆಟ್ಟಿ, ಕ್ವಾರಂಟೈನ್ ಸೇವಾ ಪ್ರಮುಖ್ ಸಚ್ಚಿದಾನಂದ ಶೆಟ್ಟಿ, ಜಗದೀಶ್ ಪೂಜಾರಿ, ಸುರೇಶ್ ಶೆಟ್ಟಿ, ಮಹೇಶ್ ಶೆಟ್ಟಿ, ಶರತ್ ಶೆಟ್ಟಿ, ಮಹಾವೀರ, ಜಗದೀಶ್ ತೆಂಡುಲ್ಕರ್, ಉಮೇಶ್ ರಂಗನಪಲ್ಕೆ, ವಿಶ್ವೇಶ್, ನೋಡಲ್ ಅಧಿಕಾರಿ ಶ್ರೀನಿವಾಸ್, ಶಿಕ್ಷಕರಾದ ಹರೀಶ ಶೆಟ್ಟಿ, ಉಮೇಶ್ ನಾಯ್ಕ, ಸುರೇಶ್, ಫೆಡ್ರಿಕ್ ರೆಬೆಲ್ಲೊ, ವೈದ್ಯಕಿಯ ಅಧಿಕಾರಿ ಡಾ| ಮಹಾಂತೇಶ್ ಹೆಗ್ಡೆ ಹಾಗೂ ಸಿಬಂದಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ
ಜಯಪ್ರಕಾಶ್ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ
ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು
ಕಾರ್ಗಿಲ್ ಯೋಧ ಮೆಲ್ವಿನ್ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ
MUST WATCH
ಹೊಸ ಸೇರ್ಪಡೆ
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ