“ಭಾಗವತದ ಪಠನ, ಶ್ರವಣ, ಮನನದಿಂದ ಆತ್ಮನಿರ್ಭರತೆ ಸಾಧ್ಯ’


Team Udayavani, Sep 29, 2021, 8:27 PM IST

“ಭಾಗವತದ ಪಠನ, ಶ್ರವಣ, ಮನನದಿಂದ ಆತ್ಮನಿರ್ಭರತೆ ಸಾಧ್ಯ’

ಉಡುಪಿ: ಬದುಕಿನಲ್ಲಿ ಭಗವಂತನ ಪ್ರೀತಿಯನ್ನು ಹೇಗೆ ಸಂಪಾದಿಸಬೇಕು, ಹೇಗೆ ನಮ್ಮ ನಡೆತೆಯನ್ನು ತಿದ್ದಿಕೊಳ್ಳಬೇಕು ಎನ್ನುವ ಸಂದೇಶವನ್ನು ಭಾಗವತದಂತಹ ಕೃತಿಗಳು ಜನಸಾಮಾನ್ಯರಿಗೆ ಕಲಿಸಿಕೊಡುತ್ತವೆ. ತನ್ಮೂಲಕ ವೈಯಕ್ತಿಕ, ಸಾಮಾಜಿಕ ಸ್ಥಳಗಳಲ್ಲಿ ಆತ್ಮನಿರ್ಭರತೆ ಸಾಧ್ಯ ಎಂದು ಪಲಿಮಾರು ಮಠದ ಹಿರಿಯ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಅಭಿಪ್ರಾಯಪಟ್ಟರು.

ಉಡುಪಿ ಪುತ್ತೂರು ಸುಬ್ರಹ್ಮಣ್ಯನಗರದ ವಿದ್ಯಾದೇಗುಲದ ಜ್ಞಾನ ಮಂಟಪದಲ್ಲಿ ವಿ| ರಾಘವೇಂದ್ರ ಉಪಾಧ್ಯಾಯ ಅವರು ನಡೆಸಿಕೊಟ್ಟ ಶ್ರೀಮದ್ಭಾಗವತ ಸಪ್ತಾಹ ಪ್ರವಚನದ ಮಂಗಲೋತ್ಸವದಲ್ಲಿ ಅವರು ತಮ್ಮ ಪಟ್ಟದ ದೇವರ ಪೂಜೆ ನೆರವೇರಿಸಿ ಆಶೀರ್ವಚನ ನೀಡಿದರು.

ಬಾಲ್ಯದಲ್ಲೇ ಭಗವಂತನ ಅನುಗ್ರಹಕ್ಕೆ ಪಾತ್ರರಾಗುವ ವಿಧಾನವನ್ನು ಧ್ರುವ, ಪ್ರಹ್ಲಾದರ ಭಕ್ತಿ-ಸಾಧನೆಗಳು ಪರೋಕ್ಷವಾಗಿ ಭೋದಿಸುತ್ತವೆ. ವ್ಯಕ್ತಿ ಸಮಾಜದಲ್ಲಿ ಇದ್ದುಕೊಂಡೇ ಧರ್ಮಸಾಧನೆ ಹಾಗೂ ಆಧ್ಯಾತ್ಮಿಕ ಸಾಧನೆ ನಡೆಸುತ್ತಾ ತನ್ನ ವ್ಯವಹಾರಗಳನ್ನು ಪವಿತ್ರಗೊಳಿಸಬೇಕೆನ್ನುವ ಆರೋಗ್ಯಕರ ಸಂದೇಶ ಭಾಗವತದಲ್ಲಿದೆ. ಇದು ಆತ್ಮನಿರ್ಭರತೆಯ ಆವಶ್ಯಕತೆ ಬಗ್ಗೆ ಗಮನ ನೀಡಬೇಕಾದ ಕಾಲ ಎಂದು ನುಡಿದರು.

ರೋಗ ರುಜಿನಗಳನ್ನು ಗೆದ್ದು, ದೈಹಿಕ-ಮಾನಸಿಕ ಆರೋಗ್ಯವನ್ನು ಕಾಪಾಡಿ ಕೊಳ್ಳುವುದರೊಂದಿಗೆ ದೈವಶಕ್ತಿಯ ಅನುಗ್ರಹದಿಂದ ಆತ್ಮವಿಶ್ವಾಸ ಹೆಚ್ಚಿಸಿ ಕೊಳ್ಳಬೇಕಾದ ಕಾಲ ಇದಾಗಿದೆ. ಭಾಗವತದಂತಹ ಉತ್ಕೃಷ್ಟ ಧರ್ಮ ಗ್ರಂಥಗಳು ಆತ್ಮವಿಶ್ವಾಸವನ್ನು ಹೆೆಚ್ಚಿಸಿ ನಮ್ಮ ಅಭಿವೃದ್ಧಿಗೆ ಕಾರಣವಾಗಬಲ್ಲವು ಎಂದು ಶ್ರೀಪಾದರು ನುಡಿದರು.

ಕುಟುಂಬದ ಹಿರಿಯ ಬಂಧು ಮೃತರಾದ ಸಂದರ್ಭ ಈ ಶುಭಪ್ರದ ಕಾರ್ಯ ಕ್ರಮವನ್ನು ಆಯೋಜಿಸಿ ವಿದ್ವಾಂಸರ ಮೂಲಕ ನಡೆಸಿಕೊಟ್ಟ ವಿದ್ಯಾನಿಧಿ ಸಮಿತಿ ಸ್ಥಾಪಕಾಧ್ಯಕ್ಷ ಮಾಧವ ಉಪಾಧ್ಯಾಯ ಮತ್ತು ಅವರ ಬಂಧುಗಳನ್ನು ಅಭಿನಂದಿಸಿ ಆಶೀರ್ವದಿಸಿದರು.

ಭಾವೀ ಪರ್ಯಾಯ ಶ್ರೀ ಕೃಷ್ಣಾಪುರ ಮಠದ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರು, ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭತೀರ್ಥ ಶ್ರೀಪಾದರು ಆಶೀರ್ವಚನ ನೀಡಿದರು.

ಟಾಪ್ ನ್ಯೂಸ್

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.