ಉಡುಪಿ ಜಿಲ್ಲೆಯ ರಜತ ಮಹೋತ್ಸವ; ಅಗ್ನಿಪಥ್ ದೌಡ್ ತಂಡಕ್ಕೆ ಅದ್ದೂರಿ ಸ್ವಾಗತ, ಬೀಳ್ಕೋಡುಗೆ
Team Udayavani, Aug 24, 2022, 7:30 PM IST
ಕಟಪಾಡಿ: ಉಡುಪಿ ಜಿಲ್ಲೆಯ ರಜತ ಮಹೋತ್ಸವ ಸಂಭ್ರಮ ಸಲುವಾಗಿ ನಡೆಯುತ್ತಿರುವ ಅಗ್ನಿಪಥ್ ದೌಡ್ ತಂಡಕ್ಕೆ ಕಟಪಾಡಿ ಮತ್ತು ಶಂಕರಪುರದಲ್ಲಿ ಅದ್ದೂರಿ ಸ್ವಾಗತ ನೀಡಿ ಬೀಳ್ಕೊಡಲಾಯಿತು.
ಈ ಸಂದರ್ಭ ಉಡುಪಿ ಕ್ಷೇತ್ರ ಶಾಸಕ ಕೆ. ರಘುಪತಿ ಭಟ್, ಶಂಕರಪುರ ಚರ್ಚ್ ಧರ್ಮಗುರು ಫಾ. ಫರ್ಡಿನಾಂಡ್ ಗೋನ್ಸಾಲ್ವಿಸ್, ಗ್ರಾ. ಪಂ. ಅಧ್ಯಕ್ಷರಾದ ಇಂದಿರಾ ಆಚಾರ್ಯ, ಮಲ್ಲಿಕಾ ಆಚಾರ್ಯ, ಮಹೇಶ್ ಶೆಟ್ಟಿ ಬಿಳಿಯಾರು, ಪಿಡಿ ಒ ಮಮತಾ ವೈ ಶೆಟ್ಟಿ, ಗ್ರಾಮ ಲೆಕ್ಕಿಗ ಡೇನಿಯಲ್ ಡೊಮ್ನಿಕ್ ಡಿಸೋಜಾ, ಶಾಲಾ ವಿದ್ಯಾರ್ಥಿಗಳು, ವಿವಿಧ ಸಂಘ ಸಂಸ್ಥೆಗಳು, ಜನಪ್ರತಿನಿಧಿಗಳು, ರಾಜಕೀಯ ಮುಖಂಡರು, ಗ್ರಾಮಸ್ಥರು, ಸಾರ್ವಜನಿಕರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ
ಜಯಪ್ರಕಾಶ್ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ
ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು
ಕಾರ್ಗಿಲ್ ಯೋಧ ಮೆಲ್ವಿನ್ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್