
ಉಡುಪಿ ಜಿಲ್ಲೆಯ ರಜತ ಮಹೋತ್ಸವ; ಅಗ್ನಿಪಥ್ ದೌಡ್ ತಂಡಕ್ಕೆ ಅದ್ದೂರಿ ಸ್ವಾಗತ, ಬೀಳ್ಕೋಡುಗೆ
Team Udayavani, Aug 24, 2022, 7:30 PM IST

ಕಟಪಾಡಿ: ಉಡುಪಿ ಜಿಲ್ಲೆಯ ರಜತ ಮಹೋತ್ಸವ ಸಂಭ್ರಮ ಸಲುವಾಗಿ ನಡೆಯುತ್ತಿರುವ ಅಗ್ನಿಪಥ್ ದೌಡ್ ತಂಡಕ್ಕೆ ಕಟಪಾಡಿ ಮತ್ತು ಶಂಕರಪುರದಲ್ಲಿ ಅದ್ದೂರಿ ಸ್ವಾಗತ ನೀಡಿ ಬೀಳ್ಕೊಡಲಾಯಿತು.
ಈ ಸಂದರ್ಭ ಉಡುಪಿ ಕ್ಷೇತ್ರ ಶಾಸಕ ಕೆ. ರಘುಪತಿ ಭಟ್, ಶಂಕರಪುರ ಚರ್ಚ್ ಧರ್ಮಗುರು ಫಾ. ಫರ್ಡಿನಾಂಡ್ ಗೋನ್ಸಾಲ್ವಿಸ್, ಗ್ರಾ. ಪಂ. ಅಧ್ಯಕ್ಷರಾದ ಇಂದಿರಾ ಆಚಾರ್ಯ, ಮಲ್ಲಿಕಾ ಆಚಾರ್ಯ, ಮಹೇಶ್ ಶೆಟ್ಟಿ ಬಿಳಿಯಾರು, ಪಿಡಿ ಒ ಮಮತಾ ವೈ ಶೆಟ್ಟಿ, ಗ್ರಾಮ ಲೆಕ್ಕಿಗ ಡೇನಿಯಲ್ ಡೊಮ್ನಿಕ್ ಡಿಸೋಜಾ, ಶಾಲಾ ವಿದ್ಯಾರ್ಥಿಗಳು, ವಿವಿಧ ಸಂಘ ಸಂಸ್ಥೆಗಳು, ಜನಪ್ರತಿನಿಧಿಗಳು, ರಾಜಕೀಯ ಮುಖಂಡರು, ಗ್ರಾಮಸ್ಥರು, ಸಾರ್ವಜನಿಕರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜಿ.ಶಂಕರ್ ಮಣಿಪಾಲ ಆರೋಗ್ಯ ಸುರಕ್ಷಾ ಕಾರ್ಡ್: ಫೆ.10ರ ತನಕ ನೋಂದಣಿ ಅವಧಿ ವಿಸ್ತರಣೆ

ಶಿರ್ವ ಆರೋಗ್ಯ ಮಾತಾ ದೇವಾಲಯ :ವಾರ್ಷಿಕ ಮಹೋತ್ಸವಕ್ಕೆ ಚಾಲನೆ

ಉಡುಪಿ: ನಾಗಬನದಲ್ಲಿ ಶ್ರೀಗಂಧ ಮರ ಕಳವು… ಆರೋಪಿ ಬಂಧನ, ಸೊತ್ತು ವಶ

ಕಾರ್ಕಳ: ಗೇರು ಬೀಜ ಫ್ಯಾಕ್ಟರಿಯಲ್ಲಿ ಲಾರಿ ಚಾಲಕನ ಕೊಲೆ

ಉಡುಪಿ ಸಂತೆಕಟ್ಟೆ: ವಿದ್ಯಾರ್ಥಿಗಳಿದ್ದ ಕಾರಿಗೆ ಲಾರಿ ಢಿಕ್ಕಿ; ಲಾರಿ ಸಹಿತ ಚಾಲಕ ಪರಾರಿ
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?
