ಸಾಮೂಹಿಕ ಶ್ರೀ ಮಧ್ವಾಷ್ಟೊತ್ತರ ಶತನಾಮಾವಳಿ ಪಾರಾಯಣ ಸಂಪನ್ನ
Team Udayavani, Mar 2, 2024, 10:09 AM IST
ಉಡುಪಿ: ಕುಶಾಲನಗರದಲ್ಲಿ ಮಧ್ವ ನವಮಿಯ ಪ್ರಯುಕ್ತ ಸಾಮೂಹಿಕ ಶ್ರೀ ಮಧ್ವಾಷ್ಟೊತ್ತರ ಶತನಾಮಾವಳಿ ಪಾರಾಯಣ ಸಂಪನ್ನಗೊಂಡಿತು.
ಪರ್ಯಾಯ ಶ್ರೀ ಪುತ್ತಿಗೆ ಮಠದ ಡಾ. ಶ್ರೀ ಶ್ರೀ ಸುಗುಣೇ0ದ್ರ ತೀರ್ಥ ಸ್ವಾಮೀಜಿ ಅವರಿಂದ ಲೋಕಾರ್ಪಣೆಗೊಂಡ ಪಲಿಮಾರು ಮಠದ 24 ನೇ ಪೀಠ ಅಧಿಪತಿಗಳಾದ ಶ್ರೀ ಶ್ರೀ ರಘುಪ್ರವೀರ ತೀರ್ಥರು ರಚಿಸಿದ, ಬೆಂಗಳೂರಿನ ತೌಳವ ಮಾಧ್ವ ಒಕ್ಕೂಟ ನಿರ್ಮಾಣ ಮಾಡಿದ ಧ್ವನಿ ಸುರುಳಿಯನ್ನು ಆಧರಿಸಿ ಪಾರಾಯಣ ನಡೆಯಿತು.
ಕುಶಾಲನಗರದ ಸುತ್ತಮುತ್ತ 15ಕ್ಕೂ ಮಿಕ್ಕಿ ಭಜನ ಮಂಡಳಿಗಳ ನೂರಾರು ಭಜಕರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
MUST WATCH
ಹೊಸ ಸೇರ್ಪಡೆ
Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ