ಆಧ್ಯಾತ್ಮಿಕ ಸಾಧನೆ ಶಾಶ್ವತ: ಸುತ್ತೂರು ಶ್ರೀ


Team Udayavani, Dec 14, 2021, 5:55 AM IST

ಆಧ್ಯಾತ್ಮಿಕ ಸಾಧನೆ ಶಾಶ್ವತ: ಸುತ್ತೂರು ಶ್ರೀ

ಉಡುಪಿ: ಮನುಷ್ಯನಿಗೆ ಜೀವನದಲ್ಲಿ ಭೌತಿಕ ಸುಖ-ಸಂತೋಷ ಗಳು ತಾತ್ಕಾಲಿಕವಾಗಿದ್ದು, ಅಧ್ಯಾತ್ಮಿಕ
ಸಾಧನೆಯೇ ಶಾಶ್ವತ. ಧರ್ಮದ ಪ್ರಜ್ಞೆಯೊಂದಿಗೆ ಸಾಮಾಜಿಕ ಸಾಮರಸ್ಯ ಕಾಪಾಡಲು ಆದರ್ಶ ವಾದ ಶಿಕ್ಷಣ ಸಂಸ್ಥೆಗಳೊಂದಿಗೆ ದೇಶಪ್ರೇಮವನ್ನು ಉಡುಪಿಯ ಅಷ್ಟಮಠಗಳೂ ಕೊಡುಗೆಯಾಗಿ ನೀಡಿವೆ ಎಂದು ಮೈಸೂರು ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಹೇಳಿದರು.

ಶ್ರೀಕೃಷ್ಣ ಮಠ, ಪರ್ಯಾಯ ಶ್ರೀ ಅದಮಾರು ಮಠದ ವತಿಯಿಂದ ನಡೆಯುತ್ತಿರುವ “ವಿಶ್ವಾರ್ಪಣಮ್‌’ ಕಾರ್ಯಕ್ರಮದಲ್ಲಿ ಸೋಮವಾರ ಭಾಗ ವಹಿಸಿ ಅವರು ಮಾತನಾಡಿದರು.

ಸ್ವ ಧರ್ಮೀಯರಿಂದಲೇ ಆಪತ್ತು
ಸದ್ವಿಚಾರಗಳು ವಿಶ್ವದೆಲ್ಲೆಡೆಯಿಂದ ಬರಲಿ ಎಂಬ ಹೃದಯ ಶ್ರೀಮಂತಿಕೆ ಇರುವ ಧರ್ಮ ಹಿಂದೂ. ಇತ್ತೀಚಿನ ದಿನಗಳಲ್ಲಿ ಪಾಶ್ಚಾತ್ಯ ಪ್ರಭಾವ ಭಾರತೀಯ ಸಂಸ್ಕೃತಿ ಮೇಲೆ ದುಷ್ಪರಿಣಾಮ ಬೀರುತ್ತಿದ್ದು, ಯುವಜನತೆ ಯಲ್ಲಿ ಧರ್ಮಪ್ರಜ್ಞೆ ಹೇಗೆ ಬೆಳೆಯು ತ್ತಿದೆ ಎಂಬುದನ್ನು ಹಿರಿಯರು ಗಮನಿಸಬೇಕು. ಸ್ವಧರ್ಮೇ ನಿಧನಂ ಶ್ರೇಯಃ ಎಂಬ ಮಹತ್ವದ ಸಂದೇಶವನ್ನು ವಿಶ್ವಕ್ಕೆ ಸಾರಿದ ದೇಶ ಭಾರತ. ಪ್ರತಿಯೊಬ್ಬರೂ ಅವರವರ ಧರ್ಮ ಪಾಲಿಸಿಕೊಂಡು ಚೆನ್ನಾಗಿ ಬದುಕಬೇಕು ಎಂಬುದು ಇದರ ಉದ್ದೇಶ. ಆದರೆ ಇಂದು ಹಿಂದೂ ಧರ್ಮಕ್ಕೆ ಹಿಂದೂಗಳಿಂ ದಲೇ ತೊಂದರೆ ಎದುರಾಗಿದೆ. ಧರ್ಮದಪರ ಧ್ವನಿ ಎತ್ತುವವರನ್ನೇ ಸದೆಬಡಿಯುವ ಕಾರ್ಯವಾಗುತ್ತಿದೆ ಎಂದರು.

ಸಮ್ಮಾನ
ಪರ್ಯಾಯ ಪೀಠಾಧೀಶರಾದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು, ಕೇರಳದ ಜ್ಯೋತಿಷ ಶಾಸ್ತ್ರಜ್ಞರಾದ ಬೇಳ ಪದ್ಮನಾಭ ಶರ್ಮ, ಶ್ರೀಮಠದ ನಾದಸ್ವರ ವಾದಕರಾದ ಪ್ರಕಾಶ್‌ ಶೇರಿಗಾರ್‌, ತವಿಲ್‌ ವಾದಕರಾದ ಸತೀಶ ಶೇರಿಗಾರ್‌, ರಿûಾ ಚಾಲಕರಾದ ಬಿ. ಶ್ರೀನಿವಾಸ ರಾವ್‌, ಅಂಚೆ ಸಹಾಯಕರಾದ ಗೌರಿ ಶೇಟ್‌ ಅವರನ್ನು ಸಮ್ಮಾನಿಸಿದರು.

ಮಠದ ವ್ಯವಸ್ಥಾಪಕ ಗೋವಿಂದ ರಾಜ್‌ ಸ್ವಾಗತಿಸಿದರು. ಪೂರ್ಣಪ್ರಜ್ಞ ಕಾಲೇಜಿನ ಉಪನ್ಯಾಸಕ ರಮೇಶ್‌ ನಿರ್ವಹಿಸಿದರು.

ಇದನ್ನೂ ಓದಿ:ವೈದ್ಯಕೀಯ ಸೀಟು ಶರಣಾತಿಗೆ ಬ್ರೇಕ್‌: ಡಾ| ಸುಧಾಕರ್‌

ಹಿಂದೂಗಳಿಗಿದು ಎಚ್ಚರ ವಹಿಸುವ ಸಮಯ
ಸನಾತನ ಎಂದರೆ ಬಂಡೆಕಲ್ಲಿನಂತೆ. ಭಾರತದಲ್ಲಿ ಶೇ. 80 ಹಿಂದೂಗಳಿದ್ದೇವೆ ಎನ್ನುತ್ತೇವೆ. ಇತರ ಮತಗಳು ಇಡೀ ವಿಶ್ವದಲ್ಲಿ ಏನು ಮಾಡಿವೆ ಎಂಬುದು ನಮಗೆ ಪಾಠ. ಇದರಿಂದ ಇಡೀ ವಿಶ್ವದ ಮೂಲ ಸಂಸ್ಕೃತಿ ನಾಶವಾಗಿದೆ. ಅಮೆರಿಕದಿಂದ ಜಪಾನ್‌ವರೆಗೆ ನಾಶವಾಗಿದೆ. ಭಾರತದಲ್ಲಿ ಆಗಿಲ್ಲ. ಕಾರಣ ಸನಾತನ ಸಂಸ್ಕೃತಿ ಬಂಡೆಯಂತೆ ಗಟ್ಟಿ ಇದೆ. ಆದರೆ ಈಗ ಬಂಡೆಯ ಮೇಲೆ ಗೆರೆಗಳು ಬೀಳುತ್ತಿವೆ; ಎಚ್ಚರ ವಹಿಸುವ ಸಮಯ ಇದು ಎಂದು ಕಿನ್ನಿಗೋಳಿಯ ಸಾಮಾಜಿಕ-ರಾಜಕೀಯ ಕಾರ್ಯಕರ್ತ ರಾಬರ್ಟ್‌ ರೊಸಾರಿಯೋ ಅವರು ವಿಶೇಷ ಉಪನ್ಯಾಸದಲ್ಲಿ ತಿಳಿಸಿದರು.

ಟಾಪ್ ನ್ಯೂಸ್

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.