ಪುತ್ತಿಗೆ ಶ್ರೀಗಳ ಷಷ್ಟ್ಯಬ್ದ ಜನ್ಮ ನಕ್ಷತ್ರ ಸಂಭ್ರಮ


Team Udayavani, Aug 26, 2020, 5:27 AM IST

ಪುತ್ತಿಗೆ ಶ್ರೀಗಳ ಷಷ್ಟ್ಯಬ್ದ ಜನ್ಮ ನಕ್ಷತ್ರ ಸಂಭ್ರಮ

ಪುತ್ತಿಗೆ ಶ್ರೀಗಳಿಗೆ ಷಷ್ಟ್ಯಬ್ದ ಜನ್ಮನಕ್ಷತ್ರದ ಕಲಶಾಭಿಷೇಕ ನಡೆಯಿತು.

ಉಡುಪಿ: ಭಗವಂತನು ಎಲ್ಲರಿಗೂ ಒಂದು ಉತ್ತಮ ಅವಕಾಶ ವನ್ನು ನೀಡುತ್ತಾನೆ. ಮತ್ತೆ ಮತ್ತೆ ಅಂತಹ ಅವಕಾಶಗಳು ಒದಗಲಾರದು. ಆದ್ದರಿಂದ ಅದನ್ನು ಸಂಶಯಪಡದೇ ಸದು ಪಯೋಗ ಪಡಿಸಿಕೊಳ್ಳಬೇಕು ಎಂದು ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ನುಡಿದರು. ತಮ್ಮ ಷಷ್ಟ್ಯಬ್ದ ಜನ್ಮನಕ್ಷತ್ರದ ಪ್ರಯುಕ್ತ ಮಾಣಿಯೂರು ಬಂಧು ವರ್ಗ, ಶ್ರೀ ಪುತ್ತಿಗೆ ವಿದ್ಯಾಪೀಠದ ಹಳೆ ವಿದ್ಯಾರ್ಥಿಗಳು ಮತ್ತು ಶ್ರೀ ಮಠದ ಸಿಬಂದಿ ವರ್ಗ ಪುತ್ತಿಗೆಯ ಮೂಲ ಮಠದಲ್ಲಿ ಮಂಗಳವಾರ ಆಯೋಜಿಸಿದ್ದ ಗುರುವಂದನೆಯನ್ನು ಸ್ವೀಕರಿಸಿ ಅವರು ಆಶೀರ್ವಚನ ನೀಡಿದರು.

ಕಠಿನ ಪರಿಶ್ರಮದಿಂದ ಯಶಸ್ಸನ್ನು ಪಡೆದುಕೊಳ್ಳಬಹುದು. ಧೈರ್ಯದಿಂದ ಮುನ್ನುಗ್ಗಿ ಕಾರ್ಯವನ್ನು ಸಾಧಿಸುವ ಕಲೆಯನ್ನು ಬೆಳೆಸಿಕೊಳ್ಳಬೇಕು. ನಮ್ಮ ಯಶಸ್ಸಿನ ಮೂಲವಾದ ಹೆತ್ತವರು ಮತ್ತು ಗುರುಗಳ ಸೇವೆಯನ್ನು ಎಂದಿಗೂ ಬಿಡಬಾರದು ಎಂದು ತಿಳಿಸಿದರು.

ಕಿರಿಯ ಯತಿ ಶ್ರೀ ಸುಶೀಂದ್ರತೀರ್ಥ ಶ್ರೀಪಾದರು ಅನುಗ್ರಹ ಸಂದೇಶ ನೀಡಿದರು. ಓಂಪ್ರಕಾಶ್‌ ಭಟ್‌ ಸಂಪಾದಿಸಿರುವ ಶ್ರೀಪಾದರ ಕೃತಿಗಳ ಪರಿಚಯಾತ್ಮಕವಾದ “ಕೃತಿ ಸ್ಮತಿ’ ಪುಸ್ತಕವನ್ನು ಶ್ರೀಗಳಿಗೆ ಸಮರ್ಪಿಸಲಾಯಿತು. ತಿರುಮಲ ಮೊದಲಾದ ಕ್ಷೇತ್ರಗಳ ಸನ್ನಿಧಿಯಿಂದ ತಂದ ಶೇಷಶಾಸ್ತ್ರ ಪ್ರಸಾದಗಳನ್ನು ನೀಡಲಾಯಿತು.

ದಿವಾನ ಎಂ. ನಾಗರಾಜ ಆಚಾರ್ಯ, ಎಂ. ಪ್ರಸನ್ನ ಆಚಾರ್ಯ ಪ್ರಾಸ್ತಾವಿಕ ಭಾಷಣ ಮಾಡಿದರು. ವಿದ್ವಾನ್‌ ಬಿ. ಗೋಪಾಲಾಚಾರ್ಯ ನಿರೂಪಿಸಿದರು. ಜನ್ಮನಕ್ಷತ್ರ ಶಾಂತಿ, ನವಗ್ರಹ ಸಹಿತ ಶನಿಶಾಂತಿ, ಧನ್ವಂತರಿ ಹೋಮ, ವಿರಜಾಹೋಮ, ತಂತ್ರಸಾರ ಮಂತ್ರದ ಹೋಮಗಳೊಂದಿಗೆ ಸಂಸ್ಥಾ ನದ ದೇವರಿಗೆ ತುಳಸೀ ಲಕ್ಷಾರ್ಚನೆ ಕಾರ್ಯಕ್ರಮಗಳು ನಡೆದವು.

ಟಾಪ್ ನ್ಯೂಸ್

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.