ಎಸೆಸೆಲ್ಸಿ ಪರೀಕ್ಷೆ: ಮಧುಮೇಹ ವಿದ್ಯಾರ್ಥಿಗಳಿಗೆ ವಿನಾಯಿತಿ
Team Udayavani, Apr 4, 2023, 6:32 AM IST
ಉಡುಪಿ: ಟೈಪ್-1 ಮಧುಮೇಹದಿಂದ ಬಳಲುತ್ತಿರುವ ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಹಾಜರಾಗುವ ಸಂದರ್ಭ ವಿಶೇಷ ಸೌಲಭ್ಯ, ವಿನಾಯಿತಿ ನೀಡಲಾಗಿದೆ. ಔಷಧ, ಲಘು ಉಪಾಹಾರ, ಕುಡಿಯುವ ನೀರು, ಬಿಸ್ಕತ್ತು, ಒಣ ಹಣ್ಣು, ಗ್ಲುಕೋಮೀಟರ್, ಗ್ಲುಕೋಸ್ ಪರೀಕ್ಷಾ ಪಟ್ಟಿಯನ್ನು ತರಲು ಅನುವು ಮಾಡಿಕೊಡಲಾಗುವುದು.
ಪರೀಕ್ಷೆ ಮಧ್ಯದಲ್ಲಿ ಅಗತ್ಯವಿದ್ದಲ್ಲಿ ಔಷಧ ಸೇವೆ, ರಕ್ತದಲ್ಲಿನ ಸಕ್ಕರೆ ಪರೀಕ್ಷಿಸಲು 15 ನಿಮಿಷಗಳ ಹೆಚ್ಚಿನ ಸಮಯದ ಅವಕಾಶ ನೀಡುವ ಬಗ್ಗೆ ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಕ್ರಮ ತೆಗೆದುಕೊಳ್ಳುವಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಪರೀಕ್ಷಾ ವಿಭಾಗದ ನಿರ್ದೇಶಕರ ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೇ ಆಗುಂಬೆ ಸುರಂಗ ಮಾರ್ಗದ ಡಿಪಿಆರ್?
4 ವರ್ಷ ಪೂರ್ಣಗೊಳ್ಳದೆ ಎಲ್ಕೆಜಿ ಪ್ರವೇಶವಿಲ್ಲ
ಅನಾಮಧೇಯ ಲಿಂಕ್ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ
Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ
MLC ಚುನಾವಣೆ ಬಿಜೆಪಿ, ಎನ್ಡಿಎ ಅಭ್ಯರ್ಥಿ ಗೆಲುವಿಗೆ ಶ್ರಮಿಸಿ: ಕೋಟ