ವೃತ್ತಿ-ಪ್ರವೃತ್ತಿ ಹೊಂದಾಣಿಕೆಯಿಂದ ಯಶ

ಉಡುಪಿ ಎಂಜಿನಿಯರ್ ದಿನಾಚರಣೆಯಲ್ಲಿ ಅಭಿನಂದನ್‌ ಶೆಟ್ಟಿ

Team Udayavani, Sep 16, 2020, 6:59 AM IST

ವೃತ್ತಿ-ಪ್ರವೃತ್ತಿ ಹೊಂದಾಣಿಕೆಯಿಂದ ಯಶ

ಉಡುಪಿಯಲ್ಲಿ ಮಂಗಳವಾರ ನಡೆದ ಎಂಜಿನಿಯರುಗಳ ದಿನಾಚರಣೆಯಲ್ಲಿ ಸಾಧಕರನ್ನು ಸಮ್ಮಾನಿಸಲಾಯಿತು.

ಉಡುಪಿ: ವೃತ್ತಿ ಮತ್ತು ಪ್ರವೃತ್ತಿ ನಮ್ಮನ್ನು ಜಗತ್ತಿನಲ್ಲಿ ಒಟ್ಟಿಗೆ ಮುನ್ನಡೆಸುತ್ತವೆ. ಈ ಎರಡರೊಂದಿಗೆ ಹೊಂದಾಣಿಕೆ ಮಾಡಿಕೊಂಡು ಬದುಕಲು ಕಲಿತರೆ ಯಶಸ್ಸು ಖಚಿತ ಎಂದು ಉದ್ಯಮಿ ಕುಂದಾಪುರದ ಅಭಿನಂದನ್‌ ಎ. ಶೆಟ್ಟಿ ಹೇಳಿದರು. ಅವರು ಉಡುಪಿಯ ಅಸೋಸಿ ಯೇಶನ್‌ ಆಫ್ ಕನ್ಸಲ್ಟಿಂಗ್‌ ಸಿವಿಲ್‌ ಎಂಜಿನಿಯರ್ ಆ್ಯಂಡ್‌ ಆರ್ಕಿಟೆಕ್ಟ್ (ಎಸಿಸಿಇಎ) ವತಿಯಿಂದ ಮಂಗಳವಾರ ಸ್ವದೇಶ್‌ ಹೊಟೇಲ್‌ ಸಭಾಂಗಣದಲ್ಲಿ ನಡೆದ ಎಂಜಿನಿಯರುಗಳ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಆವಿಷ್ಕಾರ ಮತ್ತು ವಿಜ್ಞಾನದ ಸಮಾಗಮವೇ ಎಂಜಿನಿಯರಿಂಗ್‌. ಇದು ಹೆಚ್ಚಿನವರ ಅಗತ್ಯವೂ ಆಗಿದೆ. ಜಗತ್ತಿನಲ್ಲಿ ಆಶಾವಾದಿಗಳಿಗೆ ಬಹಳಷ್ಟು ಆಸೆಗಳಿರುತ್ತವೆ. ಕೆಲವರಿಗೆ ನಿರಾಸೆ ಇರುತ್ತದೆ. ಆಸೆ ಮತ್ತು ನಿರಾಸೆ ನಡುವೆ ಇರುವವರು ಎಂಜಿನಿಯರ್‌ಗಳು. ವಾಸಿಸಲು, ಗೌರವದಿಂದ ಬದುಕಲು ಎಂಜಿನಿಯರ್‌ಗಳು ಅವಕಾಶ ಕಲ್ಪಿಸಿ ಕೊಟ್ಟಿದ್ದಾರೆ ಎಂದರು.

ಯಶಸ್ಸು ಎಂಬುದು ಅದ್ಭುತವಾದ ವಿಚಾರ. ಇದು ಒಬ್ಬೊಬ್ಬರಿಗೆ ಒಂದೊಂದು ರೀತಿ ಭಿನ್ನವಾಗಿರುತ್ತದೆ. ವಿಭಿನ್ನವಾದ ಆಲೋಚನಾ ಕ್ರಮದಿಂದ ಹೊಸ ಯೋಚನೆಗಳು ಹುಟ್ಟಲು ಸಾಧ್ಯವಿದೆ. ಇದಕ್ಕೆ ವೃತ್ತಿ ಯೊಂದಿಗೆ ಆತ್ಮಪ್ರವೃತ್ತಿ ಬೆಳೆಸಿಕೊಳ್ಳ ಬೇಕು ಎಂದು ತಿಳಿಸಿದರು.

ಸಮ್ಮಾನ
ನಿವೃತ್ತ ಪ್ರಾಧ್ಯಾಪಕ ಮಣಿಪಾಲದ ಸಂಜೀವ ಶೇರಿಗಾರ್‌ ಮತ್ತು ಬ್ರಹ್ಮಾವರದ ಉದ್ಯಮಿ ರತ್ನಾಕರ ಶೆಟ್ಟಿ ಅವರನ್ನು ಸಮ್ಮಾನಿಸಲಾಯಿತು. ಸಮ್ಮಾನಿತರು ಅನಿಸಿಕೆ ವ್ಯಕ್ತಪಡಿಸಿದರು.

ಸಂಘದ ಅಧ್ಯಕ್ಷ ಗೋಪಾಲ ಭಟ್‌ ಸ್ವಾಗತಿಸಿದರು. ಪಾಂಡುರಂಗ ಎಚ್‌.ಆರ್‌. ನಿರೂಪಿಸಿದರು. ಗೌರವಾಧ್ಯಕ್ಷ ನಾಗೇಶ್‌ ಹೆಗ್ಡೆ, ಕಾರ್ಯದರ್ಶಿ ಅಮಿತ್‌ ಅರವಿಂದ್‌, ರತ್ನಾಕರ ಶೆಟ್ಟಿ, ಪಾಡಿಗಾರು ಲಕ್ಷ್ಮೀನಾರಾಯಣ ಉಪಾಧ್ಯಾಯ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-

ಕಾರ್ಯಕರ್ತರ ಸಭೆ; ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಗೆ ಬೆಂಬಲ ನೀಡಿ ಗೆಲ್ಲಿಸುವಂತೆ ಮನವಿ

2-

ಸಂಸದರ ವಿರುದ್ಧ ಸುದ್ದಿ ಹರಿಬಿಟ್ಟು,ಪೊಲೀಸ್ ಪ್ರಕರಣ ಎದುರಿಸಿದ್ದವರಿಂದ ಪಾಠ ಕಲಿಯಬೇಕಾಗಿಲ್ಲ

ಕಾಲರಾ ರೋಗ ತಡೆಗೆ ಸಕಲ ಮುನ್ನೆಚ್ಚರಿಕೆ; ತೆರೆದ ಸ್ಥಿತಿಯಲ್ಲಿ ಆಹಾರೋತ್ಪನ್ನ ಮಾರಾಟ ಅಪಾಯಕಾರಿ

ಕಾಲರಾ ರೋಗ ತಡೆಗೆ ಸಕಲ ಮುನ್ನೆಚ್ಚರಿಕೆ; ತೆರೆದ ಸ್ಥಿತಿಯಲ್ಲಿ ಆಹಾರೋತ್ಪನ್ನ ಮಾರಾಟ ಅಪಾಯಕಾರಿ

Former Prime Minister ಇಂದಿರಾ ಗಾಂಧಿಗೆ ಪುನರ್‌ಜನ್ಮ ನೀಡಿ, ಪ್ರಧಾನಿಯಾಗಿಸಿದ ಕ್ಷೇತ್ರ

Former Prime Minister ಇಂದಿರಾ ಗಾಂಧಿಗೆ ಪುನರ್‌ಜನ್ಮ ನೀಡಿ, ಪ್ರಧಾನಿಯಾಗಿಸಿದ ಕ್ಷೇತ್ರ

ಶ್ರೀಕೃಷ್ಣನಿಗೆ ಪಾರ್ಥಸಾರಥಿ ಸುವರ್ಣ ರಥ: ಪುತ್ತಿಗೆ ಶ್ರೀ ಸಂಕಲ್ಪ

Udupi; ಶ್ರೀಕೃಷ್ಣನಿಗೆ ಪಾರ್ಥಸಾರಥಿ ಸುವರ್ಣ ರಥ: ಪುತ್ತಿಗೆ ಶ್ರೀ ಸಂಕಲ್ಪ

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Loksabha

Udupi Chikmagalur Lok Sabha Election: ಮಹಿಳಾ ಮತದಾರರೇ ಅಧಿಕ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

3-

ಕಾರ್ಯಕರ್ತರ ಸಭೆ; ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಗೆ ಬೆಂಬಲ ನೀಡಿ ಗೆಲ್ಲಿಸುವಂತೆ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.