ನರ್ಮ್ ಬಸ್ ಸಂಚಾರಕ್ಕೆ ಸಮೀಕ್ಷೆ
Team Udayavani, Jul 21, 2020, 8:32 AM IST
ಉಡುಪಿ: ನರ್ಮ್ ಬಸ್ ಸಂಚಾರ ಆರಂಭಿಸಲು ಸಮೀಕ್ಷೆ ನಡೆಸುವಂತೆ ಅಧಿಕಾರಿ ಗಳಿಗೆ ಸೂಚಿಸಿರುವುದಾಗಿ ಡಿಸಿ ಜಿ. ಜಗದೀಶ್ ತಿಳಿಸಿದ್ದಾರೆ.
ಬೇರೆ ಜಿಲ್ಲೆಗಳಲ್ಲಿ ಸಂಪೂರ್ಣ ಲಾಕ್ಡೌನ್ ಮಾಡಲಾಗಿದೆ. ಆದರೆ ನಮ್ಮ ಜಿಲ್ಲೆಯಲ್ಲಿ ಆರ್ಥಿಕ ಚಟುವಟಿಕೆ ನಿಲ್ಲಬಾರದೆಂಬ ಕಾರಣಕ್ಕೆ ಜಿಲ್ಲೆಯ ಗಡಿಗಳನ್ನು 14 ದಿನ ಬಂದ್ ಮಾಡಲಾಗಿದೆ. ಈಗ ದಿನವೂ ನೂರಕ್ಕೂ ಹೆಚ್ಚು ಮತ್ತು ಸಾಕಷ್ಟು ಸ್ಥಳೀಯ ಕೊರೊನಾ ಪ್ರಕರಣಗಳು ವರದಿಯಾಗುತ್ತಿವೆ. ಆದ್ದರಿಂದ ಸಾರ್ವಜನಿಕರ ಹಿತದೃಷ್ಟಿಯಿಂದ ಸಾರ್ವಜನಿಕ ಸಾರಿಗೆಯನ್ನು ನಿಲ್ಲಿಸಿದ್ದೇವೆ. ಜು. 27ರ ಬಳಿಕ ಯಾವುದೇ ಬಸ್ಗಳಲ್ಲಿ 30ಕ್ಕಿಂತ ಹೆಚ್ಚು ಜನರನ್ನು ಕರೆದೊಯ್ದರೆ ಕ್ರಿಮಿನಲ್ ಪ್ರಕರಣ ದಾಖಲಿಸುತ್ತೇವೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Delhi: ದುಬಾರಿ ಮರ್ಸಿಡೆಸ್ ಕಾರಿನಲ್ಲಿ ಡ್ರಗ್ಸ್ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್ ಮೆಂಟ್ ಮಾಡಿಕೊಂಡ ಜೋಡಿ
RC 17: ಮತ್ತೆ ಒಂದಾದ ರಂಗಸ್ಥಳಂ ತಂಡ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ