ಗೋಡಂಬಿ ಉದ್ಯಮ ಘಟಕಕ್ಕೆ ಕೆನರಾ ಬ್ಯಾಂಕ್‌ ಗರಿಷ್ಠ ಸಾಲ


Team Udayavani, Mar 6, 2017, 5:51 PM IST

06-UDU-12.jpg

ಉಡುಪಿ: ಗೋಡಂಬಿ ಸಂಸ್ಕರಣಾ ಘಟಕ ನಿರ್ಮಾಣಕ್ಕೆ ಕೆನರಾ ಬ್ಯಾಂಕ್‌ ಉತ್ತೇಜನ ನೀಡುತ್ತಿದ್ದು, ಘಟಕಗಳ ವಿಸ್ತರಣೆ, ನಿರ್ಮಾಣಕ್ಕೆ 50 ಸಾವಿರದಿಂದ 20 ಕೋ.ರೂ.ವರೆಗೆ ಸಾಲ ಸೌಲಭ್ಯವನ್ನು ಕೆನರಾ ಬ್ಯಾಂಕ್‌ ನೀಡಲು ಯೋಜನೆ ಹಮ್ಮಿಕೊಂಡಿದೆ ಎಂದು ಕೆನರಾ ಬ್ಯಾಂಕಿನ ಮಂಗಳೂರು ವೃತ್ತ ಕಚೇರಿಯ ಜನರಲ್‌ ಮ್ಯಾನೇಜರ್‌ ಕೆ. ವಿರೂಪಾಕ್ಷ ಹೇಳಿದರು.

ಶನಿವಾರ ಉಡುಪಿಯಲ್ಲಿ  ಕೆನರಾ ಬ್ಯಾಂಕ್‌ ಉಡುಪಿ ಪ್ರಾದೇಶಿಕ ಕಚೇರಿ ವತಿಯಿಂದ ನಡೆದ ಗೇರು ಬೀಜ ಸಂಸ್ಕರಣಾ ಘಟಕಗಳ ವ್ಯಾಪಾರಸ್ಥರ ಜತೆಗೆ ಸಮ್ಮೇಳನ-ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಗೋಡಂಬಿ ಉದ್ದಿಮೆಯ ಬೆಳವಣಿಗೆಗೆ ತಕ್ಕಂತೆ ಯೋಜನೆಗಳನ್ನು ಮಾರ್ಪಾಡುಗೊಳಿಸಲಾಗಿದೆ. ಗೋಡಂಬಿ ಉದ್ಯಮ ಕೂಡ ಕೃಷಿಯ ಒಂದು ಭಾಗವಾಗಿದೆ. ಇದಕ್ಕೆ ಹೆಚ್ಚಿನ ಉತ್ತೇಜನ ನೀಡಲು ಬ್ಯಾಂಕು ಯೋಜನೆಗಳನ್ನು ಪರಿಷ್ಕರಿಸುತ್ತಲಿದೆ. ಗೋಡಂಬಿ ರಫ್ತು ಹೆಚ್ಚಬೇಕಿದೆ ಎಂದ‌ು ಹೇಳಿದರು.

ಗೋಡಂಬಿ ಸಂಸ್ಕರಣಾ ಘಟಕ ನಿರ್ಮಾಣದಲ್ಲಿ ಬ್ಯಾಂಕಿನ ಪಾತ್ರದ ಕುರಿತು ಕೆನರಾ ಬ್ಯಾಂಕ್‌ ಉಡುಪಿ ಪ್ರಾದೇಶಿಕ ಕಚೇರಿಯ ಅಸಿಸ್ಟೆಂಟ್‌ ಜನರಲ್‌ ಮ್ಯಾನೇಜರ್‌ ಶ್ರೀನಾಥ್‌ ಜೋಶಿ ಮಾತನಾಡಿ, ಸಾಲ ಸೌಲಭ್ಯ ಯೋಜನೆಗಳ ಬಗ್ಗೆ ಪ್ರಾತ್ಯಕ್ಷಿಕೆ ಯೊಂದಿಗೆ ವಿವರಣೆ ನೀಡಿದರು.

ಕೆನರಾ ಬ್ಯಾಂಕ್‌ ಉಡುಪಿ ಪ್ರಾದೇಶಿಕ ಕಚೇರಿಯ ಅಸಿಸ್ಟೆಂಟ್‌ ಜನರಲ್‌ ಮ್ಯಾನೇಜರ್‌ ರಾಜಶೇಖರ್‌ ಕೆ. ಮೇಟಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.