ನಿಟ್ಟೆ ತಾಂತ್ರಿಕ ಕಾಲೇಜಿನ ತಂಡದಿಂದ “ಟಚ್ಲೆಸ್ ಸ್ಯಾನಿಟೈಸರ್ ಡಿಸ್ಪೆಂಸರ್’
Team Udayavani, May 18, 2020, 5:09 AM IST
ಕಾರ್ಕಳ: ನಿಟ್ಟೆ ತಾಂತ್ರಿಕ ಕಾಲೇಜಿನ ಇಲೆಕ್ಟ್ರಿಕಲ್ ಆ್ಯಂಡ್ ಇಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಒಂದು ಸರಳ ಹಾಗೂ ಅತಿ ಕಡಿಮೆ ವೆಚ್ಚದ “ಟಚ್ಲೆಸ್ ಸ್ಯಾನಿಟೈಸರ್ ಡಿಸ್ಪೆಂಸರ್’ ಉಪಕರಣವನ್ನು ವಿನ್ಯಾಸಗೊಳಿಸಿರುತ್ತಾರೆ.
ಕೋವಿಡ್-19 ವೈರಸ್ ಹರಡುವುದನ್ನು ತಡೆಗಟ್ಟುವಲ್ಲಿ ಸ್ಯಾನಿಟೈಸರ್ ಗಳ ಬಳಕೆ ಅತ್ಯಗತ್ಯ. ಒಂದೇ ಸ್ಯಾನಿಟೈಸರ್ ಡಿಸ್ಪೆಂಸರ್ನ್ನು ಪದೇಪದೇ ಹಲವರು ಬಳಸುವುದು ಅಪಾಯಕಾರಿ. ಈ ಅಪಾಯವನ್ನು ದೂರವಾಗಿಸುವ ನಿಟ್ಟಿನಲ್ಲಿ ಟಚ್ಲೆಸ್ ಸ್ಯಾನಿಟೈಸರ್ ಡಿಸ್ಪೆಂಸರ್ ಬಳಕೆ ಅನಿವಾರ್ಯ. ಇದಕ್ಕೊಂದು ಪರಿಹಾರ ಸೂಚಿಸುವ ನಿಟ್ಟಿನಲ್ಲಿ ಇಲ್ಲಿನ ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಉಪಕರಣವೊಂದನ್ನ ಅಭಿವೃದ್ಧಿಪಡಿಸಿರುತ್ತಾರೆ.
ಹ್ಯಾಂಡ್ ಡಿಟೆಕ್ಷನ್, ಪವರ್ ಇಂಡಿಕೇಟರ್ ಹಾಗೂ ಉಳಿದಿರುವ ಸ್ಯಾನಿಟೈಸರ್ ನ ಪ್ರಮಾಣವನ್ನು ತಿಳಿಯುವ ತಂತ್ರಜ್ಞಾನ ಇದರಲ್ಲಿದೆ. ನಿಟ್ಟೆ ತಾಂತ್ರಿಕ ಕಾಲೇಜಿನ ಪ್ರಾಂಶುಪಾಲ ಡಾ| ನಿರಂಜನ್ ಎನ್. ಚಿಪ್ಳೂಣ್ಕರ್ ಮೇ 13ರಂದು ಸಂಸ್ಥೆಯ ಆವರಣದಲ್ಲಿ ಉಪಕರಣ ಉದ್ಘಾಟಿಸಿದರು. ಇಲೆಕ್ಟ್ರಿಕಲ್ ಆ್ಯಂಡ್ ಇಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕ ಡಾ| ಸೂರ್ಯನಾರಾಯಣ ಕೆ. ಸ್ವಾಗತಿಸಿ, ಉಪಕರಣದ ಕುರಿತು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
MUST WATCH
ಹೊಸ ಸೇರ್ಪಡೆ
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್