ಮಲ್ಲಾರು: ಗಾಳಿ ಮಳೆ ತಂದ ದುರಂತ… ರಿಕ್ಷಾದ ಮೇಲೆ ಮರ ಬಿದ್ದು ಇಬ್ಬರು ಗಂಭೀರ
ಮುಂದುವರಿದ ರಕ್ಷಣಾ ಕಾರ್ಯಾಚರಣೆ
Team Udayavani, May 11, 2023, 8:53 PM IST
ಕಾಪು : ಕಾಪು – ಶಿರ್ವ ರಸ್ತೆಯ ಮಲ್ಲಾರು ಚಂದ್ರನಗರ ಬಳಿ ರಿಕ್ಷಾದ ಮೇಲೆ ಮರ ಬಿದ್ದು ಇಬ್ಬರು ಗಂಭೀರ ಗಾಯಗೊಂಡ ಘಟನೆ ಗುರುವಾರ ರಾತ್ರಿ ನಡೆದಿದೆ.
ಗಾಳಿ, ಮಳೆಯಿಂದಾಗಿ ರಿಕ್ಷಾದ ಮೇಲೆ ಬೃಹತ್ ದೂಪದ ಮರ ಉರುಳಿ ಬಿದ್ದಿದ್ದು ರಸ್ತೆ ಸಂಪೂರ್ಣ ಬಂದ್ ಆಗಿದೆ.
ರಿಕ್ಷಾದ ಮೇಲಿನಿಂದ ಮರ ತೆರವು ಗೊಳಿಸಲು ಒಂದು ಗಂಟೆಯಿಂದ ನಿರಂತರ ಪ್ರಯತ್ನ ನಡೆಯುತ್ತಿದ್ದು ಸಾವಿರಾರು ಮಂದಿ ಸ್ಥಳದಲ್ಲಿ ಜಮಾಯಿಸಿದ್ದಾರೆ.
ಪೊಲೀಸ್ , ಮೆಸ್ಕಾಂ, ಅಗ್ನಿಶಾಮಕ ದಳ ಸಹಿತ ನೂರಾರು ಮಂದಿ ಸ್ಥಳೀಯರು ರಕ್ಷಣಾ ಕಾರ್ಯದಲ್ಲಿ ನಿರತರಾಗಿದ್ದಾರೆ.
ಇದನ್ನೂ ಓದಿ: ಕಾರವಾರ: ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ಬೆಂಕಿ; ಜೆಸಿಬಿ,ಟಿಪ್ಪರ್ ಬೆಂಕಿಗಾಹುತಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ