ಉಡುಪಿ: 219 ಜನರಿಗೆ ಕೋವಿಡ್ ಪಾಸಿಟಿವ್, 1,203 ಮಂದಿಯ ವರದಿ ನೆಗೆಟಿವ್


Team Udayavani, Aug 11, 2020, 8:20 PM IST

udupi

ಉಡುಪಿ:  ಜಿಲ್ಲೆಯಲ್ಲಿ ಮಂಗಳವಾರ 219 ಕೋವಿಡ್ ಪಾಸಿಟಿವ್ ಪ್ರಕರಣ ದಾಖಲಾಗಿದ್ದು, 1,203 ವರದಿಗಳು ನೆಗೆಟಿವ್ ಬಂದಿದೆ. ಉಡುಪಿಯ 115, ಕುಂದಾಪುರದ 68, ಕಾರ್ಕಳದ 33, ಅನ್ಯ ಜಿಲ್ಲೆಯ 3 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. 140 ಮಂದಿ ಪುರುಷರು ಹಾಗೂ 79 ಮಂದಿ ಮಹಿಳೆಯರು ಇದರಲ್ಲಿ ಸೇರಿದ್ದಾರೆ.

ಸೋಂಕು ದೃಢಪಟ್ಟವರಲ್ಲಿ 128 ಮಂದಿ ಕೋವಿಡ್ ಕೇರ್ ಸೆಂಟರ್ ಹಾಗೂ ಇತರ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಾರೆ. 91 ಮಂದಿ ಹೋಂ ಐಸೋಲೇಷನ್ ಚಿಕಿತ್ಸೆಯಲ್ಲಿದ್ದಾಾರೆ.

1,845 ಮಂದಿಯ ಗಂಟಲು ದ್ರವಮಾದರಿ ಸಂಗ್ರಹ

ಸೋಂಕು ಲಕ್ಷಣವುಳ್ಳ 1,020 ಜನರು, ಸೋಂಕಿತರ ಸಂಪರ್ಕವುಳ್ಳ 423, ಸುಸ್ತು ಹಾಗೂ ಇನ್ನಿತರ ಸಮಸ್ಯೆಯುಳ್ಳ 77, ಹಾಟ್‌ ಸ್ಪಾಾಟ್ ಸಂಪರ್ಕದ 325 ಮಂದಿ ಸಹಿತ ಒಟ್ಟು 1,845 ಮಂದಿಯ ಗಂಟಲು ದ್ರವ ಮಾದರಿಯನ್ನು ಇಂದು ಸಂಗ್ರಹಿಸಲಾಗಿದೆ. ಆಸ್ಪತ್ರೆಯಲ್ಲಿದ್ದ 112 ಮಂದಿ ಹಾಗೂ ಹೋಂ ಐಸೋಲೇಷನ್‌ನಲ್ಲಿದ್ದ 71 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 183 ಮಂದಿ ಬಿಡುಗಡೆಯಾಗಿದ್ದಾರೆ.

ಕಂಟೈನ್‌ಮೆಂಟ್ ವಲಯಗಳು

ಉಡುಪಿ ತಾಲೂಕಿನ ಪೆಣಂರ್ಕಿಲ, ಕುದಿ, ಬೈರಂಪಳ್ಳಿಯಲ್ಲಿ ತಲಾ 1, ಅಂಜಾರು, 80 ಬಡಗಬೆಟ್ಟು, ಪೆರ್ಡೂರು, ಕುತ್ಪಾಾಡಿ, ಅಲೆವೂರಿನಲ್ಲಿ ತಲಾ 2, ಕಡೆಕಾರು, ಪುತ್ತೂರು, 76 ಬಡಗಬೆಟ್ಟು ತಲಾ 3 ಹಾಗೂ  ಮೂಡನಿಡಂಬೂರಿನಲ್ಲಿ  4 ಸಹಿತ ಒಟ್ಟು 27 ಕಡೆಗಳಲ್ಲಿ ಕಂಟೈನ್‌ಮೆಂಟ್ ವಲಯ ಮಾಡಲಾಗಿದೆ.

ಟಾಪ್ ನ್ಯೂಸ್

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ

Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

35

Siddaramaiah: ಚುನಾವಣೆ ಬಂದಾಗ ಮೋದಿಗೆ ರಾಜ್ಯದ ನೆನಪು; ಸಿದ್ದು

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Protest: ಪ್ರಜ್ವಲ್‌, ರೇವಣ್ಣ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

Protest: ಪ್ರಜ್ವಲ್‌, ರೇವಣ್ಣ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

Rahul Gandhi: ಜನಗಣತಿಯಿಂದಲೇ ಅಸಲಿ ರಾಜಕೀಯ ಶುರು: ರಾಹುಲ್‌

Rahul Gandhi: ಜನಗಣತಿಯಿಂದಲೇ ಅಸಲಿ ರಾಜಕೀಯ ಶುರು: ರಾಹುಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.