Udupi: ಚುನಾವಣ ಪ್ರಚಾರಕ್ಕೆ ಸುವಿಧಾದಲ್ಲಿ ಅನುಮತಿ


Team Udayavani, Mar 27, 2024, 11:40 AM IST

7-udupi

ಉಡುಪಿ: ಉಡುಪಿ- ಚಿಕ್ಕ ಮಗಳೂರು ಲೋಕಸಭಾ ಕ್ಷೇತ್ರ ಚುನಾವಣೆಗೆ ಸಂಬಂಧಿಸಿ ಚುನಾವಣ ಆಯೋಗದ ನಿರ್ದೇಶನದಂತೆ ರಾಜಕೀಯ ಪ್ರಚಾರಕ್ಕೆ ಪೂರಕವಾದ ಅನುಮತಿಗಾಗಿ ಅರ್ಜಿಯನ್ನು ಸುವಿಧಾ ಮೂಲಕ ಸಲ್ಲಿಸಿ, ಪಡೆಯಬಹುದು.

ಮಾನ್ಯತೆ ಪಡೆದ ರಾಜಕೀಯ ಪಕ್ಷದ ಪ್ರಚಾರದ ಪ್ರಚಾರ ಸಾಮಗ್ರಿಗಳನ್ನು ಸಾಗಿಸಲು ವಾಹನ ಅನುಮತಿ, ಪಕ್ಷದ ವೀಡಿಯೋ ವ್ಯಾನ್‌ ಅನುಮತಿ, ಸ್ಟಾರ್‌ ಪ್ರಚಾರಕರು ಮತ್ತು ಮಾನ್ಯತೆ ಪಡೆದ ಪಕ್ಷದ ಪದಾಧಿಕಾರಿಗಳಿಗೆ ವಾಹನ ಅನುಮತಿಯನ್ನು ನೀಡುವ ಅಧಿಕಾರವನ್ನು ಮುಖ್ಯ ಚುನಾವಣಾಧಿಕಾರಿಗೆ ನೀಡಲಿದ್ದಾರೆ.

ಹೆಲಿಕಾಪ್ಟರ್‌ ಮತ್ತು ಹೆಲಿಪ್ಯಾಡ್‌ ಅರ್ಜಿ, ವಾಹನ ಪರವಾನಿಗೆಗಾಗಿ (ಜಿಲ್ಲೆಗಳ ಮಧ್ಯೆ), ಮಾನ್ಯತೆ ಪಡೆದ ರಾಜಕೀಯ ಪಕ್ಷದ ಜಿಲ್ಲಾ ಮಟ್ಟದ ಪದಾಧಿಕಾರಿಗಳಿಗೆ ವಾಹನ ಅನುಮತಿ, ಏರ್‌ ಬಲೂನ್‌ಗಳಿಗೆ ಅರ್ಜಿ ಹಾಗೂ ವೀಡಿಯೊ ವ್ಯಾನ್‌ಗಳಿಗಾಗಿ ಅನುಮತಿಯನ್ನು ಜಿಲ್ಲಾ ಚುನಾವಣಾಧಿಕಾರಿಗಳು ನೀಡಲಿದ್ದಾರೆ.

ಮನೆ-ಮನೆಗೆ ಪ್ರಚಾರಕ್ಕಾಗಿ ಅರ್ಜಿ, ಧ್ವನಿವರ್ಧಕ ಪರವಾನಗಿಗಾಗಿ, ಪಕ್ಷದ ತಾತ್ಕಾಲಿಕ ಕಚೇರಿಯನ್ನು ತೆರೆಯಲು, ಕರಪತ್ರ ವಿತರಣೆಗಾಗಿ, ಲೌಡ್‌ ಸ್ಪೀಕರ್‌ನೊಂದಿಗೆ ಸಭೆ ನಡೆಸಲು ಮತ್ತು ಲೌಡ್‌ ಸ್ಪೀಕರ್‌ ಇಲ್ಲದೆ ಸಭೆ ನಡೆಸಲು, ಸ್ಟ್ರೀಟ್‌ ಕಾರ್ನರ್‌ ಮೀಟಿಂಗ್‌ಗೆ ಲೌಡ್‌ ಸ್ಪೀಕರ್‌ ಬಳಸಲು, ಮೆರವಣಿಗೆಯಲ್ಲಿ ನಡೆಸಲು, ಲೌಡ್‌ ಸ್ಪೀಕರ್‌ ಬಳಕೆ, ಬ್ಯಾನರ್‌ ಮತ್ತು ಧ್ವಜಗಳನ್ನು ಪ್ರದರ್ಶಿಸಲು, ಧ್ವನಿವರ್ಧಕದೊಂದಿಗೆ ವಾಹನ ಪರವಾನಗಿ ಪಡೆಯಲು, ಪಕ್ಷ/ಪಕ್ಷದ ಕಾರ್ಯಕರ್ತರಿಗೆ ಪ್ರತೀ ವಿಧಾನಸಭಾ ಕ್ಷೇತ್ರಕ್ಕೆ ಒಂದು ವಾಹನ ಪಡೆಯಲು, ವಾಹನ ಪರವಾನಿಗೆಗಾಗಿ, ಅಭ್ಯರ್ಥಿಗೆ ಸಂಪೂರ್ಣ ಅಸೆಂಬ್ಲಿ ಪ್ರದೇಶಕ್ಕಾಗಿ ಒಂದು ವಾಹನದ ಪರವಾನಿಗೆಗೆ, ಅಭ್ಯರ್ಥಿ ಚುನಾವಣ ಏಜೆಂಟ್‌ಗಾಗಿ ಸಂಪೂರ್ಣ ಅಸೆಂಬ್ಲಿ ಪ್ರದೇಶಕ್ಕೆ ತೆರಳಲು ಒಂದು ವಾಹನಕ್ಕಾಗಿ ಅನುಮತಿ, ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಾಹನಕ್ಕಾಗಿ ಅನುಮತಿ ಪಡೆಯಲು, ರೋಸ್ಟ್ರಮ್/ಬ್ಯಾರಿಕೇಡ್‌ ನಿರ್ಮಾಣಕ್ಕಾಗಿ, ಮಾನ್ಯತೆ ಪಡೆದ ರಾಜಕೀಯ ಪಕ್ಷದಿಂದ ಪ್ರಚಾರ/ಪ್ರಚಾರ ಸಾಮಗ್ರಿಗಳನ್ನು ಸಾಗಿಸಲು ವಾಹನ ಅನುಮತಿ, ಪೋಸ್ಟರ್‌, ಹೋರ್ಡಿಂಗ್‌ ಮತ್ತು ಯುನಿಪೋಲ್‌ ಅನ್ನು ಪ್ರದರ್ಶಿಸಲು ಅರ್ಜಿ, ಸಂಪೂರ್ಣ ಪಿಸಿಗಾಗಿ ಒಂದು ವಾಹನ ಸೇರಿದಂತೆ ಮತ್ತಿತರ ಅನುಮತಿಯನ್ನು ನೀಡುವ ಅಧಿಕಾರವನ್ನು ರಿಟರ್ನಿಂಗ್‌ ಆಫೀಸರ್‌/ಸಹಾಯಕ ರಿಟರ್ನಿಂಗ್‌ ಆಫೀಸರ್‌ ನೀಡಿದೆ. ‌

ಜಾತ್ರೆ, ಹಬ್ಬ, ಮದುವೆ ಇತ್ಯಾದಿ ಧಾರ್ಮಿಕ ಸಮಾರಂಭಗಳಿಗೆ ಅನುಮತಿಗಳನ್ನು ಸಂಬಂಧ ಪಟ್ಟ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಧಿಕಾರಿಗಳಾದ ಬೈಂದೂರು ವಿಧಾನಸಭಾ ಕ್ಷೇತ್ರದ ಮಂಜುನಾಥ್‌, ಕಂಟ್ರೋಲ್‌ ರೂಮ್‌ ನಂಬರ್‌ 18004252099, ಕುಂದಾಪುರ ವಿಧಾನಸಭಾ ಕ್ಷೇತ್ರದ ರಶ್ಮಿ ಎಸ್‌.ಆರ್‌. 9620002000, ಉಡುಪಿ ವಿಧಾನಸಭಾ ಕ್ಷೇತ್ರದ ಶಿವಪ್ರಸಾದ್‌ ಗಾಂವ್ಕರ್‌ 0820-2530100, ಕಾಪು ವಿಧಾನಸಭಾ ಕ್ಷೇತ್ರದ ಜಯಾ ಮಾಧವ್‌ 0820-2541555 ಹಾಗೂ ಕಾರ್ಕಳ ವಿಧಾನಸಭಾ ಕ್ಷೇತ್ರದ ಡಾ| ಔದ್ರಾಮ್‌ 08258-200118 ಕಛೇರಿಯಲ್ಲಿ ಸಿಂಗಲ್‌ ವಿಂಡೋ ಕಮಿಟಿಯಲ್ಲಿ ಅರ್ಜಿ ಸಲ್ಲಿಸಿ ಅನುಮತಿ ಪಡೆಯಬಹುದಾಗಿದೆ. ಇವುಗಳಿಗೆ ಸುವಿಧಾ ಅನ್ವಯಿಸುವುದಿಲ್ಲ ಎಂದು ಜಿಲ್ಲಾ ಚುನಾವಣಧಿಕಾರಿಗಳ ಪ್ರಕಟನೆ ತಿಳಿಸಿದೆ.

ಟಾಪ್ ನ್ಯೂಸ್

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.