![Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ](https://www.udayavani.com/wp-content/uploads/2024/07/chikka-415x229.jpg)
Udupi: ಚುನಾವಣ ಪ್ರಚಾರಕ್ಕೆ ಸುವಿಧಾದಲ್ಲಿ ಅನುಮತಿ
Team Udayavani, Mar 27, 2024, 11:40 AM IST
![7-udupi](https://www.udayavani.com/wp-content/uploads/2024/03/7-udupi-620x372.jpg)
ಉಡುಪಿ: ಉಡುಪಿ- ಚಿಕ್ಕ ಮಗಳೂರು ಲೋಕಸಭಾ ಕ್ಷೇತ್ರ ಚುನಾವಣೆಗೆ ಸಂಬಂಧಿಸಿ ಚುನಾವಣ ಆಯೋಗದ ನಿರ್ದೇಶನದಂತೆ ರಾಜಕೀಯ ಪ್ರಚಾರಕ್ಕೆ ಪೂರಕವಾದ ಅನುಮತಿಗಾಗಿ ಅರ್ಜಿಯನ್ನು ಸುವಿಧಾ ಮೂಲಕ ಸಲ್ಲಿಸಿ, ಪಡೆಯಬಹುದು.
ಮಾನ್ಯತೆ ಪಡೆದ ರಾಜಕೀಯ ಪಕ್ಷದ ಪ್ರಚಾರದ ಪ್ರಚಾರ ಸಾಮಗ್ರಿಗಳನ್ನು ಸಾಗಿಸಲು ವಾಹನ ಅನುಮತಿ, ಪಕ್ಷದ ವೀಡಿಯೋ ವ್ಯಾನ್ ಅನುಮತಿ, ಸ್ಟಾರ್ ಪ್ರಚಾರಕರು ಮತ್ತು ಮಾನ್ಯತೆ ಪಡೆದ ಪಕ್ಷದ ಪದಾಧಿಕಾರಿಗಳಿಗೆ ವಾಹನ ಅನುಮತಿಯನ್ನು ನೀಡುವ ಅಧಿಕಾರವನ್ನು ಮುಖ್ಯ ಚುನಾವಣಾಧಿಕಾರಿಗೆ ನೀಡಲಿದ್ದಾರೆ.
ಹೆಲಿಕಾಪ್ಟರ್ ಮತ್ತು ಹೆಲಿಪ್ಯಾಡ್ ಅರ್ಜಿ, ವಾಹನ ಪರವಾನಿಗೆಗಾಗಿ (ಜಿಲ್ಲೆಗಳ ಮಧ್ಯೆ), ಮಾನ್ಯತೆ ಪಡೆದ ರಾಜಕೀಯ ಪಕ್ಷದ ಜಿಲ್ಲಾ ಮಟ್ಟದ ಪದಾಧಿಕಾರಿಗಳಿಗೆ ವಾಹನ ಅನುಮತಿ, ಏರ್ ಬಲೂನ್ಗಳಿಗೆ ಅರ್ಜಿ ಹಾಗೂ ವೀಡಿಯೊ ವ್ಯಾನ್ಗಳಿಗಾಗಿ ಅನುಮತಿಯನ್ನು ಜಿಲ್ಲಾ ಚುನಾವಣಾಧಿಕಾರಿಗಳು ನೀಡಲಿದ್ದಾರೆ.
ಮನೆ-ಮನೆಗೆ ಪ್ರಚಾರಕ್ಕಾಗಿ ಅರ್ಜಿ, ಧ್ವನಿವರ್ಧಕ ಪರವಾನಗಿಗಾಗಿ, ಪಕ್ಷದ ತಾತ್ಕಾಲಿಕ ಕಚೇರಿಯನ್ನು ತೆರೆಯಲು, ಕರಪತ್ರ ವಿತರಣೆಗಾಗಿ, ಲೌಡ್ ಸ್ಪೀಕರ್ನೊಂದಿಗೆ ಸಭೆ ನಡೆಸಲು ಮತ್ತು ಲೌಡ್ ಸ್ಪೀಕರ್ ಇಲ್ಲದೆ ಸಭೆ ನಡೆಸಲು, ಸ್ಟ್ರೀಟ್ ಕಾರ್ನರ್ ಮೀಟಿಂಗ್ಗೆ ಲೌಡ್ ಸ್ಪೀಕರ್ ಬಳಸಲು, ಮೆರವಣಿಗೆಯಲ್ಲಿ ನಡೆಸಲು, ಲೌಡ್ ಸ್ಪೀಕರ್ ಬಳಕೆ, ಬ್ಯಾನರ್ ಮತ್ತು ಧ್ವಜಗಳನ್ನು ಪ್ರದರ್ಶಿಸಲು, ಧ್ವನಿವರ್ಧಕದೊಂದಿಗೆ ವಾಹನ ಪರವಾನಗಿ ಪಡೆಯಲು, ಪಕ್ಷ/ಪಕ್ಷದ ಕಾರ್ಯಕರ್ತರಿಗೆ ಪ್ರತೀ ವಿಧಾನಸಭಾ ಕ್ಷೇತ್ರಕ್ಕೆ ಒಂದು ವಾಹನ ಪಡೆಯಲು, ವಾಹನ ಪರವಾನಿಗೆಗಾಗಿ, ಅಭ್ಯರ್ಥಿಗೆ ಸಂಪೂರ್ಣ ಅಸೆಂಬ್ಲಿ ಪ್ರದೇಶಕ್ಕಾಗಿ ಒಂದು ವಾಹನದ ಪರವಾನಿಗೆಗೆ, ಅಭ್ಯರ್ಥಿ ಚುನಾವಣ ಏಜೆಂಟ್ಗಾಗಿ ಸಂಪೂರ್ಣ ಅಸೆಂಬ್ಲಿ ಪ್ರದೇಶಕ್ಕೆ ತೆರಳಲು ಒಂದು ವಾಹನಕ್ಕಾಗಿ ಅನುಮತಿ, ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಾಹನಕ್ಕಾಗಿ ಅನುಮತಿ ಪಡೆಯಲು, ರೋಸ್ಟ್ರಮ್/ಬ್ಯಾರಿಕೇಡ್ ನಿರ್ಮಾಣಕ್ಕಾಗಿ, ಮಾನ್ಯತೆ ಪಡೆದ ರಾಜಕೀಯ ಪಕ್ಷದಿಂದ ಪ್ರಚಾರ/ಪ್ರಚಾರ ಸಾಮಗ್ರಿಗಳನ್ನು ಸಾಗಿಸಲು ವಾಹನ ಅನುಮತಿ, ಪೋಸ್ಟರ್, ಹೋರ್ಡಿಂಗ್ ಮತ್ತು ಯುನಿಪೋಲ್ ಅನ್ನು ಪ್ರದರ್ಶಿಸಲು ಅರ್ಜಿ, ಸಂಪೂರ್ಣ ಪಿಸಿಗಾಗಿ ಒಂದು ವಾಹನ ಸೇರಿದಂತೆ ಮತ್ತಿತರ ಅನುಮತಿಯನ್ನು ನೀಡುವ ಅಧಿಕಾರವನ್ನು ರಿಟರ್ನಿಂಗ್ ಆಫೀಸರ್/ಸಹಾಯಕ ರಿಟರ್ನಿಂಗ್ ಆಫೀಸರ್ ನೀಡಿದೆ.
ಜಾತ್ರೆ, ಹಬ್ಬ, ಮದುವೆ ಇತ್ಯಾದಿ ಧಾರ್ಮಿಕ ಸಮಾರಂಭಗಳಿಗೆ ಅನುಮತಿಗಳನ್ನು ಸಂಬಂಧ ಪಟ್ಟ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಧಿಕಾರಿಗಳಾದ ಬೈಂದೂರು ವಿಧಾನಸಭಾ ಕ್ಷೇತ್ರದ ಮಂಜುನಾಥ್, ಕಂಟ್ರೋಲ್ ರೂಮ್ ನಂಬರ್ 18004252099, ಕುಂದಾಪುರ ವಿಧಾನಸಭಾ ಕ್ಷೇತ್ರದ ರಶ್ಮಿ ಎಸ್.ಆರ್. 9620002000, ಉಡುಪಿ ವಿಧಾನಸಭಾ ಕ್ಷೇತ್ರದ ಶಿವಪ್ರಸಾದ್ ಗಾಂವ್ಕರ್ 0820-2530100, ಕಾಪು ವಿಧಾನಸಭಾ ಕ್ಷೇತ್ರದ ಜಯಾ ಮಾಧವ್ 0820-2541555 ಹಾಗೂ ಕಾರ್ಕಳ ವಿಧಾನಸಭಾ ಕ್ಷೇತ್ರದ ಡಾ| ಔದ್ರಾಮ್ 08258-200118 ಕಛೇರಿಯಲ್ಲಿ ಸಿಂಗಲ್ ವಿಂಡೋ ಕಮಿಟಿಯಲ್ಲಿ ಅರ್ಜಿ ಸಲ್ಲಿಸಿ ಅನುಮತಿ ಪಡೆಯಬಹುದಾಗಿದೆ. ಇವುಗಳಿಗೆ ಸುವಿಧಾ ಅನ್ವಯಿಸುವುದಿಲ್ಲ ಎಂದು ಜಿಲ್ಲಾ ಚುನಾವಣಧಿಕಾರಿಗಳ ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
![Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ](https://www.udayavani.com/wp-content/uploads/2024/07/chikka-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Screenshot (7) copy](https://www.udayavani.com/wp-content/uploads/2024/07/Screenshot-7-copy-150x83.jpg)
Thekkatte: 5 ಗ್ರಾ.ಪಂ.ಗಳ ಕಸ ವಿಲೇವಾರಿಯೇ ದೊಡ್ಡ ಸವಾಲು!
![Screenshot (3) copy](https://www.udayavani.com/wp-content/uploads/2024/07/Screenshot-3-copy-150x83.jpg)
Kundapura: ಮಕ್ಕಳನ್ನು ಹೊತ್ಕೊಂಡೇ ಹೊಳೆ ದಾಟಿಸಬೇಕು!ಅಮಾಸೆಬೈಲಿನ ಕುಡಿಸಾಲು ಪರಿಸರದ ಸಮಸ್ಯೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![27 ವರ್ಷದಿಂದ ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಬಂಧನ](https://www.udayavani.com/wp-content/uploads/2024/07/arr-1-150x95.jpg)
27 ವರ್ಷದಿಂದ ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಬಂಧನ
![Udupi ಕೇಂದ್ರ ಸರಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ](https://www.udayavani.com/wp-content/uploads/2024/07/CONGRESS-S-150x76.jpg)
Udupi ಕೇಂದ್ರ ಸರಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
![Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ](https://www.udayavani.com/wp-content/uploads/2024/07/chikka-150x83.jpg)
Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ
![ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!](https://www.udayavani.com/wp-content/uploads/2024/07/Dubai1-150x84.jpg)
ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!
![Screenshot (7) copy](https://www.udayavani.com/wp-content/uploads/2024/07/Screenshot-7-copy-150x83.jpg)
Thekkatte: 5 ಗ್ರಾ.ಪಂ.ಗಳ ಕಸ ವಿಲೇವಾರಿಯೇ ದೊಡ್ಡ ಸವಾಲು!
![ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು](https://www.udayavani.com/wp-content/uploads/2024/07/poorna-150x83.jpg)
Hubli; ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು
![gajanur3](https://www.udayavani.com/wp-content/uploads/2024/07/gajanur3-150x84.jpg)
ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.