ಉಡುಪಿ-ಬೆಂಗಳೂರು: 8 ಕೆಎಸ್ಸಾರ್ಟಿಸಿ ಬಸ್ಗಳಲ್ಲಿ ಪ್ರಯಾಣ
Team Udayavani, May 21, 2020, 5:12 AM IST
ಸಾಂದರ್ಭಿಕ ಚಿತ್ರ.
ಉಡುಪಿ: ಮಂಗಳವಾರದಿಂದ ಆರಂಭಗೊಂಡ ಅಂತರ್ಜಿಲ್ಲಾ ಕೆಎಸ್ಸಾರ್ಟಿಸಿ ಯಾನ ಬುಧವಾರವೂ ಮುಂದುವರಿದಿದೆ.
ಉಡುಪಿಯಿಂದ ಬುಧವಾರ ಬೆಂಗಳೂರಿಗೆ ಎಂಟು ಬಸ್ಸುಗಳು ತೆರಳಿವೆ. ಶಿವಮೊಗ್ಗಕ್ಕೆ ಮೂರು, ಹುಬ್ಬಳ್ಳಿಗೆ ಎರಡು, ಮೈಸೂರಿಗೆ ಒಂದು ಬಸ್ಸುಗಳು ಸಂಚರಿಸಿವೆ.
ಸ್ಥಳೀಯವಾಗಿ ಉಡುಪಿಯಿಂದ ಕಾರ್ಕಳ, ಕುಂದಾಪುರ, ಹೆಬ್ರಿ, ಕಾಪು- ಹೆಜಮಾಡಿ ಕಡೆಗೆ ಕೆಎಸ್ಸಾರ್ಟಿಸಿ ಬಸ್ಸುಗಳು ಓಡಾಡಿವೆ. ವಿವಿಧ ಬಸ್ ನಿಲ್ದಾಣಗಳಲ್ಲಿ ಜನಸಂದಣಿ ಕಡಿಮೆ ಇತ್ತು. ಲಾಕ್ಡೌನ್ ಆರಂಭವಾಗುವ ಮೊದಲು ಉಡುಪಿ-ಕುಂದಾಪುರ- ಮಂಗಳೂರಿಗೆ ನಿಮಿಷಕ್ಕೊಮ್ಮೆ ಓಡಾಡುತ್ತಿದ್ದ ಬಸ್ಸುಗಳು ಈಗ ಒಂದು ಗಂಟೆಗೆ ಒಮ್ಮೆ ಬಸ್ಸುಗಳು ಸಂಚರಿಸುತ್ತಿವೆ. ಹೀಗಾಗಿ ಕೆಲವು ಬಸ್ಸುಗಳಲ್ಲಿ ಜನಸಂದಣಿಯೂ ಇತ್ತು. ಭಾರತೀ ಬಸ್ ಎಂದಿನಂತೆ ಸಂಚರಿಸುತ್ತಿದೆ.
ಮಲ್ಪೆ, ಶಂಕರನಾರಾಯಣ, ಬೈಂದೂರು ಮೊದಲಾದೆಡೆಗಳಿಂದ ಝಾರ್ಖಂಡ್ಗೆ ಹೋಗುವ ಪ್ರಯಾಣಿಕರನ್ನು ಕೆಎಸ್ಸಾರ್ಟಿಸಿ ಬಸ್ಸುಗಳಲ್ಲಿ ಉಡುಪಿ ರೈಲ್ವೆ ನಿಲ್ದಾಣಕ್ಕೆ ಬಿಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ
MUST WATCH
ಹೊಸ ಸೇರ್ಪಡೆ
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Fraud: ರೈಸ್ ಪುಲ್ಲಿಂಗ್ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ
Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ