Udupi: ನಗರದಲ್ಲಿ ಪುಡಿ ರೌಡಿಗಳ ದಾಂಧಲೆ, ನಾಲ್ವರು ವಶಕ್ಕೆ
Team Udayavani, Oct 8, 2023, 12:50 PM IST
ಉಡುಪಿ: ನಗರದಲ್ಲಿ ದಾಂಧಲೆ ಮಾಡುತ್ತಿದ್ದ ನಾಲ್ವರು ಪುಡಿ ರೌಡಿಗಳನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಅಮಲು ಪದಾರ್ಥ ಸೇವಿಸಿದ ಇವರು ಹಿರಿಯ ನಾಗರಿಕರೊಬ್ಬರಿಗೆ ಹಲ್ಲೆ ಮಾಡಿದ್ದರು. ಇದನ್ನು ತಡೆಯಲು ಬಂದ ರಿಕ್ಷಾ ಚಾಲಕನ ಮೇಲೂ ಹಲ್ಲೆ ನಡೆಸಿದ್ದಾರೆ. ಜತೆಗೆ ಸ್ಥಳೀಯ ಅಂಗಡಿಗೂ ನುಗ್ಗಿ ಪುಂಡಾಟಿಕೆ ಮೆರೆದಿದ್ದಾರೆ.
ಕೂಡಲೇ ಉಡುಪಿ ನಗರ ಠಾಣೆಯ ಪೊಲೀಸರು ಆಗಮಿಸಿ ಎಲ್ಲರನ್ನೂ ವಶಕ್ಕೆ ಪಡೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೇ ಆಗುಂಬೆ ಸುರಂಗ ಮಾರ್ಗದ ಡಿಪಿಆರ್?
4 ವರ್ಷ ಪೂರ್ಣಗೊಳ್ಳದೆ ಎಲ್ಕೆಜಿ ಪ್ರವೇಶವಿಲ್ಲ
ಅನಾಮಧೇಯ ಲಿಂಕ್ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ
Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ
MLC ಚುನಾವಣೆ ಬಿಜೆಪಿ, ಎನ್ಡಿಎ ಅಭ್ಯರ್ಥಿ ಗೆಲುವಿಗೆ ಶ್ರಮಿಸಿ: ಕೋಟ