ಉಡುಪಿ: ಟಾಸ್ಕ್ ನೆಪದಲ್ಲಿ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂ.ವಂಚನೆ
Team Udayavani, May 15, 2023, 10:30 PM IST
ಉಡುಪಿ: ಟಾಸ್ಕ್ ನೆಪದಲ್ಲಿ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂ. ವಂಚಿಸಿದ ಘಟನೆ ನಡೆದಿದೆ.
ಕಳತ್ತೂರು ಮುರುಳಿಧರ್ ರಾವ್ ಅವರು ಟೆಲಿಗ್ರಾಮ್ ಆ್ಯಪ್ನಲ್ಲಿ ಟಾಸ್ಕ್ ನಡೆಸಿ ಹೆಚ್ಚಿನ ಲಾಭ ಪಡೆಯುವ ಬಗ್ಗೆ ಬಂದಿರುವ ಸಂದೇಶವನ್ನು ಗಮನಿಸಿದ್ದರು. ಬಳಿಕ ಟೆಲಿಗ್ರಾಮ್ ಮೂಲಕ ಆ ವ್ಯಕ್ತಿಯನ್ನು ಸಂಪರ್ಕಿಸಿದಾಗ ಆತ ಟಾಸ್ಕ್ ನಡೆಸಲು ಹಣ ಪಾವತಿಸುವಂತೆ ಬ್ಯಾಂಕ್ ಖಾತೆಗಳನ್ನು ನೀಡಿದ್ದ.
ಇದನ್ನು ನಂಬಿದ ಅವರು ಮೇ 12ರಿಂದ 14ರ ನಡುವೆ ಒಟ್ಟು 2,78,000 ರೂ.ಗಳನ್ನು ಆರೋಪಿಗಳು ಸೂಚಿಸಿದ ಬ್ಯಾಂಕ್ ಖಾತೆಗಳಿಗೆ ವರ್ಗಾವಣೆ ಮಾಡಿದ್ದರು. ಆದರೆ ಬಳಿಕ ಆರೋಪಿಗಳು ಟಾಸ್ಕ್ ನೀಡದೆ ಹಣವನ್ನು ವಾಪಸು ನೀಡದೆ ವಂಚಿಸಿದ್ದಾರೆ. ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಸ್ವಲ್ಪ ಸಮಸ್ಯೆ ಇದೆ…:ಕೊನೆ ಕ್ಷಣದಲ್ಲಿ ಡಿಕೆಶಿ ದೆಹಲಿ ಭೇಟಿ ರದ್ದು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್ ಹೊಂದಿರುವ ಕ್ಯಾನ್ಸರ್ ಚಿಕಿತ್ಸೆ ಕ್ರಮ
Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್
Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್ ಯಂತ್ರ ಕೊಡುಗೆ
Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಅಪಘಾತ
MUST WATCH
ಹೊಸ ಸೇರ್ಪಡೆ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು
ಈ ಪೆನ್ಡ್ರೈವ್ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ