ಜಲಪ್ರಳಯದ ಬಳಿಕ ಸಹಜ ಸ್ಥಿತಿಗೆ ಮರಳಿದ ಉಡುಪಿ ನಗರ

ಜನರಲ್ಲಿ ಮತ್ತೂಮ್ಮೆ ಬದುಕು ಕಟ್ಟಿಕೊಳ್ಳುವ ತವಕ; ವ್ಯಾಪಾರ-ವಹಿವಾಟು ಎಂದಿನಂತೆ

Team Udayavani, Sep 24, 2020, 5:23 AM IST

ಜಲಪ್ರಳಯದ ಬಳಿಕ ಸಹಜ ಸ್ಥಿತಿಗೆ ಮರಳಿದ ಉಡುಪಿ ನಗರ

ಸೆ. 23ರಂದು : ಕೃಷ್ಣಮಠ ರಾಜಾಂಗಣ ಪಾರ್ಕಿಂಗ್‌ ಪ್ರದೇಶ ಬಳಿ ಕಂಡದ್ದು ಹೀಗೆ.

ಉಡುಪಿ: ಜಲಪ್ರಳಯವಾಗಿ ಮೂರು ದಿನಗಳು ಕಳೆದಿವೆ. ನಗರದ ಬೀದಿ ಗಳಲ್ಲಿ ಎಂದಿನಂತೆ ವ್ಯಾಪಾರ ವಹಿವಾಟು ಪ್ರಾರಂಭಗೊಂಡಿದ್ದು, ಜನರಲ್ಲಿ ಮತ್ತೂಮ್ಮೆ ಬದುಕು ಕಟ್ಟಿಕೊಳ್ಳುವ ತವಕ ಎದ್ದು ಕಾಣುತ್ತಿತ್ತು. ಉಡುಪಿ ನಗರ ಸೆ.20ರ ಜಲಪ್ರಳಯಕ್ಕೆ ಸಂಪೂರ್ಣವಾಗಿ ನಲುಗಿ ಹೋಗಿತ್ತು. ಬಡಗುಪೇಟೆ ಸಾಲು-ಸಾಲು ಅಂಗಡಿಗಳಿಗೆ ಮೂರರಿಂದ ನಾಲ್ಕು ಅಡಿಗಳಷ್ಟು ನೀರು ನುಗ್ಗಿ ದಿನಸಿ ಸಾಮಗ್ರಿ ಸೇರಿದಂತೆ ಔಷಧ ವಸ್ತುಗಳು ಹಾನಿಗೊಂಡಿದ್ದವು. ಕೆಲ ಮನೆಗಳು ಸಂಪೂರ್ಣ ಹಾಗೂ ಭಾಗಶಃ ಹಾನಿಗೊಂಡಿವೆ. ಕೆಲವೆಡೆ ಮನೆಯ ವಸ್ತುಗಳು ಇಂದ್ರಾಣಿ ಮೂಲಕ ಸಮುದ್ರದ ಒಡಲು ಸೇರಿವೆ.

ನಗರ ಸಹಜ ಸ್ಥಿತಿಗೆ
ಈಗ ನೆರೆಯಿಂದ ಆವೃತವಾಗಿದ್ದ ಬಡಗುಪೇಟೆ ಸೇರಿದಂತೆ ವಿವಿಧ ಮಾರ್ಗಗಳು ಸಹಜ ಸ್ಥಿತಿಗೆ ಬಂದಿದೆ. ಅಂಗಡಿಗಳನ್ನು ಸ್ವತ್ಛಗೊಳಿಸಿ ವ್ಯಾಪಾರ ವಹಿವಾಟು ಪ್ರಾರಂಭವಾಗಿದೆ. ಕೆಲ ಅಂಗಡಿಮುಂಗಟ್ಟುಗಳಲ್ಲಿ ಹಾಳಾದ ವಸ್ತುಗಳನ್ನು ಹೊರಗೆಸೆಯುವ ಕೆಲಸಗಳು ಭರದಿಂದ ಸಾಗುತ್ತಿದೆ. ಇನ್ನೂ ಕೆಲವಡೆ ಅಂಗಡಿಗಳು ಬಾಗಿಲು ಹಾಕಿದ ದೃಶ್ಯಗಳು ಕಂಡು ಬರುತ್ತಿವೆ. ಇಂದ್ರಾಣಿ ಶಾಂತವಾಗಿ ಹರಿಯುತ್ತಿದೆ.

ಸೆ.23ರ ಬೆಳಗ್ಗೆ 8.30ರ ಹಿಂದಿನ 24 ಗಂಟೆಯಲ್ಲಿ ಉಡುಪಿಯಲ್ಲಿ 26 ಮಿ.ಮೀ., ಕುಂದಾಪುರ 37 ಮಿ.ಮೀ., ಕಾರ್ಕಳ 26 ಮಿ.ಮೀ. ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 30 ಮಿ.ಮೀ. ಮಳೆಯಾಗಿದೆ. ಜಿಲ್ಲೆಯ ಹಲವು ಕಡೆಯಲ್ಲಿ ಭಾರೀ ಪ್ರಮಾಣದಲ್ಲಿ ಹಾನಿಯಾಗಿದೆ.
ಸಾಧಾರಣ ಮಳೆ
ಬುಧವಾರ ಉಡುಪಿ ತಾಲೂಕಿನಾದ್ಯಂತ ಸಾಧಾರಣ ಮಳೆಯಾಗಿದೆ. ಮಧ್ಯಾಹ್ನದ ವೇಳೆ ಬಿಸಿಲಿನಿಂದ ಕೂಡಿದ ವಾತಾವರಣವಿತ್ತು. ನಡುವೆ ಹನಿ ಹನಿ ಮಳೆಯಾಗಿದೆ.

ಗರಿಷ್ಠ ಪರಿಹಾರದ ಭರವಸೆ
ಶ್ರೀ ಕೃಷ್ಣ ಮಠದ ಪಾರ್ಕಿಂಗ್‌ ಏರಿಯಾದಲ್ಲಿ ಜನಸಂಚಾರ ಪ್ರಾರಂಭವಾಗಿದೆ. ಪ್ರವಾಸಿ ವಾಹನಗಳು ಬಾಡಿಗೆ ಮಾಡಲು ಸಿದ್ಧತೆ ಮಾಡುತ್ತಿದ್ದಾರೆ. ಜಿಲ್ಲಾಧಿಕಾರಿ, ಶಾಸಕರು, ನಗರಸಭೆ ಅಧಿಕಾರಿಗಳು ನೆರೆ ಪ್ರದೇಶಗಳಿಗೆ ಭೇಟಿ ನೀಡಿ, ಗರಿಷ್ಠ ಪರಿಹಾರ ನೀಡುವ ಭರವಸೆ ನೀಡಿದ್ದಾರೆ.

ಟಾಪ್ ನ್ಯೂಸ್

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.