ಲೀಲೋತ್ಸವ ಸಂಭ್ರಮಕ್ಕೆ ಕೊಟ್ಟೆ ಕಡುಬಿನ ಮೆರುಗು


Team Udayavani, Aug 23, 2019, 2:10 PM IST

moode

ಉಡುಪಿ: ಕೃಷ್ಣ ಜನ್ಮಾಷ್ಟಮಿ ದಿನ ಮೂಡೆ (ಕೊಟ್ಟೆ ಕಡುಬು) ಮಾಡುವುದು ವಾಡಿಕೆ. ಯದು ನಂದನನಿಗೆ ಪ್ರಿಯವಾದ ತಿಂಡಿಗಳಲ್ಲಿ ಮೂಡೆಯು ಒಂದಾಗಿದ್ದು, ಅಷ್ಟಮಿಯಂದು ಎಲ್ಲರ ಮನೆಯಲ್ಲೂ ಮೂಡೆ ಘಮಘಮಿಸುತ್ತಿರುತ್ತದೆ.

ಇತ್ತೀಚಿನ ವರ್ಷಗಳಲ್ಲಿ ಮನೆಯಲ್ಲಿ ಮೂಡೆ ಮಾಡುವವರ ಸಂಖ್ಯೆ ಕಡಿಮೆಯಾಗಿದ್ದ, ಅಷ್ಟಮಿ ಹಿಂದಿನ ಮಾರುಕಟ್ಟೆಗೆ ಬಂದು ಮೂಡೆಯ ಕೊಟ್ಟೆ (ಕೇದಗೆಯ ಎಲೆಯನ್ನು ಸುರುಟಿ ಮಾಡಿರುವ ಎಲೆಯ ಪಾತ್ರೆ) ತೆಗೆದುಕೊಂಡು ಹೋಗುತ್ತಾರೆ. ವರ್ಷದಿಂದ ವರ್ಷಕ್ಕೆ ಖರೀದಿ ಮಾಡುವವರ ಸಂಖ್ಯೆ ಹೆಚ್ಚಾಗಿದ್ದು ಹಾಗಾಗಿ ಅದರ ದರದಲ್ಲಿಯೂ ಏರಿಕೆಯಾಗಿದೆ.

ಉಡುಪಿ ರಥಬೀದಿ ಸುತ್ತ ಅಷ್ಟಮಿಯ ಎರಡು ದಿನದಲ್ಲಿ50 ಸಾವಿರದಷ್ಟು ಮೂಡೆ ಕೊಟ್ಟೆ ಮಾರಾಟವಾಗುತ್ತದೆ. ಒರ್ವ ವ್ಯಾಪಾರಿ 3000 ರಿಂದ 4000 ಮೂಡೆ ಕೊಟ್ಟೆ ಮಾರಾಟ ಮಾಡುತ್ತಾರೆ.

ಖರೀದಿದಾರರು ಮೂಡೆ ಕೊಟ್ಟೆ ಬೆಲೆ ಹೆಚ್ಚಾಗಿದೆ ಎಂದು ವಾದ ಮಾಡಿ ಮಾರಾಟಗಾರರನ್ನು ದೂಷಿಸುತ್ತಾ ಕೊಂಡುಕೊಳ್ಳುತ್ತಾರೆ. ಆದರೆ ಕೊಟ್ಟೆ ತಯಾರಿಕೆಯ ಹಿಂದಿರುವ ಪರಿಶ್ರಮ ಯಾರಿಗೂ ತಿಳಿದಿಲ್ಲ. ಅಷ್ಟಮಿಗೆ ಒಂದು ವಾರ ಇರುವಾಗಲೇ ಪೂರ್ವ ತಯಾರಿ ಆರಂಭ ಗೊಳ್ಳುತ್ತದೆ. ಕಾಡು ಮೇಡು ಆಳೆದು ಕೇದಿಗೆ ಎಲೆಯನ್ನು ತೆಗೆದುಕೊಂಡು ಬರುತ್ತೇವೆ. ನಂತರ ಅದರಲ್ಲಿರುವ ಮುಳ್ಳುಗಳನ್ನು ಸ್ವಚ್ಛ ಗೊಳಿಸುತ್ತೇವೆ ಜತೆಗೆ ಎಲೆಗಳನ್ನು ಬೆಂಕಿ ಶಾಖದಲ್ಲಿ ಅದರ ತೇವಾಂಶವನ್ನು ತೆಗೆಯಲಾಗುತ್ತದೆ. ಹೀಗೆ ಮೂಡೆ ಕೊಟ್ಟೆ ತಯಾರಿಕೆ ಹಿಂದೆ ಸಾಕಷ್ಟು ಪರಿಶ್ರಮ ಇದ್ದು ಮುಳ್ಳುಗಳಿಂದ ಗಾಯ ಗೊಂಡರೂ ಮಾರಾಟಗಾರರು ಇದರ ತಯಾರಿಕೆಯಲ್ಲಿ ತೊಡಗಿಕೊಂಡಿದ್ದಾರೆ ಎನ್ನುತ್ತಾರೆ ಕಾಪುವಿನ ಸುಭಾಷಿನಿ.

ಸುಶ್ಮಿತಾ ಜೈನ್

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.