ಪರ್ಯಾಯ: ಹೊರೆ ಕಾಣಿಕೆ ಸಂಪನ್ನ


Team Udayavani, Jan 18, 2018, 3:02 PM IST

18-40.jpg

ಉಡುಪಿ: ಶ್ರೀ ಪಲಿಮಾರು ಮಠಾಧೀಶ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರ  ದ್ವಿತೀಯ ಪರ್ಯಾಯ ಮಹೋತ್ಸವಕ್ಕೆ ಕ್ಷಣಗಣನೆ ಆರಂಭವಾಗುತ್ತಿದ್ದು, ವಿವಿಧಡೆಗಳಿಂದ  ಬರುವ  ಹೊರೆಕಾಣಿಕೆಯ ಸಮರ್ಪಣೆ ಜ. 16 ಸಂಜೆ ಸಂಪನ್ನಗೊಂಡಿದೆ.   ಹೊರೆಕಾಣಿಕೆಯಿಂದ ಬಂದ ಸಾಮಗ್ರಿಗಳನ್ನು  ಸಂಗ್ರಹಿಸಿಡುವ  ಗೋದಾಮು ಇದೀಗ ಈಗ ದವಸ ಧಾನ್ಯಗಳಿಂದ ತುಂಬಿರುವುದು ಪರ್ಯಾಯ  ಮಹೋತ್ಸವಕ್ಕೆ ಆಗಮಿಸುವ ಪ್ರವಾಸಿಗರಿಗೆ ಆಕರ್ಷಣೆಯ ಕೇಂದ್ರವಾಗಿದೆ.    

ಜ. 7ರಿಂದ ರಾಜ್ಯಾದ್ಯಂತ ವಿವಿಧ ಸಂಘಟನೆಗಳು, ದೇವಸ್ಥಾನಗಳಿಂದ ಹೊರೆ ಕಾಣಿಕೆಗಳು ಹರಿದುಬಂದಿದ್ದು ಅದನ್ನು  ಉಗ್ರಾಣದಲ್ಲಿ ಶೇಖರಿಸುವ ಕಾರ್ಯವನ್ನು ಬ್ರಾಹ್ಮಣ ಯುವ ಪರಿಷತ್‌ ನೇತೃತ್ವದಲ್ಲಿ  ದೈವಜ್ಞ ಯುವಕ ಮಂಡಲದ ಸದಸ್ಯರು ನೆರವೇರಿಸಿದರೆ, ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿವಿಧ ಘಟಕದವರು ಅದಕ್ಕೆ ಪಾರಂಪರಿಕ ಕೃಷಿ ಸೊಗಡನ್ನು ನೀಡುವುದರೊಂದಿಗೆ ವಿಶೇಷ ಅಂದವನ್ನು  ತಂದುಕೊಟ್ಟಿದ್ದರು. ರಾಜ್ಯಾದ್ಯಂತ  ಸುಮಾರು 40 ತಂಡಗಳು  ಹೊರೆಕಾಣಿಕೆಯನ್ನು ಸಮರ್ಪಿಸಿದ್ದು ವಿಶೇಷವಾಗಿ ಈ ಬಾರಿ ಉಡುಪಿಯ ರಾಜಾ ಛತ್ರಪತಿ  ಶಿವಾಜಿ  ಸಂಘದವರು ಮೊದಲ ಬಾರಿಗೆ ಹೊರೆಕಾಣಿಕೆಯನ್ನು ಸಮರ್ಪಿಸಿದ್ದಾರೆ. 

ಕಟಪಾಡಿಯಿಂದ ಮಟ್ಟುಗುಳ್ಳ ಸಮರ್ಪಣೆ
ಪರ್ಯಾಯ ಮಹೋತ್ಸವಕ್ಕೆ  ಕಟಪಾಡಿಯ ಮಟ್ಟು  ಪ್ರದೇಶದ ಭಕ್ತರು ಸುಮಾರು 18ಸಾವಿರ ಮಟ್ಟುಗುಳ್ಳವನ್ನು ಹೊರೆಕಾಣಿಕೆಯಾಗಿ ಸಮರ್ಪಿಸಿದರು. ಪರ್ಯಾಯ ಮಹೋತ್ಸವಕ್ಕೆ ಆಗಮಿಸುವ ಪ್ರವಾಸಿಗಳಿಗೆ  ಹಾಗೂ ಭಕ್ತರಿಗೆ  ಭೋಜನದ  ವ್ಯವಸ್ಥೆಗಾಗಿ ಉಗ್ರಾಣದಲ್ಲಿ ರುವ ಸಾಮಗ್ರಿಗಳನ್ನು ಉಪಯೋಗಿಸುತ್ತಿದ್ದು, ಉಳಿದಂತೆ  ಸಾಮಗ್ರಿಗಳನ್ನು  ದಿನನಿತ್ಯದ ಭೋಜನಕ್ಕಾಗಿ  ಕೃಷ್ಣಮಠದ ಬಡಗು ಮಾಳಿಗೆಯಲ್ಲಿ ಸಂಗ್ರಹಿಸಲಾಗುತ್ತದೆ ಎಂದು ಉಗ್ರಾಣದಲ್ಲಿ ಉಸ್ತುವಾರಿಯನ್ನು ನೋಡಿಕೊಳ್ಳುತ್ತಿರುವ ವಿಷ್ಣುಪ್ರಸಾದ್‌ ಪಾಡಿಗಾರ್‌ ಅವರ ಮಾಹಿತಿ. 

ಪರ್ಯಾಯ ಮಹೋತ್ಸವಕ್ಕೆ  ಹೊರಕಾಣಿಕೆ ಸಂಪನ್ನಗೊಂಡಾಗ  ಉಗ್ರಾಣದಲ್ಲಿ  1,800 ಕ್ವಿಂಟಾಲ್‌ ಅಕ್ಕಿ, 5,500 ಕೆ.ಜಿ. ಬೆಲ್ಲ, 25,000 ತೆಂಗಿನ ಕಾಯಿ, 1,800 ಕೆ.ಜಿ. ಸಕ್ಕರೆ, 3,000 ಕೆ.ಜಿ. ಬೇಳೆ, 4,000 ಕುಂಬಳಕಾಯಿ, ಒಂದು ಲೋಡು ಮೈದಾ, ಒಂದು ಲೋಡು ಅರಳು,  1,800 ಕೆ.ಜಿ. ಎಣ್ಣೆ,  ಬಾಳೆಗೊನೆಗಳು ವಿಶೇವಾಗಿ 350 ಚೀಲ ಸೌತೆಕಾಯಿ ಹಾಗೂ 3,500 ಕೆ.ಜಿ. ಮಟ್ಟುಗುಳ್ಳ  ಸಂಗ್ರಹವಾದರೆ, ಉಳಿದಂತೆ ದ್ರಾಕ್ಷಿ, ಮರಸಣ  ಗಡ್ಡೆ, ಅಲಸಂಡೆ, ಟೊಮೇಟೋ, ಹಾಗಲ ಕಾಯಿ, ಅಡಿಕೆ, ಸಿಯಾಳ, ಹೊಸ ಸ್ಟೀಲಿನ ಪಾತ್ರೆಗಳು, ಬೀಳು ಹೆಡಗೆಗಳು,  ಕಟ್ಟಿಗೆ ಒಡೆಯುವ ಯಂತ್ರ,  ಪಂಚಕಜ್ಜಾಯ  ಮಾಡುವ ಯಂತ್ರ ಹೊರೆಕಾಣಿಕೆ ರೂಪದಲ್ಲಿ ಸಮರ್ಪಣೆಯಾಗಿದೆ.

ಉದಯ ಆಚಾರ್‌ ಸಾಸ್ತಾನ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.