Udupi: ನಗರಸಭಾ ಸದಸ್ಯನ ಕಾರಿಗೆ ಕಲ್ಲು ಎಸೆತ
Team Udayavani, May 14, 2024, 9:14 PM IST
ಉಡುಪಿ: ನಗರಸಭೆ ಕಕ್ಕುಂಜೆ ವಾರ್ಡ್ ಸದಸ್ಯ ಡಿ. ಬಾಲಕೃಷ್ಣ ಶೆಟ್ಟಿ ಅವರು ಮೇ 10ರಂದು ಕಕ್ಕುಂಜೆ ನಾರಾಯಣ ನಗರ ಪಕ್ಕದಲ್ಲಿರುವ ರಸ್ತೆಗೆ ಹೊಂದಿಕೊಂಡ ಕಚ್ಚಾ ರಸ್ತೆಯನ್ನು ದುರಸ್ತಿ ಮಾಡುವ ವೇಳೆ ಸ್ಥಳದಲ್ಲಿದ್ದು, ಈ ವೇಳೆ ಅವರ ಕಾರಿಗೆ ಸೂರ್ಯಕಾಂತ್ ಕಲ್ಲು ಎಸೆದು ಪರಾರಿಯಾಗಿದ್ದಾನೆ.
ಕಾರಿಗೆ ಹಾನಿ ಸಂಭವಿಸಿದೆ ಎಂದು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.