Udupi: ಸ್ವರ್ಣಾ ನದಿ: ಮುಂಡ್ಲಿ ಡ್ಯಾಂನಲ್ಲಿ ಹೊರ ಹರಿವು

ಉಡುಪಿಗೆ ನೀರು ಪೂರೈಕೆ ಆಶಾವಾದ

Team Udayavani, Jun 20, 2023, 1:10 PM IST

Udupi: ಸ್ವರ್ಣಾ ನದಿ: ಮುಂಡ್ಲಿ ಡ್ಯಾಂನಲ್ಲಿ ಹೊರ ಹರಿವು

ಉಡುಪಿ: ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ನಗರದಲ್ಲಿ ನೀರಿನ ಸಮಸ್ಯೆ ಆತಂಕ ದಿನೇದಿನೇ ಮುಂದುವರಿಯುತ್ತಿದೆ. ಈ ನಡುವೆ ಕಾರ್ಕಳ ಭಾಗದಲ್ಲಿ ಹೆಚ್ಚು ಮಳೆ ಆಗಿರುವುದರಿಂದ ಸ್ವರ್ಣಾ ನದಿ ಮುಂಡ್ಲಿ ಡ್ಯಾಂನಲ್ಲಿ ನೀರಿನ ಹೊರ ಅರಿವು ಆರಂಭವಾಗಿರುವುದು ತುಸು ನೆಮ್ಮದಿ ತರಿಸಿದೆ.

ಸದ್ಯ ನಗರಕ್ಕೆ ಕುಡಿಯುವ ನೀರು ಪೂರೈಸುವ ಸ್ವರ್ಣಾ ನದಿ ಬಜೆ ಡ್ಯಾಂನಲ್ಲಿ ಎರಡು-ಮೂರು ದಿನಕ್ಕೆ ಬೇಕಾಗುವಷ್ಟು ಮಾತ್ರ ನೀರಿನ ಪ್ರಮಾಣ ಲಭ್ಯವಿದೆ. ನಗರದಲ್ಲಿ ಜಲಮೂಲಗಳು ಬರಿದಾಗಿದ್ದು, ಐದು ದಿನಕ್ಕೊಮ್ಮೆ ನೀರು ಪೂರೈಕೆ ಮಾಡಲಾಗುತ್ತಿದೆ. ನೀರು ಸರಿಯಾಗಿ ತಲುಪದ ಕಡೆ ನಗರಸಭೆ ವತಿಯಿಂದ ಟ್ಯಾಂಕರ್‌ನಲ್ಲಿ ನೀರು ಕೊಡಲಾಗುತ್ತಿದೆ.

ಈಗಾಗಲೇ 10 ನೀರಿನ ಟ್ಯಾಂಕರ್‌ಗಳಿದ್ದು, ಇನ್ನೆರಡು ಟ್ಯಾಂಕರ್‌ಗಳನ್ನು ಸೇರ್ಪಡೆಗೊಳಿಸಲಾಗಿದೆ. ಎಲ್ಲ ಟ್ಯಾಂಕರ್‌ ಮೂಲಕ ದಿನಕ್ಕೆ 60ಕ್ಕೂ ಅಧಿಕ ಟ್ರಿಪ್‌ಗ್ಳಲ್ಲಿ ನೀರು ಕೊಡಲಾಗುತ್ತಿದೆ.

ಕೆಲದಿನಗಳ ಹಿಂದೆ ಪಶ್ಚಿಮಘಟ್ಟ ಪರಿಸರ ಕಾರ್ಕಳ, ಹೆಬ್ರಿ ಭಾಗದಲ್ಲಿ ಉತ್ತಮ ಮಳೆಯಾದ್ದರಿಂದ ಸ್ವರ್ಣಾ ನದಿಯಲ್ಲಿ ನೀರು ಹರಿವು ಆರಂಭಗೊಂಡಿದೆ. ಸದ್ಯ ಮುಂಡ್ಲಿ ಅಣೆಕಟ್ಟೆಯಲ್ಲಿ ಹೊರ ಹರಿವು ಆರಂಭಗೊಂಡಿದೆ. ಈ ನೀರು ಬಜೆಯತ್ತ ಬರುತ್ತಿದ್ದು, ಇನ್ನು ಎರಡು, ಮೂರು ದಿನ ಹೆಚ್ಚುವರಿಯಾಗಿ ನೀರು ಕೊಡಬಹುದೆಂದು ನಗರಸಭೆ ಅಧಿಕಾರಿಗಳು ತಿಳಿಸಿದ್ದಾರೆ.

ಕಾರ್ಕಳ ಸ್ವರ್ಣಾ ನದಿಯ ಮುಂಡ್ಲಿ ಡ್ಯಾಂನಲ್ಲಿ ಹೊರ ಹರಿವು ಆರಂಭವಾಗಿದೆ. ಮಳೆಯಾಗ ದಿದ್ದರೆ ನಮ್ಮ ಲೆಕ್ಕಾಚಾರದ ಪ್ರಕಾರ ಈ ನೀರಿನ ಪ್ರಮಾಣದಿಂದ ಇನ್ನೆರಡು- ಮೂರು ದಿನ ಹೆಚ್ಚುವರಿ ನೀರು ಪೂರೈಕೆ ಮಾಡಬಹುದು. ಪ್ರಸ್ತುತ ನೀರು ತಲುಪದ ಕಡೆಗೆ ಟ್ಯಾಂಕರ್‌ ತಲುಪಿಸಲಾಗುತ್ತಿದೆ.
– ಆರ್‌. ಪಿ. ನಾಯ್ಕ, ಪೌರಾಯುಕ್ತರು, ನಗರಸಭೆ

ಟಾಪ್ ನ್ಯೂಸ್

1-qewqeqweqw

CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ

1-assas-aa

Rae Bareli ರಣಕಣ; ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ: ಗೆಲುವು ಸುಲಭವೇ?

Water Supply

Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು

HDK (3)

Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ

jameer

Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್

siddanna-2

Prajwal Revanna ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ: ಸಿದ್ದರಾಮಯ್ಯ ಕಿಡಿ

1-wddsa-das

Toxic: ಯಶ್ ಸಿನಿಮಾದಿಂದ ಹೊರಹೋದ ಕರೀನಾ ಕಪೂರ್?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

22

Udupi: ಆಕಸ್ಮಿಕವಾಗಿ ಬಾವಿಗೆ ಬಿದ್ದವರ ರಕ್ಷಣೆ

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ

Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1——dsadsa

Madikeri; ಮೊಬೈಲ್ ನಿಂದ ಬಡಿದು ಅತ್ತೆ ಹತ್ಯೆಗೈದು ಕಥೆ ಕಟ್ಟಿದ ಸೊಸೆ!

1-qewqeqweqw

CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ

1-assas-aa

Rae Bareli ರಣಕಣ; ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ: ಗೆಲುವು ಸುಲಭವೇ?

Water Supply

Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು

HDK (3)

Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.