ಉಡುಪಿಯ ನಂದನ್‌ಕೃಷ್ಣ ನೌಕಾಪಡೆ ಸಬ್‌ ಲೆಫ್ಟಿನೆಂಟ್‌


Team Udayavani, Dec 22, 2020, 6:19 AM IST

ಉಡುಪಿಯ ನಂದನ್‌ಕೃಷ್ಣ ನೌಕಾಪಡೆ ಸಬ್‌ ಲೆಫ್ಟಿನೆಂಟ್‌

ಉಡುಪಿ: ದೊಡ್ಡಣಗುಡ್ಡೆ ಮೂಲದ ನಂದನ್‌ಕೃಷ್ಣ ಈಗ ನೌಕಾಪಡೆಯಲ್ಲಿ ಸಬ್‌ ಲೆಫ್ಟಿನೆಂಟ್‌ ಹುದ್ದೆ ಅಲಂಕರಿಸಿದ್ದಾರೆ.

ಕೇರಳದ ನಿವೃತ್ತ ಡಿವೈಎಸ್‌ಪಿ ಶ್ರೀರಾಮ್‌ ಮತ್ತು ಗಾಯತ್ರಿ ದಂಪತಿಯ ಏಕಮಾತ್ರ ಪುತ್ರ ನಂದನ್‌ಕೃಷ್ಣ ಕೇರಳದ ಪಯ್ಯನೂರಿನಲ್ಲಿ ತರಬೇತಿಯನ್ನು ಪಡೆದು ನವೆಂಬರ್‌ನಲ್ಲಿ ನೌಕಾಪಡೆಯ ಸಬ್‌ ಲೆಫ್ಟಿನೆಂಟ್‌ ಆಗಿ ಸೇವೆ ಆರಂಭಿಸಿದ್ದಾರೆ. ಪ್ರಸ್ತುತ ಅವರ ಕಾರ್ಯಕ್ಷೇತ್ರ ಗುಜರಾತ್‌ ರಾಜ್ಯದ ಜಾಮ್‌ನಗರದ ಐಎನ್‌ಎಸ್‌ ವಲ್ಸುರದಲ್ಲಿದೆ.

ಆಜಾನುಬಾಹು ವ್ಯಕ್ತಿತ್ವದ ನಂದನ್‌ಕೃಷ್ಣ ಅವರಿಗೆ ಇನ್ನೂ 21ರ ಎಳೆ ಹರೆಯ. ಅಳಿಕೆಯಲ್ಲಿ ವಿಜ್ಞಾನ ವಿಷಯದಲ್ಲಿ ಪಿಯುಸಿ ಓದಿದ ನಂದನ್‌ಕೃಷ್ಣ ಅವರು ನಾಲ್ಕು ವರ್ಷ ನೌಕಾಪಡೆಯಲ್ಲಿ ತರಬೇತಿ ಪಡೆದರು. ಅವರಿಗೆ ತಂದೆಯವರ ಪೊಲೀಸ್‌ ಕರ್ತವ್ಯ ಮತ್ತು ದೊಡ್ಡಪ್ಪ ಶ್ರೀಧರ ಕಾರ್ಣಿಕ್‌ ಅವರ ನೌಕಾಪಡೆಯ ಸೇವೆ ಸ್ಫೂರ್ತಿ ನೀಡಿದೆ.

ಶ್ರೀಧರ ಕಾರ್ಣಿಕ್‌ ಅವರು ಕಾರವಾರದ ನೌಕಾ ನೆಲೆಯಲ್ಲಿ ಕಮಾಂಡರ್‌ ಆಗಿ ಸೇವೆ ಸಲ್ಲಿಸಿದ್ದರು. ಇವರು ಗುಜರಾತ್‌ನಲ್ಲಿ ಭೂಕಂಪ ಉಂಟಾದಾಗ ಪರಿಹಾರ ಕಾರ್ಯದಲ್ಲಿ ತೋರಿದ ಸಾಧನೆ ಗಾಗಿ ಅತ್ಯುನ್ನತವಾದ ನೌಕಾ ಸೇನಾ ಪದಕವನ್ನು ಪಡೆದವರು. ಕಾರವಾರದಲ್ಲಿ ಕಮಾಂಡರ್‌ ಆಗಿದ್ದಾಗ ನೌಕಾ ನೆಲೆಗೆ ಹೋಗಿ ಅಲ್ಲಿನ ಕಾರ್ಯನಿರ್ವಹಣೆಯನ್ನು ಹತ್ತಿರದಿಂದ ಕಂಡಿದ್ದರು. ತಂದೆ ಶ್ರೀರಾಮ್‌ ಅವರಿಗೆ ಕೇರಳ ಸರಕಾರದ ಮುಖ್ಯಮಂತ್ರಿ ಪದಕ ಮತ್ತು ರಾಷ್ಟ್ರಪತಿ ಪದಕ ಬಂದಿದೆ.

ಮೂಲತಃ ಕಾಸರಗೋಡು ಜಿಲ್ಲೆ ಬಾಯಾರು ಮೂಲದವರಾದ ಶ್ರೀರಾಮ್‌ ಅವರು ನಿವೃತ್ತಿ ಬಳಿಕ ಉಡುಪಿಗೆ ಬಂದು ನೆಲೆಸಿದ್ದಾರೆ. ಸೇನಾ ಕ್ಷೇತ್ರದಲ್ಲಿ ಶಿಸ್ತಿನ ಜೀವನವಿರುತ್ತದೆ. ನಮ್ಮ ಭವಿಷ್ಯವನ್ನು ಹೇಗೆ ರೂಪಿಸಿ ಕೊಳ್ಳಬೇಕು ಎಂಬ ನಿಖರತೆ ಇರುತ್ತದೆ. ದೇಶ ಸೇವೆಗೆ ಬಹಳಷ್ಟು ಅವಕಾಶಗಳಿರುತ್ತವೆ. ತಂದೆಯವರ ಪೊಲೀಸ್‌ ಕಾರ್ಯಕ್ಷಮತೆ ಮತ್ತು ದೊಡ್ಡಪ್ಪನವರ ನೌಕಾಪಡೆಯ ಕಾರ್ಯದಕ್ಷತೆ ನನ್ನ ಮೇಲೆ ಪರಿಣಾಮ ಬೀರಿತು. ಹೀಗಾಗಿ ನಾನು ನೌಕಾಪಡೆಯನ್ನು ಸೇರಿದ್ದೇನೆ.
– ನಂದನ್‌ಕೃಷ್ಣ.

ಟಾಪ್ ನ್ಯೂಸ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ

Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ

Udyavara: ತಪಾಸಣೆ ನಿರತ ಕಾರಿಗೆ ಕಾರು ಢಿಕ್ಕಿ; ಮಹಿಳೆಗೆ ಗಾಯ

Udyavara: ತಪಾಸಣೆ ನಿರತ ಕಾರಿಗೆ ಕಾರು ಢಿಕ್ಕಿ; ಮಹಿಳೆಗೆ ಗಾಯ

Udupi; ಕಾರು ಢಿಕ್ಕಿ: ಸ್ಕೂಟರ್‌ ಸವಾರ ಆಸ್ಪತ್ರೆಗೆ

Udupi; ಕಾರು ಢಿಕ್ಕಿ: ಸ್ಕೂಟರ್‌ ಸವಾರ ಆಸ್ಪತ್ರೆಗೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.